AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮನೆಗೆ ಈ ವಸ್ತುಗಳನ್ನ ತಂದರೆ ಹೆಚ್ಚು ಆದಾಯ ಪಡೆಯುತ್ತೀರಿ

2021ರಲ್ಲಿನ ಎಲ್ಲಾ ಆರ್ಥಿಕ ದೋಷಗಳನ್ನು ಮುಂಬರುವ ವರ್ಷದಲ್ಲಿ ಸರಿಪಡಿಸಿಕೊಳ್ಳಬಹುದು. ಲಕ್ಷ್ಮಿ ದೇವಿಯ ಕೃಪೆ 2022ರಲ್ಲಿ ನಿಮ್ಮ ಮೇಲೆ ಇರಲು ಮತ್ತು ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ, ಸಂಪತ್ತು ಪಡೆಯಲು ಈ ಸರಳ ಮಾರ್ಗಗಳನ್ನು ಪಾಲಿಸಿ.

TV9 Web
| Edited By: |

Updated on:Jan 10, 2022 | 11:00 AM

Share
ಶುಕ್ರವಾರದಂದು ಹಳದಿ ಬಟ್ಟೆಯಲ್ಲಿ 5 ಕಪ್ಪೆ ಚಿಪ್ಪುಗಳು, ಬೆಳ್ಳಿಯ ನಾಣ್ಯ ಮತ್ತು ಸ್ವಲ್ಪ ಕುಂಕುಮವನ್ನು ಹಾಕಿ ಕಟ್ಟಿಕೊಳ್ಳಿ. ಇದನ್ನು ಹಣ ಇಡುವ ಜಾಗ ಅಥವಾ ಇನ್ನಿತರ ಸುರಕ್ಷಿತ ಸ್ಥಳದಲ್ಲಿ ಅರಿಶಿಣದ ಉಂಡೆಯೊಂದಿಗೆ ಇಡಿ.

ಶುಕ್ರವಾರದಂದು ಹಳದಿ ಬಟ್ಟೆಯಲ್ಲಿ 5 ಕಪ್ಪೆ ಚಿಪ್ಪುಗಳು, ಬೆಳ್ಳಿಯ ನಾಣ್ಯ ಮತ್ತು ಸ್ವಲ್ಪ ಕುಂಕುಮವನ್ನು ಹಾಕಿ ಕಟ್ಟಿಕೊಳ್ಳಿ. ಇದನ್ನು ಹಣ ಇಡುವ ಜಾಗ ಅಥವಾ ಇನ್ನಿತರ ಸುರಕ್ಷಿತ ಸ್ಥಳದಲ್ಲಿ ಅರಿಶಿಣದ ಉಂಡೆಯೊಂದಿಗೆ ಇಡಿ.

1 / 5
ರಕ್ತಚಂದನವನ್ನು ನೀರಿನಲ್ಲಿ ಕರಗಿಸಿ ಮತ್ತು ಭೋಜಪತ್ರ ಎಲೆಗಳ ಮೇಲೆ ನವಿಲು ಗರಿಗಳಿಂದ ಶ್ರೀ ಎಂದು ಬರೆಯಿರಿ. ನಂತರ ಈ ಭೋಜಪತ್ರವನ್ನು ಸುರಕ್ಷಿತವಾಗಿ ಮನೆಯಲ್ಲಿ ಇಟ್ಟುಕೊಳ್ಳಿ. ಈ ರೀತಿ ಮಾಡುವುದರಿಂದ ಮನೆಯಲ್ಲಿ ಹಣ ಹೆಚ್ಚಾಗುತ್ತದೆ.

ರಕ್ತಚಂದನವನ್ನು ನೀರಿನಲ್ಲಿ ಕರಗಿಸಿ ಮತ್ತು ಭೋಜಪತ್ರ ಎಲೆಗಳ ಮೇಲೆ ನವಿಲು ಗರಿಗಳಿಂದ ಶ್ರೀ ಎಂದು ಬರೆಯಿರಿ. ನಂತರ ಈ ಭೋಜಪತ್ರವನ್ನು ಸುರಕ್ಷಿತವಾಗಿ ಮನೆಯಲ್ಲಿ ಇಟ್ಟುಕೊಳ್ಳಿ. ಈ ರೀತಿ ಮಾಡುವುದರಿಂದ ಮನೆಯಲ್ಲಿ ಹಣ ಹೆಚ್ಚಾಗುತ್ತದೆ.

2 / 5
ಬೆಳ್ಳಿ, ಹಿತ್ತಾಳೆ ಅಥವಾ ಕಂಚಿನ ಲೋಹದಿಂದ ಮಾಡಿದ ಆಮೆಯನ್ನು ಮನೆಯಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇದನ್ನು ಉತ್ತರ ದಿಕ್ಕಿನಲ್ಲಿ ಇಡುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂದು ನಂಬಲಾಗಿದೆ. ಇದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ಅಷ್ಟೇ ಅಲ್ಲ ಹಣವೂ ಹೆಚ್ಚಾಗುತ್ತದೆ

ಬೆಳ್ಳಿ, ಹಿತ್ತಾಳೆ ಅಥವಾ ಕಂಚಿನ ಲೋಹದಿಂದ ಮಾಡಿದ ಆಮೆಯನ್ನು ಮನೆಯಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇದನ್ನು ಉತ್ತರ ದಿಕ್ಕಿನಲ್ಲಿ ಇಡುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂದು ನಂಬಲಾಗಿದೆ. ಇದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ಅಷ್ಟೇ ಅಲ್ಲ ಹಣವೂ ಹೆಚ್ಚಾಗುತ್ತದೆ

3 / 5
ಶಂಖವು ಲಕ್ಷ್ಮಿ ದೇವಿಗೆ ಸಂಬಂಧಿಸಿದೆ ಎಂದು ನಂಬಲಾಗಿದೆ. ಇದನ್ನು ಹಣ ಇಡುವ ಕಪಾಟಿನಲ್ಲಿಟ್ಟಾಗ, ತಾಯಿ ಲಕ್ಷ್ಮಿಯೇ ಅದರ ಕಡೆಗೆ ಆಕರ್ಷಿತಳಾಗುತ್ತಾಳೆ ಮತ್ತು ಹಣಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ. ಅದೇ ಸಮಯದಲ್ಲಿ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ.

ಶಂಖವು ಲಕ್ಷ್ಮಿ ದೇವಿಗೆ ಸಂಬಂಧಿಸಿದೆ ಎಂದು ನಂಬಲಾಗಿದೆ. ಇದನ್ನು ಹಣ ಇಡುವ ಕಪಾಟಿನಲ್ಲಿಟ್ಟಾಗ, ತಾಯಿ ಲಕ್ಷ್ಮಿಯೇ ಅದರ ಕಡೆಗೆ ಆಕರ್ಷಿತಳಾಗುತ್ತಾಳೆ ಮತ್ತು ಹಣಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ. ಅದೇ ಸಮಯದಲ್ಲಿ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ.

4 / 5
ವೀಳ್ಯದೆಲೆ ಅಡಿಕೆಯನ್ನು ಗೌರಿ ಗಣೇಶನ ಒಂದು ರೂಪವೆಂದು ಪರಿಗಣಿಸಲಾಗುತ್ತದೆ. ಇದನ್ನು ಮನೆಯಲ್ಲಿ ಇಟ್ಟು ಪೂಜಿಸುವುದರಿಂದ ಸಂಪತ್ತು ಹೆಚ್ಚಾಗುತ್ತದೆ. ಜತೆಗೆ ಗಣೇಶ ಎಲ್ಲಿ ನೆಲೆಸುತ್ತಾನೆಯೋ ಅಲ್ಲಿ ತಾಯಿ ಲಕ್ಷ್ಮಿಯೂ ನೆಲೆಸುತ್ತಾಳೆ ಎಂಬ ನಂಬಿಕೆಯಿದೆ.

ವೀಳ್ಯದೆಲೆ ಅಡಿಕೆಯನ್ನು ಗೌರಿ ಗಣೇಶನ ಒಂದು ರೂಪವೆಂದು ಪರಿಗಣಿಸಲಾಗುತ್ತದೆ. ಇದನ್ನು ಮನೆಯಲ್ಲಿ ಇಟ್ಟು ಪೂಜಿಸುವುದರಿಂದ ಸಂಪತ್ತು ಹೆಚ್ಚಾಗುತ್ತದೆ. ಜತೆಗೆ ಗಣೇಶ ಎಲ್ಲಿ ನೆಲೆಸುತ್ತಾನೆಯೋ ಅಲ್ಲಿ ತಾಯಿ ಲಕ್ಷ್ಮಿಯೂ ನೆಲೆಸುತ್ತಾಳೆ ಎಂಬ ನಂಬಿಕೆಯಿದೆ.

5 / 5

Published On - 8:30 am, Mon, 10 January 22

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ