AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮನೆಗೆ ಈ ವಸ್ತುಗಳನ್ನ ತಂದರೆ ಹೆಚ್ಚು ಆದಾಯ ಪಡೆಯುತ್ತೀರಿ

2021ರಲ್ಲಿನ ಎಲ್ಲಾ ಆರ್ಥಿಕ ದೋಷಗಳನ್ನು ಮುಂಬರುವ ವರ್ಷದಲ್ಲಿ ಸರಿಪಡಿಸಿಕೊಳ್ಳಬಹುದು. ಲಕ್ಷ್ಮಿ ದೇವಿಯ ಕೃಪೆ 2022ರಲ್ಲಿ ನಿಮ್ಮ ಮೇಲೆ ಇರಲು ಮತ್ತು ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ, ಸಂಪತ್ತು ಪಡೆಯಲು ಈ ಸರಳ ಮಾರ್ಗಗಳನ್ನು ಪಾಲಿಸಿ.

TV9 Web
| Edited By: |

Updated on:Jan 10, 2022 | 11:00 AM

Share
ಶುಕ್ರವಾರದಂದು ಹಳದಿ ಬಟ್ಟೆಯಲ್ಲಿ 5 ಕಪ್ಪೆ ಚಿಪ್ಪುಗಳು, ಬೆಳ್ಳಿಯ ನಾಣ್ಯ ಮತ್ತು ಸ್ವಲ್ಪ ಕುಂಕುಮವನ್ನು ಹಾಕಿ ಕಟ್ಟಿಕೊಳ್ಳಿ. ಇದನ್ನು ಹಣ ಇಡುವ ಜಾಗ ಅಥವಾ ಇನ್ನಿತರ ಸುರಕ್ಷಿತ ಸ್ಥಳದಲ್ಲಿ ಅರಿಶಿಣದ ಉಂಡೆಯೊಂದಿಗೆ ಇಡಿ.

ಶುಕ್ರವಾರದಂದು ಹಳದಿ ಬಟ್ಟೆಯಲ್ಲಿ 5 ಕಪ್ಪೆ ಚಿಪ್ಪುಗಳು, ಬೆಳ್ಳಿಯ ನಾಣ್ಯ ಮತ್ತು ಸ್ವಲ್ಪ ಕುಂಕುಮವನ್ನು ಹಾಕಿ ಕಟ್ಟಿಕೊಳ್ಳಿ. ಇದನ್ನು ಹಣ ಇಡುವ ಜಾಗ ಅಥವಾ ಇನ್ನಿತರ ಸುರಕ್ಷಿತ ಸ್ಥಳದಲ್ಲಿ ಅರಿಶಿಣದ ಉಂಡೆಯೊಂದಿಗೆ ಇಡಿ.

1 / 5
ರಕ್ತಚಂದನವನ್ನು ನೀರಿನಲ್ಲಿ ಕರಗಿಸಿ ಮತ್ತು ಭೋಜಪತ್ರ ಎಲೆಗಳ ಮೇಲೆ ನವಿಲು ಗರಿಗಳಿಂದ ಶ್ರೀ ಎಂದು ಬರೆಯಿರಿ. ನಂತರ ಈ ಭೋಜಪತ್ರವನ್ನು ಸುರಕ್ಷಿತವಾಗಿ ಮನೆಯಲ್ಲಿ ಇಟ್ಟುಕೊಳ್ಳಿ. ಈ ರೀತಿ ಮಾಡುವುದರಿಂದ ಮನೆಯಲ್ಲಿ ಹಣ ಹೆಚ್ಚಾಗುತ್ತದೆ.

ರಕ್ತಚಂದನವನ್ನು ನೀರಿನಲ್ಲಿ ಕರಗಿಸಿ ಮತ್ತು ಭೋಜಪತ್ರ ಎಲೆಗಳ ಮೇಲೆ ನವಿಲು ಗರಿಗಳಿಂದ ಶ್ರೀ ಎಂದು ಬರೆಯಿರಿ. ನಂತರ ಈ ಭೋಜಪತ್ರವನ್ನು ಸುರಕ್ಷಿತವಾಗಿ ಮನೆಯಲ್ಲಿ ಇಟ್ಟುಕೊಳ್ಳಿ. ಈ ರೀತಿ ಮಾಡುವುದರಿಂದ ಮನೆಯಲ್ಲಿ ಹಣ ಹೆಚ್ಚಾಗುತ್ತದೆ.

2 / 5
ಬೆಳ್ಳಿ, ಹಿತ್ತಾಳೆ ಅಥವಾ ಕಂಚಿನ ಲೋಹದಿಂದ ಮಾಡಿದ ಆಮೆಯನ್ನು ಮನೆಯಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇದನ್ನು ಉತ್ತರ ದಿಕ್ಕಿನಲ್ಲಿ ಇಡುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂದು ನಂಬಲಾಗಿದೆ. ಇದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ಅಷ್ಟೇ ಅಲ್ಲ ಹಣವೂ ಹೆಚ್ಚಾಗುತ್ತದೆ

ಬೆಳ್ಳಿ, ಹಿತ್ತಾಳೆ ಅಥವಾ ಕಂಚಿನ ಲೋಹದಿಂದ ಮಾಡಿದ ಆಮೆಯನ್ನು ಮನೆಯಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇದನ್ನು ಉತ್ತರ ದಿಕ್ಕಿನಲ್ಲಿ ಇಡುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂದು ನಂಬಲಾಗಿದೆ. ಇದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ಅಷ್ಟೇ ಅಲ್ಲ ಹಣವೂ ಹೆಚ್ಚಾಗುತ್ತದೆ

3 / 5
ಶಂಖವು ಲಕ್ಷ್ಮಿ ದೇವಿಗೆ ಸಂಬಂಧಿಸಿದೆ ಎಂದು ನಂಬಲಾಗಿದೆ. ಇದನ್ನು ಹಣ ಇಡುವ ಕಪಾಟಿನಲ್ಲಿಟ್ಟಾಗ, ತಾಯಿ ಲಕ್ಷ್ಮಿಯೇ ಅದರ ಕಡೆಗೆ ಆಕರ್ಷಿತಳಾಗುತ್ತಾಳೆ ಮತ್ತು ಹಣಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ. ಅದೇ ಸಮಯದಲ್ಲಿ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ.

ಶಂಖವು ಲಕ್ಷ್ಮಿ ದೇವಿಗೆ ಸಂಬಂಧಿಸಿದೆ ಎಂದು ನಂಬಲಾಗಿದೆ. ಇದನ್ನು ಹಣ ಇಡುವ ಕಪಾಟಿನಲ್ಲಿಟ್ಟಾಗ, ತಾಯಿ ಲಕ್ಷ್ಮಿಯೇ ಅದರ ಕಡೆಗೆ ಆಕರ್ಷಿತಳಾಗುತ್ತಾಳೆ ಮತ್ತು ಹಣಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ. ಅದೇ ಸಮಯದಲ್ಲಿ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ.

4 / 5
ವೀಳ್ಯದೆಲೆ ಅಡಿಕೆಯನ್ನು ಗೌರಿ ಗಣೇಶನ ಒಂದು ರೂಪವೆಂದು ಪರಿಗಣಿಸಲಾಗುತ್ತದೆ. ಇದನ್ನು ಮನೆಯಲ್ಲಿ ಇಟ್ಟು ಪೂಜಿಸುವುದರಿಂದ ಸಂಪತ್ತು ಹೆಚ್ಚಾಗುತ್ತದೆ. ಜತೆಗೆ ಗಣೇಶ ಎಲ್ಲಿ ನೆಲೆಸುತ್ತಾನೆಯೋ ಅಲ್ಲಿ ತಾಯಿ ಲಕ್ಷ್ಮಿಯೂ ನೆಲೆಸುತ್ತಾಳೆ ಎಂಬ ನಂಬಿಕೆಯಿದೆ.

ವೀಳ್ಯದೆಲೆ ಅಡಿಕೆಯನ್ನು ಗೌರಿ ಗಣೇಶನ ಒಂದು ರೂಪವೆಂದು ಪರಿಗಣಿಸಲಾಗುತ್ತದೆ. ಇದನ್ನು ಮನೆಯಲ್ಲಿ ಇಟ್ಟು ಪೂಜಿಸುವುದರಿಂದ ಸಂಪತ್ತು ಹೆಚ್ಚಾಗುತ್ತದೆ. ಜತೆಗೆ ಗಣೇಶ ಎಲ್ಲಿ ನೆಲೆಸುತ್ತಾನೆಯೋ ಅಲ್ಲಿ ತಾಯಿ ಲಕ್ಷ್ಮಿಯೂ ನೆಲೆಸುತ್ತಾಳೆ ಎಂಬ ನಂಬಿಕೆಯಿದೆ.

5 / 5

Published On - 8:30 am, Mon, 10 January 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ