ಸಿದ್ದರಾಮಯ್ಯ ತವರು ವರುಣಾ ಕ್ಷೇತ್ರದ ಗ್ರಾಮಸ್ಥರಿಂದ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ
ಸಿದ್ದರಾಮಯ್ಯ ತವರು ಕ್ಷೇತ್ರ ವರುಣಾದ ನಗರ್ಲೆ ಗ್ರಾಮ ಪ್ರವೇಶಕ್ಕೆ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ. ಅನುದಾನದ ವಿಳಂಬದಿಂದ ಬೇಸತ್ತ ಗ್ರಾಮಸ್ಥರು ಕಾಂಗ್ರೆಸ್ ಮುಖಂಡರಿಗೆ ನಮ್ಮ ಗ್ರಾಮದ ಒಳಗೆ ಪ್ರವೇಶವಿಲ್ಲ ಎಂದು ಬ್ಯಾನರ್ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ವೈರಲ್ ಆಗಿದ್ದು, ನಂತರ ಗ್ರಾಮಸ್ಥರು ಬ್ಯಾನರ್ಗಳನ್ನು ತೆಗೆದು ಹಾಕಿದ್ದಾರೆ.

1 / 5

2 / 5

3 / 5

4 / 5

5 / 5
Published On - 8:26 am, Tue, 21 January 25



