AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಮೂರು ಕಾಲಘಟ್ಟದಲ್ಲಿ ಸಾಗುವ ‘ವೇದ’ ಚಿತ್ರದಲ್ಲಿ ಶಿವಣ್ಣನಿಗೆ ರಗಡ್ ಗೆಟಪ್

ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 23, 2022 | 8:54 AM

ಶಿವರಾಜ್​ಕುಮಾರ್ ನಟನೆಯ ‘ವೇದ’ ಸಿನಿಮಾ ಇಂದು (ಡಿಸೆಂಬರ್ 23) ತೆರೆಗೆ ಬಂದಿದೆ. ಶಿವರಾಜ್​ಕುಮಾರ್ ಹಾಗೂ ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ ಇದಾಗಿದೆ.

ಶಿವರಾಜ್​ಕುಮಾರ್ ನಟನೆಯ ‘ವೇದ’ ಸಿನಿಮಾ ಇಂದು (ಡಿಸೆಂಬರ್ 23) ತೆರೆಗೆ ಬಂದಿದೆ. ಶಿವರಾಜ್​ಕುಮಾರ್ ಹಾಗೂ ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ ಇದಾಗಿದೆ.

1 / 5
ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

2 / 5
ಶಿವರಾಜ್​ಕುಮಾರ್ ಅವರ ಆ್ಯಕ್ಷನ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಸಿನಿಮಾದ ಕಥೆ ಮೂರು ಕಾಲಘಟ್ಟದಲ್ಲಿ ಸಾಗಲಿದೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಅವರ ಆ್ಯಕ್ಷನ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಸಿನಿಮಾದ ಕಥೆ ಮೂರು ಕಾಲಘಟ್ಟದಲ್ಲಿ ಸಾಗಲಿದೆ ಅನ್ನೋದು ವಿಶೇಷ.

3 / 5
ಶಿವಣ್ಣ ಅವರ ವಯಸ್ಸು 60. ಈ ವಯಸ್ಸಿನಲ್ಲೂ ಅವರು ಮಸ್ತ್ ಆ್ಯಕ್ಷನ್ ಮೆರೆದಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಿದೆ.

ಶಿವಣ್ಣ ಅವರ ವಯಸ್ಸು 60. ಈ ವಯಸ್ಸಿನಲ್ಲೂ ಅವರು ಮಸ್ತ್ ಆ್ಯಕ್ಷನ್ ಮೆರೆದಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಿದೆ.

4 / 5
ಶಿವರಾಜ್​ಕುಮಾರ್ ಅವರ 125ನೇ ಚಿತ್ರ ಇದಾಗಿದೆ. ಈ ಕಾರಣದಿಂದಲೂ ಈ ಸಿನಿಮಾ ಶಿವಣ್ಣ ಅವರ ವೃತ್ತಿ ಜೀವನದಲ್ಲಿ ಪ್ರಮುಖ ಎನಿಸಿಕೊಂಡಿದೆ.

ಶಿವರಾಜ್​ಕುಮಾರ್ ಅವರ 125ನೇ ಚಿತ್ರ ಇದಾಗಿದೆ. ಈ ಕಾರಣದಿಂದಲೂ ಈ ಸಿನಿಮಾ ಶಿವಣ್ಣ ಅವರ ವೃತ್ತಿ ಜೀವನದಲ್ಲಿ ಪ್ರಮುಖ ಎನಿಸಿಕೊಂಡಿದೆ.

5 / 5
Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ