Shivarajkumar: ಮೂರು ಕಾಲಘಟ್ಟದಲ್ಲಿ ಸಾಗುವ ‘ವೇದ’ ಚಿತ್ರದಲ್ಲಿ ಶಿವಣ್ಣನಿಗೆ ರಗಡ್ ಗೆಟಪ್

ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Dec 23, 2022 | 8:54 AM

ಶಿವರಾಜ್​ಕುಮಾರ್ ನಟನೆಯ ‘ವೇದ’ ಸಿನಿಮಾ ಇಂದು (ಡಿಸೆಂಬರ್ 23) ತೆರೆಗೆ ಬಂದಿದೆ. ಶಿವರಾಜ್​ಕುಮಾರ್ ಹಾಗೂ ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ ಇದಾಗಿದೆ.

ಶಿವರಾಜ್​ಕುಮಾರ್ ನಟನೆಯ ‘ವೇದ’ ಸಿನಿಮಾ ಇಂದು (ಡಿಸೆಂಬರ್ 23) ತೆರೆಗೆ ಬಂದಿದೆ. ಶಿವರಾಜ್​ಕುಮಾರ್ ಹಾಗೂ ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ ಇದಾಗಿದೆ.

1 / 5
ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

2 / 5
ಶಿವರಾಜ್​ಕುಮಾರ್ ಅವರ ಆ್ಯಕ್ಷನ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಸಿನಿಮಾದ ಕಥೆ ಮೂರು ಕಾಲಘಟ್ಟದಲ್ಲಿ ಸಾಗಲಿದೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಅವರ ಆ್ಯಕ್ಷನ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಸಿನಿಮಾದ ಕಥೆ ಮೂರು ಕಾಲಘಟ್ಟದಲ್ಲಿ ಸಾಗಲಿದೆ ಅನ್ನೋದು ವಿಶೇಷ.

3 / 5
ಶಿವಣ್ಣ ಅವರ ವಯಸ್ಸು 60. ಈ ವಯಸ್ಸಿನಲ್ಲೂ ಅವರು ಮಸ್ತ್ ಆ್ಯಕ್ಷನ್ ಮೆರೆದಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಿದೆ.

ಶಿವಣ್ಣ ಅವರ ವಯಸ್ಸು 60. ಈ ವಯಸ್ಸಿನಲ್ಲೂ ಅವರು ಮಸ್ತ್ ಆ್ಯಕ್ಷನ್ ಮೆರೆದಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಿದೆ.

4 / 5
ಶಿವರಾಜ್​ಕುಮಾರ್ ಅವರ 125ನೇ ಚಿತ್ರ ಇದಾಗಿದೆ. ಈ ಕಾರಣದಿಂದಲೂ ಈ ಸಿನಿಮಾ ಶಿವಣ್ಣ ಅವರ ವೃತ್ತಿ ಜೀವನದಲ್ಲಿ ಪ್ರಮುಖ ಎನಿಸಿಕೊಂಡಿದೆ.

ಶಿವರಾಜ್​ಕುಮಾರ್ ಅವರ 125ನೇ ಚಿತ್ರ ಇದಾಗಿದೆ. ಈ ಕಾರಣದಿಂದಲೂ ಈ ಸಿನಿಮಾ ಶಿವಣ್ಣ ಅವರ ವೃತ್ತಿ ಜೀವನದಲ್ಲಿ ಪ್ರಮುಖ ಎನಿಸಿಕೊಂಡಿದೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ