ಸಿದ್ದರಾಮಯ್ಯ ತವರು ವರುಣಾ ಕ್ಷೇತ್ರದ ಗ್ರಾಮಸ್ಥರಿಂದ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ

ಸಿದ್ದರಾಮಯ್ಯ ತವರು ಕ್ಷೇತ್ರ ವರುಣಾದ ನಗರ್ಲೆ ಗ್ರಾಮ ಪ್ರವೇಶಕ್ಕೆ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ. ಅನುದಾನದ ವಿಳಂಬದಿಂದ ಬೇಸತ್ತ ಗ್ರಾಮಸ್ಥರು ಕಾಂಗ್ರೆಸ್ ಮುಖಂಡರಿಗೆ ನಮ್ಮ ಗ್ರಾಮದ ಒಳಗೆ ಪ್ರವೇಶವಿಲ್ಲ ಎಂದು ಬ್ಯಾನರ್​ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ವೈರಲ್ ಆಗಿದ್ದು, ನಂತರ ಗ್ರಾಮಸ್ಥರು ಬ್ಯಾನರ್​ಗಳನ್ನು ತೆಗೆದು ಹಾಕಿದ್ದಾರೆ.

ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Jan 22, 2025 | 2:58 PM

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿ, ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಗಳ ತವರು ಕ್ಷೇತ್ರ ಎಂದರೇ ಸಹಜವಾಗಿ ಅಭಿವೃದ್ಧಿಯನ್ನು ಕಂಡಿರುತ್ತದೆ ಎಂಬ ಮಾತಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿನ ಒಂದು ಗ್ರಾಮದಲ್ಲಿ ಇದು ತದ್ವಿರುದ್ಧವಾಗಿದೆ.

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿ, ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಗಳ ತವರು ಕ್ಷೇತ್ರ ಎಂದರೇ ಸಹಜವಾಗಿ ಅಭಿವೃದ್ಧಿಯನ್ನು ಕಂಡಿರುತ್ತದೆ ಎಂಬ ಮಾತಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿನ ಒಂದು ಗ್ರಾಮದಲ್ಲಿ ಇದು ತದ್ವಿರುದ್ಧವಾಗಿದೆ.

1 / 5
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ‌ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಗರ್ಲೆ ಗ್ರಾಮದ ಜನರು ಕಾಂಗ್ರೆಸ್​​ ಮುಖಂಡಿರಿಗೆ ಭಹಿಷ್ಕಾರ ಹಾಕಿದ್ದಾರೆ. ಗ್ರಾಮದ ನಾಲ್ಕು ಕಡೆ ಬ್ಯಾನರ್​ ಹಾಕಲಾಗಿದೆ. ಬ್ಯಾನರ್​ನಲ್ಲಿ ಕಾಂಗ್ರೆಸ್​ ಮುಖಂಡರನ್ನು ಗ್ರಾಮದ ಒಳಗೆ ನಿಷೇಧಿಸಲಾಗಿದೆ ಎಂದು ಬರೆಸಲಾಗಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ‌ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಗರ್ಲೆ ಗ್ರಾಮದ ಜನರು ಕಾಂಗ್ರೆಸ್​ ಕಾಂಗ್ರೆಸ್​ ಮುಖಂಡಿರಿಗೆ ಭಹಿಷ್ಕಾರ ಹಾಕಿದ್ದಾರೆ. ಗ್ರಾಮದ ನಾಲ್ಕು ಕಡೆ ಬ್ಯಾನರ್​ ಹಾಕಲಾಗಿದೆ. ಬ್ಯಾನರ್​ನಲ್ಲಿ ಕಾಂಗ್ರೆಸ್​ ಮುಖಂಡರನ್ನು ಗ್ರಾಮದ ಒಳಗೆ ನಿಷೇಧಿಸಲಾಗಿದೆ ಎಂದು ಬರೆಸಲಾಗಿದೆ.

2 / 5
ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು (ನಾಮರ್ದರು), ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಫ್ಲೆಕ್ಸ್ ಹಾಕಿದ್ದಾರೆ.

ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು (ನಾಮರ್ದರು), ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಫ್ಲೆಕ್ಸ್ ಹಾಕಿದ್ದಾರೆ.

3 / 5
ಗ್ರಾಮಕ್ಕೆ ನೀಡುವ ಅನುದಾನ ವಿಚಾರವಾಗಿ ಬೇಸರಪಟ್ಟುಕೊಂಡು ಗ್ರಾಮದ ಯುವಕರು ಈ ರೀತಿ ಫ್ಲೆಕ್ಸ್ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಫ್ಲೆಕ್ಸ್​ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.

ಗ್ರಾಮಕ್ಕೆ ನೀಡುವ ಅನುದಾನ ವಿಚಾರವಾಗಿ ಬೇಸರಪಟ್ಟುಕೊಂಡು ಗ್ರಾಮದ ಯುವಕರು ಈ ರೀತಿ ಫ್ಲೆಕ್ಸ್ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಫ್ಲೆಕ್ಸ್​ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.

4 / 5
ಫ್ಲೆಕ್ಸ್​ ಫೋಟೋಗಳು ಭಾರಿ ವೈರಲ್​ ಆಗುತ್ತಿದ್ದಂತೆ ಗ್ರಾಮಸ್ಥರು ತೆರವುಗೊಳಿಸಿದರು.

ಫ್ಲೆಕ್ಸ್​ ಫೋಟೋಗಳು ಭಾರಿ ವೈರಲ್​ ಆಗುತ್ತಿದ್ದಂತೆ ಗ್ರಾಮಸ್ಥರು ತೆರವುಗೊಳಿಸಿದರು.

5 / 5

Published On - 8:26 am, Tue, 21 January 25

Follow us
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ