AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾವಣ್ಯ ತ್ರಿಪಾಟಿ ಜೊತೆ ವರುಣ್ ತೇಜ್ ಮದುವೆ? ಎಳೆಎಳೆಯಾಗಿ ವಿವರಿಸಿದ ನಟಿ

Lavanya Tripathi: ಇತ್ತೀಚೆಗೆ ಮಾತನಾಡಿದ್ದ ವರುಣ್ ತೇಜ್ ತಂದೆ ನಾಗ ಬಾಬು ಅವರು ಸಿಹಿ ಸುದ್ದಿ ನೀಡಿದ್ದರು. ಶೀಘ್ರವೇ ವರುಣ್ ತೇಜ್ ಮದುವೆ ಘೋಷಣೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದ್ದರು.

ರಾಜೇಶ್ ದುಗ್ಗುಮನೆ
|

Updated on: Mar 05, 2023 | 6:30 AM

Share
ನಟಿ ಲಾವಣ್ಯ ಹಾಗೂ ವರುಣ್ ತೇಜ್ ಮಧ್ಯೆ ಏನೋ ನಡೆಯುತ್ತಿದೆ ಎನ್ನುವುದು ಈ ಮೊದಲಿನಿಂದಲೂ ಚರ್ಚೆಯಲ್ಲಿರುವ ವಿಚಾರ. ಆದರೆ, ಡೇಟಿಂಗ್ ವಿಚಾರವನ್ನು ಇವರು ಅಧಿಕೃತ ಮಾಡಿಲ್ಲ.

ನಟಿ ಲಾವಣ್ಯ ಹಾಗೂ ವರುಣ್ ತೇಜ್ ಮಧ್ಯೆ ಏನೋ ನಡೆಯುತ್ತಿದೆ ಎನ್ನುವುದು ಈ ಮೊದಲಿನಿಂದಲೂ ಚರ್ಚೆಯಲ್ಲಿರುವ ವಿಚಾರ. ಆದರೆ, ಡೇಟಿಂಗ್ ವಿಚಾರವನ್ನು ಇವರು ಅಧಿಕೃತ ಮಾಡಿಲ್ಲ.

1 / 5
ಇತ್ತೀಚೆಗೆ ಮಾತನಾಡಿದ್ದ ವರುಣ್ ತೇಜ್ ತಂದೆ ನಾಗ ಬಾಬು ಅವರು ಸಿಹಿ ಸುದ್ದಿ ನೀಡಿದ್ದರು. ಶೀಘ್ರವೇ ವರುಣ್ ತೇಜ್ ಮದುವೆ ಘೋಷಣೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದ್ದರು.

ಇತ್ತೀಚೆಗೆ ಮಾತನಾಡಿದ್ದ ವರುಣ್ ತೇಜ್ ತಂದೆ ನಾಗ ಬಾಬು ಅವರು ಸಿಹಿ ಸುದ್ದಿ ನೀಡಿದ್ದರು. ಶೀಘ್ರವೇ ವರುಣ್ ತೇಜ್ ಮದುವೆ ಘೋಷಣೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದ್ದರು.

2 / 5
ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಲಾವಣ್ಯ ಹಾಗೂ ವರುಣ್ ತೇಜ್ ಮದುವೆ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬಂದಿದೆ. ಈ ಬಗ್ಗೆ ಲಾವಣ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.

ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಲಾವಣ್ಯ ಹಾಗೂ ವರುಣ್ ತೇಜ್ ಮದುವೆ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬಂದಿದೆ. ಈ ಬಗ್ಗೆ ಲಾವಣ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.

3 / 5
‘ಮದುವೆ ಅನ್ನೋದು ನಿಜಕ್ಕೂ ಸುಂದರ. ಅದು ಸರಿಯಾದ ವ್ಯಕ್ತಿಯೊಂದಿಗೆ ಆದರೆ ಮಾತ್ರ ಎಂಬುದು ನನ್ನ ಭಾವನೆ. ಮದುವೆ ಆಗುವ ಕಾಲಕ್ಕೆ ಆಗುತ್ತದೆ. ಹೀಗೆಯೇ ಮದುವೆ ಆಗಬೇಕು ಎಂದು ಕನಸು ಕಂಡವನು ನಾನಲ್ಲ’ ಎಂದಿದ್ದಾರೆ ಲಾವಣ್ಯ.

‘ಮದುವೆ ಅನ್ನೋದು ನಿಜಕ್ಕೂ ಸುಂದರ. ಅದು ಸರಿಯಾದ ವ್ಯಕ್ತಿಯೊಂದಿಗೆ ಆದರೆ ಮಾತ್ರ ಎಂಬುದು ನನ್ನ ಭಾವನೆ. ಮದುವೆ ಆಗುವ ಕಾಲಕ್ಕೆ ಆಗುತ್ತದೆ. ಹೀಗೆಯೇ ಮದುವೆ ಆಗಬೇಕು ಎಂದು ಕನಸು ಕಂಡವನು ನಾನಲ್ಲ’ ಎಂದಿದ್ದಾರೆ ಲಾವಣ್ಯ.

4 / 5
ಲಾವಣ್ಯ ಹಾಗೂ ವರುಣ್ ತೇಜ್ ಅವರು ‘ಮಿನಿಸ್ಟರ್​’, ‘ರಾಯಾಭಾರಿ’ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

ಲಾವಣ್ಯ ಹಾಗೂ ವರುಣ್ ತೇಜ್ ಅವರು ‘ಮಿನಿಸ್ಟರ್​’, ‘ರಾಯಾಭಾರಿ’ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ