ವೀರಾಂಜನೇಯನಿಗೆ ಡಾ.ನಿರ್ಮಲಾನಂದನಾಥ ಸ್ವಾಮೀಜಿಯಿಂದ ವಿಶೇಷ ಪೂಜೆ; ಬೆನಕನ ಅಮಾವಾಸ್ಯೆಯ ವಿಶೇಷ ದರ್ಶನ

Edited By:

Updated on: Sep 07, 2021 | 2:33 PM

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

1 / 6
ಚಿಕ್ಕಬಳ್ಳಾಪುರ ನಗರ ಹೊರಹೊಲಯದಲ್ಲಿರುವ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇಂದು ಬೆನಕನ ಅಮಾವಾಸ್ಯೆ ಹಿನ್ನಲೆ ವಿಶೇಷ ಪೂಜೆ ನೆರವೇರಿಸಲಾಗಿದೆ.

ಚಿಕ್ಕಬಳ್ಳಾಪುರ ನಗರ ಹೊರಹೊಲಯದಲ್ಲಿರುವ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇಂದು ಬೆನಕನ ಅಮಾವಾಸ್ಯೆ ಹಿನ್ನಲೆ ವಿಶೇಷ ಪೂಜೆ ನೆರವೇರಿಸಲಾಗಿದೆ.

2 / 6
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

3 / 6
ಪೂಜೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್, ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಸೇರಿ ಅನೇಕ ಭಕ್ತರು ಭಾಗಿಯಾಗಿದ್ದರು.

ಪೂಜೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್, ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಸೇರಿ ಅನೇಕ ಭಕ್ತರು ಭಾಗಿಯಾಗಿದ್ದರು.

4 / 6
ಡಾ. ನಿರ್ಮಲಾನಂದನಾಥರಿಗೂ ಚಿಕ್ಕಬಳ್ಳಾಪುರದ ವೀರಾಂಜನೇಯನಿಗೂ ಅವಿನಾಭಾವ ಸಂಬಂಧವಿದೆ. ಇದಕ್ಕೂ ಮೊದಲು ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಶಾಖ ಮಠದ ಪೀಠಾಧ್ಯಕ್ಷರಾಗಿದ್ದರು.

ಡಾ. ನಿರ್ಮಲಾನಂದನಾಥರಿಗೂ ಚಿಕ್ಕಬಳ್ಳಾಪುರದ ವೀರಾಂಜನೇಯನಿಗೂ ಅವಿನಾಭಾವ ಸಂಬಂಧವಿದೆ. ಇದಕ್ಕೂ ಮೊದಲು ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಶಾಖ ಮಠದ ಪೀಠಾಧ್ಯಕ್ಷರಾಗಿದ್ದರು.

5 / 6
ಸ್ವಾಮೀಜಿ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದರೂ ಕೂಡ ವೀರಾಂಜನೇಯನನ್ನು ಸ್ವಾಮೀಜಿ ಮರೆತಿಲ್ಲ. ಹೀಗಾಗಿ ಇಂದು ಹುಣ್ಣಿಮೆ ಅಮಾವಾಸ್ಯೆಗೆ ವಿಶೇಷ ಪೂಜೆ ನೆರವೇರಿಸಿ ಧನ್ಯರಾಗಿದ್ದಾರೆ.

ಸ್ವಾಮೀಜಿ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದರೂ ಕೂಡ ವೀರಾಂಜನೇಯನನ್ನು ಸ್ವಾಮೀಜಿ ಮರೆತಿಲ್ಲ. ಹೀಗಾಗಿ ಇಂದು ಹುಣ್ಣಿಮೆ ಅಮಾವಾಸ್ಯೆಗೆ ವಿಶೇಷ ಪೂಜೆ ನೆರವೇರಿಸಿ ಧನ್ಯರಾಗಿದ್ದಾರೆ.

6 / 6
ಆಂಜನೇಯ ಸ್ವಾಮಿಗೆ ವಿಶೇಷ ಅಭಿಷೇಕ ಮಾಡಿ ಡಾ. ನಿರ್ಮಲಾನಂದನಾಥ ಸ್ವಾಮಿಜಿ ಪೂಜಿಸಿದರು. ಚುಂಚಶ್ರೀಗಳು ಮಂಗಳಾರತಿ ಮಾಡುವುದನ್ನು ನೋಡುವುದೆ ಚೆಂದ ಎನ್ನುವುದು ಇಲ್ಲಿನ ಭಕ್ತರ ಮಾತು.

ಆಂಜನೇಯ ಸ್ವಾಮಿಗೆ ವಿಶೇಷ ಅಭಿಷೇಕ ಮಾಡಿ ಡಾ. ನಿರ್ಮಲಾನಂದನಾಥ ಸ್ವಾಮಿಜಿ ಪೂಜಿಸಿದರು. ಚುಂಚಶ್ರೀಗಳು ಮಂಗಳಾರತಿ ಮಾಡುವುದನ್ನು ನೋಡುವುದೆ ಚೆಂದ ಎನ್ನುವುದು ಇಲ್ಲಿನ ಭಕ್ತರ ಮಾತು.

Web contact

TV9 Kannada

Read More
Follow Us