AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ವದಂತಿ ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಕೈ ಕೈ ಹಿಡಿದು ಸಾಗಿದ ವಸಿಷ್ಠ ಸಿಂಹ ಹರಿಪ್ರಿಯಾ

Haripriya: ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಈ ಜೋಡಿ ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ.

TV9 Web
| Edited By: |

Updated on:Nov 29, 2022 | 11:43 AM

Share
ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

1 / 5
ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಈ ಜೋಡಿ ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ.

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಈ ಜೋಡಿ ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ.

2 / 5
ಈಗ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ವಿಮಾನ ನಿಲ್ದಾಣದಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಕೈ ಕೈ ಹಿಡಿದು ಸಾಗಿದ್ದಾರೆ.

ಈಗ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ವಿಮಾನ ನಿಲ್ದಾಣದಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಕೈ ಕೈ ಹಿಡಿದು ಸಾಗಿದ್ದಾರೆ.

3 / 5
ಡಿಸೆಂಬರ್ ಅಂತ್ಯಕ್ಕೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಿಶ್ಚಿತಾರ್ಥ ನಡೆಯಲಿದೆ ಎನ್ನಲಾಗಿದೆ. ಅದಕ್ಕೂ ಮೊದಲು ಶಾಪಿಂಗ್​ಗಾಗಿ ದುಬೈಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

ಡಿಸೆಂಬರ್ ಅಂತ್ಯಕ್ಕೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಿಶ್ಚಿತಾರ್ಥ ನಡೆಯಲಿದೆ ಎನ್ನಲಾಗಿದೆ. ಅದಕ್ಕೂ ಮೊದಲು ಶಾಪಿಂಗ್​ಗಾಗಿ ದುಬೈಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

4 / 5
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹಗೆ ಎಲ್ಲ ಕಡೆಗಳಿಂದ ಶುಭಾಶಯ ತಿಳಿಸಲಾಗುತ್ತಿದೆ. ಫ್ಯಾನ್ಸ್ ಪಾಲಿಗೆ ಈ ವಿಚಾರ ಖುಷಿ ನೀಡಿದೆ.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹಗೆ ಎಲ್ಲ ಕಡೆಗಳಿಂದ ಶುಭಾಶಯ ತಿಳಿಸಲಾಗುತ್ತಿದೆ. ಫ್ಯಾನ್ಸ್ ಪಾಲಿಗೆ ಈ ವಿಚಾರ ಖುಷಿ ನೀಡಿದೆ.

5 / 5

Published On - 11:35 am, Tue, 29 November 22

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್