AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾವಣ್ಯ ತ್ರಿಪಾಟಿ ಜೊತೆ ವರುಣ್ ತೇಜ್ ಮದುವೆ? ಎಳೆಎಳೆಯಾಗಿ ವಿವರಿಸಿದ ನಟಿ

Lavanya Tripathi: ಇತ್ತೀಚೆಗೆ ಮಾತನಾಡಿದ್ದ ವರುಣ್ ತೇಜ್ ತಂದೆ ನಾಗ ಬಾಬು ಅವರು ಸಿಹಿ ಸುದ್ದಿ ನೀಡಿದ್ದರು. ಶೀಘ್ರವೇ ವರುಣ್ ತೇಜ್ ಮದುವೆ ಘೋಷಣೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದ್ದರು.

ರಾಜೇಶ್ ದುಗ್ಗುಮನೆ
|

Updated on: Mar 05, 2023 | 6:30 AM

Share
ನಟಿ ಲಾವಣ್ಯ ಹಾಗೂ ವರುಣ್ ತೇಜ್ ಮಧ್ಯೆ ಏನೋ ನಡೆಯುತ್ತಿದೆ ಎನ್ನುವುದು ಈ ಮೊದಲಿನಿಂದಲೂ ಚರ್ಚೆಯಲ್ಲಿರುವ ವಿಚಾರ. ಆದರೆ, ಡೇಟಿಂಗ್ ವಿಚಾರವನ್ನು ಇವರು ಅಧಿಕೃತ ಮಾಡಿಲ್ಲ.

ನಟಿ ಲಾವಣ್ಯ ಹಾಗೂ ವರುಣ್ ತೇಜ್ ಮಧ್ಯೆ ಏನೋ ನಡೆಯುತ್ತಿದೆ ಎನ್ನುವುದು ಈ ಮೊದಲಿನಿಂದಲೂ ಚರ್ಚೆಯಲ್ಲಿರುವ ವಿಚಾರ. ಆದರೆ, ಡೇಟಿಂಗ್ ವಿಚಾರವನ್ನು ಇವರು ಅಧಿಕೃತ ಮಾಡಿಲ್ಲ.

1 / 5
ಇತ್ತೀಚೆಗೆ ಮಾತನಾಡಿದ್ದ ವರುಣ್ ತೇಜ್ ತಂದೆ ನಾಗ ಬಾಬು ಅವರು ಸಿಹಿ ಸುದ್ದಿ ನೀಡಿದ್ದರು. ಶೀಘ್ರವೇ ವರುಣ್ ತೇಜ್ ಮದುವೆ ಘೋಷಣೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದ್ದರು.

ಇತ್ತೀಚೆಗೆ ಮಾತನಾಡಿದ್ದ ವರುಣ್ ತೇಜ್ ತಂದೆ ನಾಗ ಬಾಬು ಅವರು ಸಿಹಿ ಸುದ್ದಿ ನೀಡಿದ್ದರು. ಶೀಘ್ರವೇ ವರುಣ್ ತೇಜ್ ಮದುವೆ ಘೋಷಣೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದ್ದರು.

2 / 5
ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಲಾವಣ್ಯ ಹಾಗೂ ವರುಣ್ ತೇಜ್ ಮದುವೆ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬಂದಿದೆ. ಈ ಬಗ್ಗೆ ಲಾವಣ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.

ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಲಾವಣ್ಯ ಹಾಗೂ ವರುಣ್ ತೇಜ್ ಮದುವೆ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬಂದಿದೆ. ಈ ಬಗ್ಗೆ ಲಾವಣ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.

3 / 5
‘ಮದುವೆ ಅನ್ನೋದು ನಿಜಕ್ಕೂ ಸುಂದರ. ಅದು ಸರಿಯಾದ ವ್ಯಕ್ತಿಯೊಂದಿಗೆ ಆದರೆ ಮಾತ್ರ ಎಂಬುದು ನನ್ನ ಭಾವನೆ. ಮದುವೆ ಆಗುವ ಕಾಲಕ್ಕೆ ಆಗುತ್ತದೆ. ಹೀಗೆಯೇ ಮದುವೆ ಆಗಬೇಕು ಎಂದು ಕನಸು ಕಂಡವನು ನಾನಲ್ಲ’ ಎಂದಿದ್ದಾರೆ ಲಾವಣ್ಯ.

‘ಮದುವೆ ಅನ್ನೋದು ನಿಜಕ್ಕೂ ಸುಂದರ. ಅದು ಸರಿಯಾದ ವ್ಯಕ್ತಿಯೊಂದಿಗೆ ಆದರೆ ಮಾತ್ರ ಎಂಬುದು ನನ್ನ ಭಾವನೆ. ಮದುವೆ ಆಗುವ ಕಾಲಕ್ಕೆ ಆಗುತ್ತದೆ. ಹೀಗೆಯೇ ಮದುವೆ ಆಗಬೇಕು ಎಂದು ಕನಸು ಕಂಡವನು ನಾನಲ್ಲ’ ಎಂದಿದ್ದಾರೆ ಲಾವಣ್ಯ.

4 / 5
ಲಾವಣ್ಯ ಹಾಗೂ ವರುಣ್ ತೇಜ್ ಅವರು ‘ಮಿನಿಸ್ಟರ್​’, ‘ರಾಯಾಭಾರಿ’ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

ಲಾವಣ್ಯ ಹಾಗೂ ವರುಣ್ ತೇಜ್ ಅವರು ‘ಮಿನಿಸ್ಟರ್​’, ‘ರಾಯಾಭಾರಿ’ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ