AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ವದಂತಿ ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಕೈ ಕೈ ಹಿಡಿದು ಸಾಗಿದ ವಸಿಷ್ಠ ಸಿಂಹ ಹರಿಪ್ರಿಯಾ

Haripriya: ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಈ ಜೋಡಿ ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ.

TV9 Web
| Edited By: |

Updated on:Nov 29, 2022 | 11:43 AM

Share
ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

1 / 5
ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಈ ಜೋಡಿ ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ.

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಈ ಜೋಡಿ ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ.

2 / 5
ಈಗ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ವಿಮಾನ ನಿಲ್ದಾಣದಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಕೈ ಕೈ ಹಿಡಿದು ಸಾಗಿದ್ದಾರೆ.

ಈಗ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ವಿಮಾನ ನಿಲ್ದಾಣದಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಕೈ ಕೈ ಹಿಡಿದು ಸಾಗಿದ್ದಾರೆ.

3 / 5
ಡಿಸೆಂಬರ್ ಅಂತ್ಯಕ್ಕೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಿಶ್ಚಿತಾರ್ಥ ನಡೆಯಲಿದೆ ಎನ್ನಲಾಗಿದೆ. ಅದಕ್ಕೂ ಮೊದಲು ಶಾಪಿಂಗ್​ಗಾಗಿ ದುಬೈಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

ಡಿಸೆಂಬರ್ ಅಂತ್ಯಕ್ಕೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಿಶ್ಚಿತಾರ್ಥ ನಡೆಯಲಿದೆ ಎನ್ನಲಾಗಿದೆ. ಅದಕ್ಕೂ ಮೊದಲು ಶಾಪಿಂಗ್​ಗಾಗಿ ದುಬೈಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

4 / 5
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹಗೆ ಎಲ್ಲ ಕಡೆಗಳಿಂದ ಶುಭಾಶಯ ತಿಳಿಸಲಾಗುತ್ತಿದೆ. ಫ್ಯಾನ್ಸ್ ಪಾಲಿಗೆ ಈ ವಿಚಾರ ಖುಷಿ ನೀಡಿದೆ.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹಗೆ ಎಲ್ಲ ಕಡೆಗಳಿಂದ ಶುಭಾಶಯ ತಿಳಿಸಲಾಗುತ್ತಿದೆ. ಫ್ಯಾನ್ಸ್ ಪಾಲಿಗೆ ಈ ವಿಚಾರ ಖುಷಿ ನೀಡಿದೆ.

5 / 5

Published On - 11:35 am, Tue, 29 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ