AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ತವರು ವರುಣಾ ಕ್ಷೇತ್ರದ ಗ್ರಾಮಸ್ಥರಿಂದ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ

ಸಿದ್ದರಾಮಯ್ಯ ತವರು ಕ್ಷೇತ್ರ ವರುಣಾದ ನಗರ್ಲೆ ಗ್ರಾಮ ಪ್ರವೇಶಕ್ಕೆ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ. ಅನುದಾನದ ವಿಳಂಬದಿಂದ ಬೇಸತ್ತ ಗ್ರಾಮಸ್ಥರು ಕಾಂಗ್ರೆಸ್ ಮುಖಂಡರಿಗೆ ನಮ್ಮ ಗ್ರಾಮದ ಒಳಗೆ ಪ್ರವೇಶವಿಲ್ಲ ಎಂದು ಬ್ಯಾನರ್​ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ವೈರಲ್ ಆಗಿದ್ದು, ನಂತರ ಗ್ರಾಮಸ್ಥರು ಬ್ಯಾನರ್​ಗಳನ್ನು ತೆಗೆದು ಹಾಕಿದ್ದಾರೆ.

ರಾಮ್​, ಮೈಸೂರು
| Edited By: |

Updated on:Jan 22, 2025 | 2:58 PM

Share
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿ, ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಗಳ ತವರು ಕ್ಷೇತ್ರ ಎಂದರೇ ಸಹಜವಾಗಿ ಅಭಿವೃದ್ಧಿಯನ್ನು ಕಂಡಿರುತ್ತದೆ ಎಂಬ ಮಾತಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿನ ಒಂದು ಗ್ರಾಮದಲ್ಲಿ ಇದು ತದ್ವಿರುದ್ಧವಾಗಿದೆ.

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿ, ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಗಳ ತವರು ಕ್ಷೇತ್ರ ಎಂದರೇ ಸಹಜವಾಗಿ ಅಭಿವೃದ್ಧಿಯನ್ನು ಕಂಡಿರುತ್ತದೆ ಎಂಬ ಮಾತಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿನ ಒಂದು ಗ್ರಾಮದಲ್ಲಿ ಇದು ತದ್ವಿರುದ್ಧವಾಗಿದೆ.

1 / 5
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ‌ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಗರ್ಲೆ ಗ್ರಾಮದ ಜನರು ಕಾಂಗ್ರೆಸ್​​ ಮುಖಂಡಿರಿಗೆ ಭಹಿಷ್ಕಾರ ಹಾಕಿದ್ದಾರೆ. ಗ್ರಾಮದ ನಾಲ್ಕು ಕಡೆ ಬ್ಯಾನರ್​ ಹಾಕಲಾಗಿದೆ. ಬ್ಯಾನರ್​ನಲ್ಲಿ ಕಾಂಗ್ರೆಸ್​ ಮುಖಂಡರನ್ನು ಗ್ರಾಮದ ಒಳಗೆ ನಿಷೇಧಿಸಲಾಗಿದೆ ಎಂದು ಬರೆಸಲಾಗಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ‌ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಗರ್ಲೆ ಗ್ರಾಮದ ಜನರು ಕಾಂಗ್ರೆಸ್​ ಕಾಂಗ್ರೆಸ್​ ಮುಖಂಡಿರಿಗೆ ಭಹಿಷ್ಕಾರ ಹಾಕಿದ್ದಾರೆ. ಗ್ರಾಮದ ನಾಲ್ಕು ಕಡೆ ಬ್ಯಾನರ್​ ಹಾಕಲಾಗಿದೆ. ಬ್ಯಾನರ್​ನಲ್ಲಿ ಕಾಂಗ್ರೆಸ್​ ಮುಖಂಡರನ್ನು ಗ್ರಾಮದ ಒಳಗೆ ನಿಷೇಧಿಸಲಾಗಿದೆ ಎಂದು ಬರೆಸಲಾಗಿದೆ.

2 / 5
ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು (ನಾಮರ್ದರು), ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಫ್ಲೆಕ್ಸ್ ಹಾಕಿದ್ದಾರೆ.

ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು (ನಾಮರ್ದರು), ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಫ್ಲೆಕ್ಸ್ ಹಾಕಿದ್ದಾರೆ.

3 / 5
ಗ್ರಾಮಕ್ಕೆ ನೀಡುವ ಅನುದಾನ ವಿಚಾರವಾಗಿ ಬೇಸರಪಟ್ಟುಕೊಂಡು ಗ್ರಾಮದ ಯುವಕರು ಈ ರೀತಿ ಫ್ಲೆಕ್ಸ್ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಫ್ಲೆಕ್ಸ್​ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.

ಗ್ರಾಮಕ್ಕೆ ನೀಡುವ ಅನುದಾನ ವಿಚಾರವಾಗಿ ಬೇಸರಪಟ್ಟುಕೊಂಡು ಗ್ರಾಮದ ಯುವಕರು ಈ ರೀತಿ ಫ್ಲೆಕ್ಸ್ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಫ್ಲೆಕ್ಸ್​ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.

4 / 5
ಫ್ಲೆಕ್ಸ್​ ಫೋಟೋಗಳು ಭಾರಿ ವೈರಲ್​ ಆಗುತ್ತಿದ್ದಂತೆ ಗ್ರಾಮಸ್ಥರು ತೆರವುಗೊಳಿಸಿದರು.

ಫ್ಲೆಕ್ಸ್​ ಫೋಟೋಗಳು ಭಾರಿ ವೈರಲ್​ ಆಗುತ್ತಿದ್ದಂತೆ ಗ್ರಾಮಸ್ಥರು ತೆರವುಗೊಳಿಸಿದರು.

5 / 5

Published On - 8:26 am, Tue, 21 January 25

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ