AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haripriya Marriage: ಹರಿಪ್ರಿಯಾ-ವಸಿಷ್ಠ ಸಿಂಹ ಶುಭ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಮದುವೆಯ ಫೋಟೋ ಗ್ಯಾಲರಿ

Vasishta Simha Marriage photos: ಮೈಸೂರಿನಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆ ಅದ್ದೂರಿಯಾಗಿ ನಡೆದಿದೆ. ಶಿವರಾಜ್​ಕುಮಾರ್​, ಡಾಲಿ ಧನಂಜಯ್​ ಮುಂತಾದವರು ವಿವಾಹ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ.

ಮದನ್​ ಕುಮಾರ್​
|

Updated on:Jan 26, 2023 | 3:57 PM

Share
ಪರಸ್ಪರ ಪ್ರೀತಿಸುತ್ತಿದ್ದ ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರು ಇಂದು (ಜ.26) ಸಪ್ತಪದಿ ತುಳಿದಿದ್ದಾರೆ. ಈ ಜೋಡಿಯ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ.

ಪರಸ್ಪರ ಪ್ರೀತಿಸುತ್ತಿದ್ದ ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರು ಇಂದು (ಜ.26) ಸಪ್ತಪದಿ ತುಳಿದಿದ್ದಾರೆ. ಈ ಜೋಡಿಯ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ.

1 / 7
ಮೈಸೂರಿನ ಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಸ್ಯಾಂಡಲ್​ವುಡ್​ನ ಅನೇಕರು ಬಂದು ನವ ದಂಪತಿಗೆ ಶುಭ ಹಾರೈಸಿದರು.

ಮೈಸೂರಿನ ಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಸ್ಯಾಂಡಲ್​ವುಡ್​ನ ಅನೇಕರು ಬಂದು ನವ ದಂಪತಿಗೆ ಶುಭ ಹಾರೈಸಿದರು.

2 / 7
ಸಿಂಹಪ್ರಿಯಾ ವಿವಾಹಕ್ಕೆ ಕೆಲವೇ ಕೆಲವು ಮಂದಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ವಸಿಷ್ಠ ಸಿಂಹ ಅವರ ಗೆಳೆಯ ಡಾಲಿ ಧನಂಜಯ್​ ಅವರು ಈ ಶುಭ ಕಾರ್ಯಕ್ಕೆ ಸಾಕ್ಷಿಯಾದರು.

ಸಿಂಹಪ್ರಿಯಾ ವಿವಾಹಕ್ಕೆ ಕೆಲವೇ ಕೆಲವು ಮಂದಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ವಸಿಷ್ಠ ಸಿಂಹ ಅವರ ಗೆಳೆಯ ಡಾಲಿ ಧನಂಜಯ್​ ಅವರು ಈ ಶುಭ ಕಾರ್ಯಕ್ಕೆ ಸಾಕ್ಷಿಯಾದರು.

3 / 7
ಶಿವರಾಜ್​ಕುಮಾರ್​ ಅವರು ಮೈಸೂರಿಗೆ ತೆರಳಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಮದುವೆಗೆ ಹಾಜರಿ ಹಾಕಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟ ಜೋಡಿಗೆ ಶಿವಣ್ಣ ಮನಸಾರೆ ಹರಸಿದ್ದಾರೆ.

ಶಿವರಾಜ್​ಕುಮಾರ್​ ಅವರು ಮೈಸೂರಿಗೆ ತೆರಳಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಮದುವೆಗೆ ಹಾಜರಿ ಹಾಕಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟ ಜೋಡಿಗೆ ಶಿವಣ್ಣ ಮನಸಾರೆ ಹರಸಿದ್ದಾರೆ.

4 / 7
ಚಿತ್ರರಂಗದಲ್ಲಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರಿಗೆ ಬೇಡಿಕೆ ಇದೆ. ಇಬ್ಬರೂ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಮದುವೆ ಸಲುವಾಗಿ ನಟನೆಯಿಂದ ಕೊಂಚ ಬ್ರೇಕ್​ ಪಡೆದಿದ್ದಾರೆ.

ಚಿತ್ರರಂಗದಲ್ಲಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರಿಗೆ ಬೇಡಿಕೆ ಇದೆ. ಇಬ್ಬರೂ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಮದುವೆ ಸಲುವಾಗಿ ನಟನೆಯಿಂದ ಕೊಂಚ ಬ್ರೇಕ್​ ಪಡೆದಿದ್ದಾರೆ.

5 / 7
ಮದುವೆಗೂ ಮುನ್ನ ಜನವರಿ 25ರಂದು ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರ ಅರಿಶಿಣ ಶಾಸ್ತ್ರ ನೆರವೇರಿತು. ಆ ಕ್ಷಣದ ಪೋಟೋಗಳನ್ನು ಈ ಜೋಡಿ ಹಂಚಿಕೊಂಡಿತ್ತು. ಅವು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಮದುವೆಗೂ ಮುನ್ನ ಜನವರಿ 25ರಂದು ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರ ಅರಿಶಿಣ ಶಾಸ್ತ್ರ ನೆರವೇರಿತು. ಆ ಕ್ಷಣದ ಪೋಟೋಗಳನ್ನು ಈ ಜೋಡಿ ಹಂಚಿಕೊಂಡಿತ್ತು. ಅವು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

6 / 7
ಮದುವೆ ಬಳಿಕ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರು ಬೆಂಗಳೂರಿನಲ್ಲಿ ರಿಸೆಪ್ಷನ್​ ಏರ್ಪಡಿಸಲಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಆರತಕ್ಷತೆ ಕಾರ್ಯಕ್ರಮಕ್ಕೆ ಬಂದು ಅಭಿನಂದನೆ ಸಲ್ಲಿಸಲಿದ್ದಾರೆ.

ಮದುವೆ ಬಳಿಕ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರು ಬೆಂಗಳೂರಿನಲ್ಲಿ ರಿಸೆಪ್ಷನ್​ ಏರ್ಪಡಿಸಲಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಆರತಕ್ಷತೆ ಕಾರ್ಯಕ್ರಮಕ್ಕೆ ಬಂದು ಅಭಿನಂದನೆ ಸಲ್ಲಿಸಲಿದ್ದಾರೆ.

7 / 7

Published On - 3:57 pm, Thu, 26 January 23

Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ