AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಂಕಿ ಚಿತ್ರಕ್ಕೆ ಇಬ್ಬರು ಸ್ಟಾರ್ ಹೀರೋಯಿನ್ಸ್; ಮುಹೂರ್ತದ ಕಲರ್​​ಫುಲ್ ಫೋಟೋಸ್

ತೆಲುಗಿನ ವಿಕ್ಟರಿ ವೆಂಕಟೇಶ್, ನಂದಮೂರಿ ಕಲ್ಯಾಣ್ ರಾಮ್ ಮತ್ತು ಬ್ಲಾಕ್‌ಬಸ್ಟರ್ ನಿರ್ದೇಶಕ ಅನಿಲ್ ರವಿಪುಡಿ ಅವರ ಬಹುನಿರೀಕ್ಷಿತ ನೂತನ ಚಲನಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ. ಭಾರಿ ತಾರಾಗಣ ಹೊಂದಿರುವ ಈ ಬಿಗ್ ಬಜೆಟ್ ಸಿನಿಮಾದ ಭವ್ಯ ಮುಹೂರ್ತ ಸಮಾರಂಭವು ಇತ್ತೀಚೆಗೆ ಅದ್ಧೂರಿಯಾಗಿ ನೆರವೇರಿದೆ. ಅದರ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on: Jun 19, 2026 | 1:11 PM

Share
ತೆಲುಗಿನ ವೆಂಕಿ-ಅನಿಲ್ ರವಿಪುಡಿ ಕಾಂಬಿನೇಷನ್​​ನ ಹೊಸ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಚಿತ್ರರಂಗದ ಗಣ್ಯರು ಮತ್ತು ಚಿತ್ರತಂಡದ ಸಮ್ಮುಖದಲ್ಲಿ ಈ ಹೊಸ ಚಿತ್ರಕ್ಕೆ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ಈ ಅದ್ಧೂರಿ ಸಮಾರಂಭದಲ್ಲಿ ಚಿತ್ರದ ಪ್ರಮುಖ ಕಲಾವಿದರು ಭಾಗವಹಿಸಿದ್ದರು.

ತೆಲುಗಿನ ವೆಂಕಿ-ಅನಿಲ್ ರವಿಪುಡಿ ಕಾಂಬಿನೇಷನ್​​ನ ಹೊಸ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಚಿತ್ರರಂಗದ ಗಣ್ಯರು ಮತ್ತು ಚಿತ್ರತಂಡದ ಸಮ್ಮುಖದಲ್ಲಿ ಈ ಹೊಸ ಚಿತ್ರಕ್ಕೆ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ಈ ಅದ್ಧೂರಿ ಸಮಾರಂಭದಲ್ಲಿ ಚಿತ್ರದ ಪ್ರಮುಖ ಕಲಾವಿದರು ಭಾಗವಹಿಸಿದ್ದರು.

1 / 5
ಖ್ಯಾತ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಅವರು ಚಿತ್ರದ ಅಧಿಕೃತ ಚಿತ್ರಕಥೆಯನ್ನು ತಂಡಕ್ಕೆ ಹಸ್ತಾಂತರಿಸಿದರು. ಮುಹೂರ್ತದ ಮೊದಲ ದೃಶ್ಯಕ್ಕೆ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದರು. ಈ ಸಿನಿಮಾದಲ್ಲಿ ಕೃತಿ ಶೆಟ್ಟಿ, ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ.

ಖ್ಯಾತ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಅವರು ಚಿತ್ರದ ಅಧಿಕೃತ ಚಿತ್ರಕಥೆಯನ್ನು ತಂಡಕ್ಕೆ ಹಸ್ತಾಂತರಿಸಿದರು. ಮುಹೂರ್ತದ ಮೊದಲ ದೃಶ್ಯಕ್ಕೆ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದರು. ಈ ಸಿನಿಮಾದಲ್ಲಿ ಕೃತಿ ಶೆಟ್ಟಿ, ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ.

2 / 5
ಖ್ಯಾತ ನಿರ್ಮಾಪಕ ಸುರೇಶ್ ಬಾಬು ಕ್ಯಾಮೆರಾ ಚಾಲನೆ ಮಾಡಿದರು. ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್ ಅವರು ಮುಖ್ಯ ತಾರಾಗಣದ  ಮೊದಲ ದೃಶ್ಯಕ್ಕೆ ಆ್ಯಕ್ಷನ್ ಕಟ್ ಹೇಳಿದರು.

ಖ್ಯಾತ ನಿರ್ಮಾಪಕ ಸುರೇಶ್ ಬಾಬು ಕ್ಯಾಮೆರಾ ಚಾಲನೆ ಮಾಡಿದರು. ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್ ಅವರು ಮುಖ್ಯ ತಾರಾಗಣದ ಮೊದಲ ದೃಶ್ಯಕ್ಕೆ ಆ್ಯಕ್ಷನ್ ಕಟ್ ಹೇಳಿದರು.

3 / 5
ಹಬ್ಬದ ದಿನಗಳಲ್ಲಿ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನೀಡುವುದು ಅನಿಲ್ ರವಿಪುಡಿ ಸಂಪ್ರದಾಯ.  ಅವರ ಈ ಚಿತ್ರವನ್ನು ಸಂಕ್ರಾಂತಿ ಹಬ್ಬದಲ್ಲಿ ರಿಲೀಸ್ ಮಾಡಲು ಚಿತ್ರತಂಡ ಸಕಲ ಯೋಜನೆಗಳನ್ನು ಈಗಿನಿಂದಲೇ ರೂಪಿಸಿಕೊಳ್ಳುತ್ತಿದೆ.

ಹಬ್ಬದ ದಿನಗಳಲ್ಲಿ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನೀಡುವುದು ಅನಿಲ್ ರವಿಪುಡಿ ಸಂಪ್ರದಾಯ. ಅವರ ಈ ಚಿತ್ರವನ್ನು ಸಂಕ್ರಾಂತಿ ಹಬ್ಬದಲ್ಲಿ ರಿಲೀಸ್ ಮಾಡಲು ಚಿತ್ರತಂಡ ಸಕಲ ಯೋಜನೆಗಳನ್ನು ಈಗಿನಿಂದಲೇ ಪ್ಲ್ಯಾನ್ ರೂಪಿಸಿಕೊಳ್ಳುತ್ತಿದೆ.

4 / 5
ಶೈನ್ ಸ್ಕ್ರೀನ್ಸ್ ಬ್ಯಾನರ್‌ನಡಿ ಸಾಹು ಗಾರಪಾಟಿ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ನೀಡುತ್ತಿದ್ದು, ಸಮೀರ್ ರೆಡ್ಡಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

ಶೈನ್ ಸ್ಕ್ರೀನ್ಸ್ ಬ್ಯಾನರ್‌ನಡಿ ಸಾಹು ಗಾರಪಾಟಿ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ನೀಡುತ್ತಿದ್ದು, ಸಮೀರ್ ರೆಡ್ಡಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

5 / 5
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!