AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಮೂರು ಕಾಲಘಟ್ಟದಲ್ಲಿ ಸಾಗುವ ‘ವೇದ’ ಚಿತ್ರದಲ್ಲಿ ಶಿವಣ್ಣನಿಗೆ ರಗಡ್ ಗೆಟಪ್

ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

TV9 Web
| Edited By: |

Updated on: Dec 23, 2022 | 8:54 AM

Share
ಶಿವರಾಜ್​ಕುಮಾರ್ ನಟನೆಯ ‘ವೇದ’ ಸಿನಿಮಾ ಇಂದು (ಡಿಸೆಂಬರ್ 23) ತೆರೆಗೆ ಬಂದಿದೆ. ಶಿವರಾಜ್​ಕುಮಾರ್ ಹಾಗೂ ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ ಇದಾಗಿದೆ.

ಶಿವರಾಜ್​ಕುಮಾರ್ ನಟನೆಯ ‘ವೇದ’ ಸಿನಿಮಾ ಇಂದು (ಡಿಸೆಂಬರ್ 23) ತೆರೆಗೆ ಬಂದಿದೆ. ಶಿವರಾಜ್​ಕುಮಾರ್ ಹಾಗೂ ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ ಇದಾಗಿದೆ.

1 / 5
ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

2 / 5
ಶಿವರಾಜ್​ಕುಮಾರ್ ಅವರ ಆ್ಯಕ್ಷನ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಸಿನಿಮಾದ ಕಥೆ ಮೂರು ಕಾಲಘಟ್ಟದಲ್ಲಿ ಸಾಗಲಿದೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಅವರ ಆ್ಯಕ್ಷನ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಸಿನಿಮಾದ ಕಥೆ ಮೂರು ಕಾಲಘಟ್ಟದಲ್ಲಿ ಸಾಗಲಿದೆ ಅನ್ನೋದು ವಿಶೇಷ.

3 / 5
ಶಿವಣ್ಣ ಅವರ ವಯಸ್ಸು 60. ಈ ವಯಸ್ಸಿನಲ್ಲೂ ಅವರು ಮಸ್ತ್ ಆ್ಯಕ್ಷನ್ ಮೆರೆದಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಿದೆ.

ಶಿವಣ್ಣ ಅವರ ವಯಸ್ಸು 60. ಈ ವಯಸ್ಸಿನಲ್ಲೂ ಅವರು ಮಸ್ತ್ ಆ್ಯಕ್ಷನ್ ಮೆರೆದಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಿದೆ.

4 / 5
ಶಿವರಾಜ್​ಕುಮಾರ್ ಅವರ 125ನೇ ಚಿತ್ರ ಇದಾಗಿದೆ. ಈ ಕಾರಣದಿಂದಲೂ ಈ ಸಿನಿಮಾ ಶಿವಣ್ಣ ಅವರ ವೃತ್ತಿ ಜೀವನದಲ್ಲಿ ಪ್ರಮುಖ ಎನಿಸಿಕೊಂಡಿದೆ.

ಶಿವರಾಜ್​ಕುಮಾರ್ ಅವರ 125ನೇ ಚಿತ್ರ ಇದಾಗಿದೆ. ಈ ಕಾರಣದಿಂದಲೂ ಈ ಸಿನಿಮಾ ಶಿವಣ್ಣ ಅವರ ವೃತ್ತಿ ಜೀವನದಲ್ಲಿ ಪ್ರಮುಖ ಎನಿಸಿಕೊಂಡಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ