AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಮೂರು ಕಾಲಘಟ್ಟದಲ್ಲಿ ಸಾಗುವ ‘ವೇದ’ ಚಿತ್ರದಲ್ಲಿ ಶಿವಣ್ಣನಿಗೆ ರಗಡ್ ಗೆಟಪ್

ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

TV9 Web
| Edited By: |

Updated on: Dec 23, 2022 | 8:54 AM

Share
ಶಿವರಾಜ್​ಕುಮಾರ್ ನಟನೆಯ ‘ವೇದ’ ಸಿನಿಮಾ ಇಂದು (ಡಿಸೆಂಬರ್ 23) ತೆರೆಗೆ ಬಂದಿದೆ. ಶಿವರಾಜ್​ಕುಮಾರ್ ಹಾಗೂ ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ ಇದಾಗಿದೆ.

ಶಿವರಾಜ್​ಕುಮಾರ್ ನಟನೆಯ ‘ವೇದ’ ಸಿನಿಮಾ ಇಂದು (ಡಿಸೆಂಬರ್ 23) ತೆರೆಗೆ ಬಂದಿದೆ. ಶಿವರಾಜ್​ಕುಮಾರ್ ಹಾಗೂ ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ ಇದಾಗಿದೆ.

1 / 5
ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

2 / 5
ಶಿವರಾಜ್​ಕುಮಾರ್ ಅವರ ಆ್ಯಕ್ಷನ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಸಿನಿಮಾದ ಕಥೆ ಮೂರು ಕಾಲಘಟ್ಟದಲ್ಲಿ ಸಾಗಲಿದೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಅವರ ಆ್ಯಕ್ಷನ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಸಿನಿಮಾದ ಕಥೆ ಮೂರು ಕಾಲಘಟ್ಟದಲ್ಲಿ ಸಾಗಲಿದೆ ಅನ್ನೋದು ವಿಶೇಷ.

3 / 5
ಶಿವಣ್ಣ ಅವರ ವಯಸ್ಸು 60. ಈ ವಯಸ್ಸಿನಲ್ಲೂ ಅವರು ಮಸ್ತ್ ಆ್ಯಕ್ಷನ್ ಮೆರೆದಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಿದೆ.

ಶಿವಣ್ಣ ಅವರ ವಯಸ್ಸು 60. ಈ ವಯಸ್ಸಿನಲ್ಲೂ ಅವರು ಮಸ್ತ್ ಆ್ಯಕ್ಷನ್ ಮೆರೆದಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಿದೆ.

4 / 5
ಶಿವರಾಜ್​ಕುಮಾರ್ ಅವರ 125ನೇ ಚಿತ್ರ ಇದಾಗಿದೆ. ಈ ಕಾರಣದಿಂದಲೂ ಈ ಸಿನಿಮಾ ಶಿವಣ್ಣ ಅವರ ವೃತ್ತಿ ಜೀವನದಲ್ಲಿ ಪ್ರಮುಖ ಎನಿಸಿಕೊಂಡಿದೆ.

ಶಿವರಾಜ್​ಕುಮಾರ್ ಅವರ 125ನೇ ಚಿತ್ರ ಇದಾಗಿದೆ. ಈ ಕಾರಣದಿಂದಲೂ ಈ ಸಿನಿಮಾ ಶಿವಣ್ಣ ಅವರ ವೃತ್ತಿ ಜೀವನದಲ್ಲಿ ಪ್ರಮುಖ ಎನಿಸಿಕೊಂಡಿದೆ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ