AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಮೂರು ಕಾಲಘಟ್ಟದಲ್ಲಿ ಸಾಗುವ ‘ವೇದ’ ಚಿತ್ರದಲ್ಲಿ ಶಿವಣ್ಣನಿಗೆ ರಗಡ್ ಗೆಟಪ್

ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

TV9 Web
| Edited By: |

Updated on: Dec 23, 2022 | 8:54 AM

Share
ಶಿವರಾಜ್​ಕುಮಾರ್ ನಟನೆಯ ‘ವೇದ’ ಸಿನಿಮಾ ಇಂದು (ಡಿಸೆಂಬರ್ 23) ತೆರೆಗೆ ಬಂದಿದೆ. ಶಿವರಾಜ್​ಕುಮಾರ್ ಹಾಗೂ ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ ಇದಾಗಿದೆ.

ಶಿವರಾಜ್​ಕುಮಾರ್ ನಟನೆಯ ‘ವೇದ’ ಸಿನಿಮಾ ಇಂದು (ಡಿಸೆಂಬರ್ 23) ತೆರೆಗೆ ಬಂದಿದೆ. ಶಿವರಾಜ್​ಕುಮಾರ್ ಹಾಗೂ ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ ಇದಾಗಿದೆ.

1 / 5
ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

2 / 5
ಶಿವರಾಜ್​ಕುಮಾರ್ ಅವರ ಆ್ಯಕ್ಷನ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಸಿನಿಮಾದ ಕಥೆ ಮೂರು ಕಾಲಘಟ್ಟದಲ್ಲಿ ಸಾಗಲಿದೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಅವರ ಆ್ಯಕ್ಷನ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಸಿನಿಮಾದ ಕಥೆ ಮೂರು ಕಾಲಘಟ್ಟದಲ್ಲಿ ಸಾಗಲಿದೆ ಅನ್ನೋದು ವಿಶೇಷ.

3 / 5
ಶಿವಣ್ಣ ಅವರ ವಯಸ್ಸು 60. ಈ ವಯಸ್ಸಿನಲ್ಲೂ ಅವರು ಮಸ್ತ್ ಆ್ಯಕ್ಷನ್ ಮೆರೆದಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಿದೆ.

ಶಿವಣ್ಣ ಅವರ ವಯಸ್ಸು 60. ಈ ವಯಸ್ಸಿನಲ್ಲೂ ಅವರು ಮಸ್ತ್ ಆ್ಯಕ್ಷನ್ ಮೆರೆದಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಿದೆ.

4 / 5
ಶಿವರಾಜ್​ಕುಮಾರ್ ಅವರ 125ನೇ ಚಿತ್ರ ಇದಾಗಿದೆ. ಈ ಕಾರಣದಿಂದಲೂ ಈ ಸಿನಿಮಾ ಶಿವಣ್ಣ ಅವರ ವೃತ್ತಿ ಜೀವನದಲ್ಲಿ ಪ್ರಮುಖ ಎನಿಸಿಕೊಂಡಿದೆ.

ಶಿವರಾಜ್​ಕುಮಾರ್ ಅವರ 125ನೇ ಚಿತ್ರ ಇದಾಗಿದೆ. ಈ ಕಾರಣದಿಂದಲೂ ಈ ಸಿನಿಮಾ ಶಿವಣ್ಣ ಅವರ ವೃತ್ತಿ ಜೀವನದಲ್ಲಿ ಪ್ರಮುಖ ಎನಿಸಿಕೊಂಡಿದೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ