AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ವದಂತಿ ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಕೈ ಕೈ ಹಿಡಿದು ಸಾಗಿದ ವಸಿಷ್ಠ ಸಿಂಹ ಹರಿಪ್ರಿಯಾ

Haripriya: ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಈ ಜೋಡಿ ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ.

TV9 Web
| Edited By: |

Updated on:Nov 29, 2022 | 11:43 AM

Share
ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

1 / 5
ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಈ ಜೋಡಿ ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ.

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಈ ಜೋಡಿ ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ.

2 / 5
ಈಗ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ವಿಮಾನ ನಿಲ್ದಾಣದಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಕೈ ಕೈ ಹಿಡಿದು ಸಾಗಿದ್ದಾರೆ.

ಈಗ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ವಿಮಾನ ನಿಲ್ದಾಣದಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಕೈ ಕೈ ಹಿಡಿದು ಸಾಗಿದ್ದಾರೆ.

3 / 5
ಡಿಸೆಂಬರ್ ಅಂತ್ಯಕ್ಕೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಿಶ್ಚಿತಾರ್ಥ ನಡೆಯಲಿದೆ ಎನ್ನಲಾಗಿದೆ. ಅದಕ್ಕೂ ಮೊದಲು ಶಾಪಿಂಗ್​ಗಾಗಿ ದುಬೈಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

ಡಿಸೆಂಬರ್ ಅಂತ್ಯಕ್ಕೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಿಶ್ಚಿತಾರ್ಥ ನಡೆಯಲಿದೆ ಎನ್ನಲಾಗಿದೆ. ಅದಕ್ಕೂ ಮೊದಲು ಶಾಪಿಂಗ್​ಗಾಗಿ ದುಬೈಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

4 / 5
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹಗೆ ಎಲ್ಲ ಕಡೆಗಳಿಂದ ಶುಭಾಶಯ ತಿಳಿಸಲಾಗುತ್ತಿದೆ. ಫ್ಯಾನ್ಸ್ ಪಾಲಿಗೆ ಈ ವಿಚಾರ ಖುಷಿ ನೀಡಿದೆ.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹಗೆ ಎಲ್ಲ ಕಡೆಗಳಿಂದ ಶುಭಾಶಯ ತಿಳಿಸಲಾಗುತ್ತಿದೆ. ಫ್ಯಾನ್ಸ್ ಪಾಲಿಗೆ ಈ ವಿಚಾರ ಖುಷಿ ನೀಡಿದೆ.

5 / 5

Published On - 11:35 am, Tue, 29 November 22

Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ