ದುಡ್ಡಿನ ವಿಚಾರದಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಬೇಡಿ

ಈಗಿನ ಕಾಲಘಟ್ಟದಲ್ಲಿ ದುಡ್ಡು ಬಹಳ ಅವಶ್ಯಕ. ಹಣವಿಲ್ಲದೆ ಕೆಲಸವಿಲ್ಲ. ಯಾವುದೇ ಸಣ್ಣ ವಸ್ತುವನ್ನು ಖರೀದಿಸಲು ಹಣದ ಅಗತ್ಯವಿದೆ. ಎಲ್ಲವೂ ಹಣಕ್ಕೆ ಸಂಬಂಧಿಸಿದೆ. ಹಣವಿದ್ದರೆ ಮಾತ್ರ ಸಮಾಜದಲ್ಲಿ ಗೌರವವಿದೆ. ಲಕ್ಷ್ಮಿ ದೇವಿಯ ಆಶೀರ್ವಾದ ಪಡೆದವರು ಹಣದ ಬಗ್ಗೆ ಹೆಚ್ಚು ಚಿಂತಿಸಬೇಕಾಗಿಲ್ಲ. ಆದರೆ ಹಣದ ವಿಚಾರದಲ್ಲಿ ಕೆಲವು ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ಅನೇಕ ಜನರು ದುಡ್ಡನ್ನು ಹೇಗೆಂದರೆ ಹಾಗೆ ಖರ್ಚು ಮಾಡುತ್ತಾರೆ.

|

Updated on: Oct 04, 2024 | 9:09 AM

ಈಗಿನ ಕಾಲಘಟ್ಟದಲ್ಲಿ ದುಡ್ಡು ಬಹಳ ಅವಶ್ಯಕ. ಹಣವಿಲ್ಲದೆ ಕೆಲಸವಿಲ್ಲ. ಯಾವುದೇ ಸಣ್ಣ ವಸ್ತುವನ್ನು ಖರೀದಿಸಲು ಹಣದ ಅಗತ್ಯವಿದೆ. ಎಲ್ಲವೂ ಹಣಕ್ಕೆ ಸಂಬಂಧಿಸಿದೆ. ಹಣವಿದ್ದರೆ ಮಾತ್ರ ಸಮಾಜದಲ್ಲಿ ಗೌರವವಿದೆ. ಲಕ್ಷ್ಮಿ ದೇವಿಯ ಆಶೀರ್ವಾದ ಪಡೆದವರು ಹಣದ ಬಗ್ಗೆ ಹೆಚ್ಚು ಚಿಂತಿಸಬೇಕಾಗಿಲ್ಲ. ಆದರೆ ಹಣದ ವಿಚಾರದಲ್ಲಿ ಕೆಲವು ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ಅನೇಕ ಜನರು ದುಡ್ಡನ್ನು ಹೇಗೆಂದರೆ ಹಾಗೆ ಖರ್ಚು ಮಾಡುತ್ತಾರೆ.

ಈಗಿನ ಕಾಲಘಟ್ಟದಲ್ಲಿ ದುಡ್ಡು ಬಹಳ ಅವಶ್ಯಕ. ಹಣವಿಲ್ಲದೆ ಕೆಲಸವಿಲ್ಲ. ಯಾವುದೇ ಸಣ್ಣ ವಸ್ತುವನ್ನು ಖರೀದಿಸಲು ಹಣದ ಅಗತ್ಯವಿದೆ. ಎಲ್ಲವೂ ಹಣಕ್ಕೆ ಸಂಬಂಧಿಸಿದೆ. ಹಣವಿದ್ದರೆ ಮಾತ್ರ ಸಮಾಜದಲ್ಲಿ ಗೌರವವಿದೆ. ಲಕ್ಷ್ಮಿ ದೇವಿಯ ಆಶೀರ್ವಾದ ಪಡೆದವರು ಹಣದ ಬಗ್ಗೆ ಹೆಚ್ಚು ಚಿಂತಿಸಬೇಕಾಗಿಲ್ಲ. ಆದರೆ ಹಣದ ವಿಚಾರದಲ್ಲಿ ಕೆಲವು ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ಅನೇಕ ಜನರು ದುಡ್ಡನ್ನು ಹೇಗೆಂದರೆ ಹಾಗೆ ಖರ್ಚು ಮಾಡುತ್ತಾರೆ.

1 / 5
ಆದರೆ ಹಣದ ವಿಚಾರದಲ್ಲಿ ಕೆಲವು ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ಅನೇಕ ಜನರು ದುಡ್ಡನ್ನು ಹೇಗೆಂದರೆ ಹಾಗೆ ಖರ್ಚು ಮಾಡುತ್ತಾರೆ.   ವಿಶೇಷವಾಗಿ ಹಣದ ಲೆಕ್ಕಾಚಾರ ಇಡುವಾಗ ಮತ್ತು ಹಣವನ್ನು ಖರ್ಚು ಮಾಡುವಾಗ ಅವರು ಕೆಲವು ರೀತಿಯ ತಪ್ಪುಗಳನ್ನು ಮಾಡುತ್ತಾರೆ. ಈ ತಪ್ಪುಗಳಿಂದ ಲಕ್ಷ್ಮಿ ದೇವಿಗೆ ಕೋಪ ಬರುತ್ತದೆ.

ಆದರೆ ಹಣದ ವಿಚಾರದಲ್ಲಿ ಕೆಲವು ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ಅನೇಕ ಜನರು ದುಡ್ಡನ್ನು ಹೇಗೆಂದರೆ ಹಾಗೆ ಖರ್ಚು ಮಾಡುತ್ತಾರೆ. ವಿಶೇಷವಾಗಿ ಹಣದ ಲೆಕ್ಕಾಚಾರ ಇಡುವಾಗ ಮತ್ತು ಹಣವನ್ನು ಖರ್ಚು ಮಾಡುವಾಗ ಅವರು ಕೆಲವು ರೀತಿಯ ತಪ್ಪುಗಳನ್ನು ಮಾಡುತ್ತಾರೆ. ಈ ತಪ್ಪುಗಳಿಂದ ಲಕ್ಷ್ಮಿ ದೇವಿಗೆ ಕೋಪ ಬರುತ್ತದೆ.

2 / 5
ಹಣವನ್ನು ಲಕ್ಷ್ಮಿ ದೇವಿಯ ಸಾಕಾರವೆಂದು ಭಾವಿಸಬೇಕು. ಹಾಗಾಗಿ ಹಣಕ್ಕೆ ಗೌರವ ನೀಡಬೇಕು. ಕೆಲವರು ಹಣ ಎಣಿಸುವಾಗ ನಾಲಿಗೆಯಿಂದ ಒದ್ದೆ ಮಾಡಿಕೊಳ್ಳುತ್ತಾರೆ. ಇದನ್ನು ಮಾಡಬಾರದು. ಹೀಗೆ ಮಾಡಿದರೆ ಲಕ್ಷ್ಮಿ ದೇವಿಗೆ ಅಪಮಾನ ಮಾಡಿದಂತಾಗುತ್ತದೆ.

ಹಣವನ್ನು ಲಕ್ಷ್ಮಿ ದೇವಿಯ ಸಾಕಾರವೆಂದು ಭಾವಿಸಬೇಕು. ಹಾಗಾಗಿ ಹಣಕ್ಕೆ ಗೌರವ ನೀಡಬೇಕು. ಕೆಲವರು ಹಣ ಎಣಿಸುವಾಗ ನಾಲಿಗೆಯಿಂದ ಒದ್ದೆ ಮಾಡಿಕೊಳ್ಳುತ್ತಾರೆ. ಇದನ್ನು ಮಾಡಬಾರದು. ಹೀಗೆ ಮಾಡಿದರೆ ಲಕ್ಷ್ಮಿ ದೇವಿಗೆ ಅಪಮಾನ ಮಾಡಿದಂತಾಗುತ್ತದೆ.

3 / 5

ಶಾಪಿಂಗ್ ಮಾಡುವಾಗ ಅಥವಾ ಯಾವುದೇ ವಸ್ತುಗಳನ್ನು ಖರೀದಿಸುವಾಗ.. ಅತುರದಲ್ಲಿದ್ದಾಗ.. ಯಾವುದೇ ಪ್ರಯಾಣದಲ್ಲಿದ್ದಾಗ.. ಕೈಗಳು ಬಿಡುವಿಲ್ಲದಿದ್ದಾಗ ಸದಾ ಹಣ ಮಡಚುತ್ತಾ ಇರುತ್ತಾರೆ. ಇದನ್ನು ಮಾಡಬಾರದು. ಇದು ಲಕ್ಷ್ಮಿ ದೇವಿಗೆ ಮಾಡಿದ ಅವಮಾನ ಎನ್ನುತ್ತಾರೆ ಶಾಸ್ತ್ರ ತಜ್ಞರು.

ಶಾಪಿಂಗ್ ಮಾಡುವಾಗ ಅಥವಾ ಯಾವುದೇ ವಸ್ತುಗಳನ್ನು ಖರೀದಿಸುವಾಗ.. ಅತುರದಲ್ಲಿದ್ದಾಗ.. ಯಾವುದೇ ಪ್ರಯಾಣದಲ್ಲಿದ್ದಾಗ.. ಕೈಗಳು ಬಿಡುವಿಲ್ಲದಿದ್ದಾಗ ಸದಾ ಹಣ ಮಡಚುತ್ತಾ ಇರುತ್ತಾರೆ. ಇದನ್ನು ಮಾಡಬಾರದು. ಇದು ಲಕ್ಷ್ಮಿ ದೇವಿಗೆ ಮಾಡಿದ ಅವಮಾನ ಎನ್ನುತ್ತಾರೆ ಶಾಸ್ತ್ರ ತಜ್ಞರು.

4 / 5
ಅದೇ ರೀತಿ ಎಲ್ಲೆಂದರಲ್ಲಿ ದುಡ್ಡು ಇಡುತ್ತಾರೆ/ಎಸೆಯುತ್ತಾರೆ. ಆದರೆ ಇದು ತುಂಬಾ ತಪ್ಪು ಮತ್ತು ಹಣವನ್ನು ಯಾವಾಗಲೂ ಒಂದು ಸ್ಥಳದಲ್ಲಿ ಅಚ್ಚುಕಟ್ಟಾಗಿ ಇಡಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ನೀವು ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.

ಅದೇ ರೀತಿ ಎಲ್ಲೆಂದರಲ್ಲಿ ದುಡ್ಡು ಇಡುತ್ತಾರೆ/ಎಸೆಯುತ್ತಾರೆ. ಆದರೆ ಇದು ತುಂಬಾ ತಪ್ಪು ಮತ್ತು ಹಣವನ್ನು ಯಾವಾಗಲೂ ಒಂದು ಸ್ಥಳದಲ್ಲಿ ಅಚ್ಚುಕಟ್ಟಾಗಿ ಇಡಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ನೀವು ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.

5 / 5
Follow us
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?