Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ತವರು ವರುಣಾ ಕ್ಷೇತ್ರದ ಗ್ರಾಮಸ್ಥರಿಂದ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ

ಸಿದ್ದರಾಮಯ್ಯ ತವರು ಕ್ಷೇತ್ರ ವರುಣಾದ ನಗರ್ಲೆ ಗ್ರಾಮ ಪ್ರವೇಶಕ್ಕೆ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ. ಅನುದಾನದ ವಿಳಂಬದಿಂದ ಬೇಸತ್ತ ಗ್ರಾಮಸ್ಥರು ಕಾಂಗ್ರೆಸ್ ಮುಖಂಡರಿಗೆ ನಮ್ಮ ಗ್ರಾಮದ ಒಳಗೆ ಪ್ರವೇಶವಿಲ್ಲ ಎಂದು ಬ್ಯಾನರ್​ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ವೈರಲ್ ಆಗಿದ್ದು, ನಂತರ ಗ್ರಾಮಸ್ಥರು ಬ್ಯಾನರ್​ಗಳನ್ನು ತೆಗೆದು ಹಾಕಿದ್ದಾರೆ.

ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Jan 22, 2025 | 2:58 PM

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿ, ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಗಳ ತವರು ಕ್ಷೇತ್ರ ಎಂದರೇ ಸಹಜವಾಗಿ ಅಭಿವೃದ್ಧಿಯನ್ನು ಕಂಡಿರುತ್ತದೆ ಎಂಬ ಮಾತಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿನ ಒಂದು ಗ್ರಾಮದಲ್ಲಿ ಇದು ತದ್ವಿರುದ್ಧವಾಗಿದೆ.

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿ, ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಗಳ ತವರು ಕ್ಷೇತ್ರ ಎಂದರೇ ಸಹಜವಾಗಿ ಅಭಿವೃದ್ಧಿಯನ್ನು ಕಂಡಿರುತ್ತದೆ ಎಂಬ ಮಾತಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿನ ಒಂದು ಗ್ರಾಮದಲ್ಲಿ ಇದು ತದ್ವಿರುದ್ಧವಾಗಿದೆ.

1 / 5
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ‌ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಗರ್ಲೆ ಗ್ರಾಮದ ಜನರು ಕಾಂಗ್ರೆಸ್​​ ಮುಖಂಡಿರಿಗೆ ಭಹಿಷ್ಕಾರ ಹಾಕಿದ್ದಾರೆ. ಗ್ರಾಮದ ನಾಲ್ಕು ಕಡೆ ಬ್ಯಾನರ್​ ಹಾಕಲಾಗಿದೆ. ಬ್ಯಾನರ್​ನಲ್ಲಿ ಕಾಂಗ್ರೆಸ್​ ಮುಖಂಡರನ್ನು ಗ್ರಾಮದ ಒಳಗೆ ನಿಷೇಧಿಸಲಾಗಿದೆ ಎಂದು ಬರೆಸಲಾಗಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ‌ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಗರ್ಲೆ ಗ್ರಾಮದ ಜನರು ಕಾಂಗ್ರೆಸ್​ ಕಾಂಗ್ರೆಸ್​ ಮುಖಂಡಿರಿಗೆ ಭಹಿಷ್ಕಾರ ಹಾಕಿದ್ದಾರೆ. ಗ್ರಾಮದ ನಾಲ್ಕು ಕಡೆ ಬ್ಯಾನರ್​ ಹಾಕಲಾಗಿದೆ. ಬ್ಯಾನರ್​ನಲ್ಲಿ ಕಾಂಗ್ರೆಸ್​ ಮುಖಂಡರನ್ನು ಗ್ರಾಮದ ಒಳಗೆ ನಿಷೇಧಿಸಲಾಗಿದೆ ಎಂದು ಬರೆಸಲಾಗಿದೆ.

2 / 5
ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು (ನಾಮರ್ದರು), ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಫ್ಲೆಕ್ಸ್ ಹಾಕಿದ್ದಾರೆ.

ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು (ನಾಮರ್ದರು), ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಫ್ಲೆಕ್ಸ್ ಹಾಕಿದ್ದಾರೆ.

3 / 5
ಗ್ರಾಮಕ್ಕೆ ನೀಡುವ ಅನುದಾನ ವಿಚಾರವಾಗಿ ಬೇಸರಪಟ್ಟುಕೊಂಡು ಗ್ರಾಮದ ಯುವಕರು ಈ ರೀತಿ ಫ್ಲೆಕ್ಸ್ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಫ್ಲೆಕ್ಸ್​ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.

ಗ್ರಾಮಕ್ಕೆ ನೀಡುವ ಅನುದಾನ ವಿಚಾರವಾಗಿ ಬೇಸರಪಟ್ಟುಕೊಂಡು ಗ್ರಾಮದ ಯುವಕರು ಈ ರೀತಿ ಫ್ಲೆಕ್ಸ್ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಫ್ಲೆಕ್ಸ್​ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.

4 / 5
ಫ್ಲೆಕ್ಸ್​ ಫೋಟೋಗಳು ಭಾರಿ ವೈರಲ್​ ಆಗುತ್ತಿದ್ದಂತೆ ಗ್ರಾಮಸ್ಥರು ತೆರವುಗೊಳಿಸಿದರು.

ಫ್ಲೆಕ್ಸ್​ ಫೋಟೋಗಳು ಭಾರಿ ವೈರಲ್​ ಆಗುತ್ತಿದ್ದಂತೆ ಗ್ರಾಮಸ್ಥರು ತೆರವುಗೊಳಿಸಿದರು.

5 / 5

Published On - 8:26 am, Tue, 21 January 25

Follow us
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ