AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಂಕಿ ಚಿತ್ರಕ್ಕೆ ಇಬ್ಬರು ಸ್ಟಾರ್ ಹೀರೋಯಿನ್ಸ್; ಮುಹೂರ್ತದ ಕಲರ್​​ಫುಲ್ ಫೋಟೋಸ್

ತೆಲುಗಿನ ವಿಕ್ಟರಿ ವೆಂಕಟೇಶ್, ನಂದಮೂರಿ ಕಲ್ಯಾಣ್ ರಾಮ್ ಮತ್ತು ಬ್ಲಾಕ್‌ಬಸ್ಟರ್ ನಿರ್ದೇಶಕ ಅನಿಲ್ ರವಿಪುಡಿ ಅವರ ಬಹುನಿರೀಕ್ಷಿತ ನೂತನ ಚಲನಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ. ಭಾರಿ ತಾರಾಗಣ ಹೊಂದಿರುವ ಈ ಬಿಗ್ ಬಜೆಟ್ ಸಿನಿಮಾದ ಭವ್ಯ ಮುಹೂರ್ತ ಸಮಾರಂಭವು ಇತ್ತೀಚೆಗೆ ಅದ್ಧೂರಿಯಾಗಿ ನೆರವೇರಿದೆ. ಅದರ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on: Jun 19, 2026 | 1:11 PM

Share
ತೆಲುಗಿನ ವೆಂಕಿ-ಅನಿಲ್ ರವಿಪುಡಿ ಕಾಂಬಿನೇಷನ್​​ನ ಹೊಸ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಚಿತ್ರರಂಗದ ಗಣ್ಯರು ಮತ್ತು ಚಿತ್ರತಂಡದ ಸಮ್ಮುಖದಲ್ಲಿ ಈ ಹೊಸ ಚಿತ್ರಕ್ಕೆ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ಈ ಅದ್ಧೂರಿ ಸಮಾರಂಭದಲ್ಲಿ ಚಿತ್ರದ ಪ್ರಮುಖ ಕಲಾವಿದರು ಭಾಗವಹಿಸಿದ್ದರು.

ತೆಲುಗಿನ ವೆಂಕಿ-ಅನಿಲ್ ರವಿಪುಡಿ ಕಾಂಬಿನೇಷನ್​​ನ ಹೊಸ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಚಿತ್ರರಂಗದ ಗಣ್ಯರು ಮತ್ತು ಚಿತ್ರತಂಡದ ಸಮ್ಮುಖದಲ್ಲಿ ಈ ಹೊಸ ಚಿತ್ರಕ್ಕೆ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ಈ ಅದ್ಧೂರಿ ಸಮಾರಂಭದಲ್ಲಿ ಚಿತ್ರದ ಪ್ರಮುಖ ಕಲಾವಿದರು ಭಾಗವಹಿಸಿದ್ದರು.

1 / 5
ಖ್ಯಾತ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಅವರು ಚಿತ್ರದ ಅಧಿಕೃತ ಚಿತ್ರಕಥೆಯನ್ನು ತಂಡಕ್ಕೆ ಹಸ್ತಾಂತರಿಸಿದರು. ಮುಹೂರ್ತದ ಮೊದಲ ದೃಶ್ಯಕ್ಕೆ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದರು. ಈ ಸಿನಿಮಾದಲ್ಲಿ ಕೃತಿ ಶೆಟ್ಟಿ, ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ.

ಖ್ಯಾತ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಅವರು ಚಿತ್ರದ ಅಧಿಕೃತ ಚಿತ್ರಕಥೆಯನ್ನು ತಂಡಕ್ಕೆ ಹಸ್ತಾಂತರಿಸಿದರು. ಮುಹೂರ್ತದ ಮೊದಲ ದೃಶ್ಯಕ್ಕೆ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದರು. ಈ ಸಿನಿಮಾದಲ್ಲಿ ಕೃತಿ ಶೆಟ್ಟಿ, ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ.

2 / 5
ಖ್ಯಾತ ನಿರ್ಮಾಪಕ ಸುರೇಶ್ ಬಾಬು ಕ್ಯಾಮೆರಾ ಚಾಲನೆ ಮಾಡಿದರು. ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್ ಅವರು ಮುಖ್ಯ ತಾರಾಗಣದ  ಮೊದಲ ದೃಶ್ಯಕ್ಕೆ ಆ್ಯಕ್ಷನ್ ಕಟ್ ಹೇಳಿದರು.

ಖ್ಯಾತ ನಿರ್ಮಾಪಕ ಸುರೇಶ್ ಬಾಬು ಕ್ಯಾಮೆರಾ ಚಾಲನೆ ಮಾಡಿದರು. ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್ ಅವರು ಮುಖ್ಯ ತಾರಾಗಣದ ಮೊದಲ ದೃಶ್ಯಕ್ಕೆ ಆ್ಯಕ್ಷನ್ ಕಟ್ ಹೇಳಿದರು.

3 / 5
ಹಬ್ಬದ ದಿನಗಳಲ್ಲಿ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನೀಡುವುದು ಅನಿಲ್ ರವಿಪುಡಿ ಸಂಪ್ರದಾಯ.  ಅವರ ಈ ಚಿತ್ರವನ್ನು ಸಂಕ್ರಾಂತಿ ಹಬ್ಬದಲ್ಲಿ ರಿಲೀಸ್ ಮಾಡಲು ಚಿತ್ರತಂಡ ಸಕಲ ಯೋಜನೆಗಳನ್ನು ಈಗಿನಿಂದಲೇ ರೂಪಿಸಿಕೊಳ್ಳುತ್ತಿದೆ.

ಹಬ್ಬದ ದಿನಗಳಲ್ಲಿ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನೀಡುವುದು ಅನಿಲ್ ರವಿಪುಡಿ ಸಂಪ್ರದಾಯ. ಅವರ ಈ ಚಿತ್ರವನ್ನು ಸಂಕ್ರಾಂತಿ ಹಬ್ಬದಲ್ಲಿ ರಿಲೀಸ್ ಮಾಡಲು ಚಿತ್ರತಂಡ ಸಕಲ ಯೋಜನೆಗಳನ್ನು ಈಗಿನಿಂದಲೇ ಪ್ಲ್ಯಾನ್ ರೂಪಿಸಿಕೊಳ್ಳುತ್ತಿದೆ.

4 / 5
ಶೈನ್ ಸ್ಕ್ರೀನ್ಸ್ ಬ್ಯಾನರ್‌ನಡಿ ಸಾಹು ಗಾರಪಾಟಿ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ನೀಡುತ್ತಿದ್ದು, ಸಮೀರ್ ರೆಡ್ಡಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

ಶೈನ್ ಸ್ಕ್ರೀನ್ಸ್ ಬ್ಯಾನರ್‌ನಡಿ ಸಾಹು ಗಾರಪಾಟಿ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ನೀಡುತ್ತಿದ್ದು, ಸಮೀರ್ ರೆಡ್ಡಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

5 / 5
Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ