AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasishta Simha-Haripriya: ನಿಶ್ಚಿತಾರ್ಥದ ಉಂಗುರ ರಿವೀಲ್​ ಮಾಡಿದ ನಟಿ ಹರಿಪ್ರಿಯಾ: ಇಲ್ಲಿವೆ ಪೋಟೋಸ್​

ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಡಿ. 3ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಶ್ರೀಘ್ರದಲ್ಲಿಯೇ ಈ ಜೋಡಿ ಹಸೆಮಣೆ ಕೂಡ ಏರಲಿದೆ. ಸದ್ಯ ನಿಶ್ಚಿತಾರ್ಥ ಉಂಗುರದ ಕೆಲ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Dec 21, 2022 | 10:07 PM

Share

ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಡಿ. 3ರಂದು ತಮ್ಮ ಕುಟುಂಬಗಳ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಶ್ರೀಘ್ರದಲ್ಲಿಯೇ ಈ ಜೋಡಿ ಹಸೆಮಣೆ
ಏರಲಿದೆ.

ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಡಿ. 3ರಂದು ತಮ್ಮ ಕುಟುಂಬಗಳ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಶ್ರೀಘ್ರದಲ್ಲಿಯೇ ಈ ಜೋಡಿ ಹಸೆಮಣೆ ಏರಲಿದೆ.

1 / 5
ಸದ್ಯ ಹರಿಪ್ರಿಯಾ ಅವರು ನಿಶ್ಚಿತಾರ್ಥದ ಉಂಗುರದ ಕೆಲ ಪೋಟೋಗಳನ್ನು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ಹರಿಪ್ರಿಯಾ ಅವರು ನಿಶ್ಚಿತಾರ್ಥದ ಉಂಗುರದ ಕೆಲ ಪೋಟೋಗಳನ್ನು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
'ನನ್ನ ಎರಡನೇ ಹೆಸರು ಸಿಂಹ ಎಂದು ಹೇಳಲು ಖುಷಿಯಾಗುತ್ತದೆ. ನಮ್ಮ ನಿಶ್ಚಿತಾರ್ಥದ ಉಂಗುರಗಳು ಅದನ್ನು ಪ್ರತಿಬಿಂಬಿಸಬೇಕೆಂದು ನಾನು ಬಯಸುತ್ತೇನೆ. ಈ ಉಂಗುರ ನಮ್ಮ ಜೀವನದ ವಿಶೇಷ
ಭಾಗವಾಗಲಿದೆ' ಎಂದು ನಟಿ ಹರಿಪ್ರಿಯಾ ಬರೆದುಕೊಂಡಿದ್ದಾರೆ.

'ನನ್ನ ಎರಡನೇ ಹೆಸರು ಸಿಂಹ ಎಂದು ಹೇಳಲು ಖುಷಿಯಾಗುತ್ತದೆ. ನಮ್ಮ ನಿಶ್ಚಿತಾರ್ಥದ ಉಂಗುರಗಳು ಅದನ್ನು ಪ್ರತಿಬಿಂಬಿಸಬೇಕೆಂದು ನಾನು ಬಯಸುತ್ತೇನೆ. ಈ ಉಂಗುರ ನಮ್ಮ ಜೀವನದ ವಿಶೇಷ ಭಾಗವಾಗಲಿದೆ' ಎಂದು ನಟಿ ಹರಿಪ್ರಿಯಾ ಬರೆದುಕೊಂಡಿದ್ದಾರೆ.

3 / 5
ಸಿಂಹ ಮತ್ತು ಸಿಂಹಿಣಿ ಇರುವ ಉಂಗುರವನ್ನು ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಧರಿಸಿದ್ದು, ಈ ಉಂಗುರ ಅಷ್ಟಭುಜಾಕೃತಿಯಲ್ಲಿದ್ದು, ಅಂಡಾಕಾರವಾಗಿದೆ.

ಸಿಂಹ ಮತ್ತು ಸಿಂಹಿಣಿ ಇರುವ ಉಂಗುರವನ್ನು ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಧರಿಸಿದ್ದು, ಈ ಉಂಗುರ ಅಷ್ಟಭುಜಾಕೃತಿಯಲ್ಲಿದ್ದು, ಅಂಡಾಕಾರವಾಗಿದೆ.

4 / 5
ವಸಿಷ್ಠ ಸಿಂಹ ಸದ್ಯ 'ಲವ್​ ಲಿ' ಚಿತ್ರ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಹರಿಪ್ರಿಯಾ ಕೂಡ 'ಲವ್​ ಲಿ' ಚಿತ್ರ ಸೆಟ್​ಗೆ ಭೇಟಿ ನೀಡಿದ್ದರು.

ವಸಿಷ್ಠ ಸಿಂಹ ಸದ್ಯ 'ಲವ್​ ಲಿ' ಚಿತ್ರ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಹರಿಪ್ರಿಯಾ ಕೂಡ 'ಲವ್​ ಲಿ' ಚಿತ್ರ ಸೆಟ್​ಗೆ ಭೇಟಿ ನೀಡಿದ್ದರು.

5 / 5
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ