AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಪಿಯ ವಿರೂಪಾಕ್ಷ ದೇವಸ್ಥಾನಕ್ಕೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಭೇಟಿ; ಇಲ್ಲಿವೆ ಚಿತ್ರಗಳು

ಹಂಪಿಯ ವಿಶ್ವ ಪಾರಂಪರಿಕ ತಾಣಗಳನ್ನು ವೀಕ್ಷಿಸಲು ಇಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹಾಗೂ ಅವರ ಧರ್ಮಪತ್ನಿ ಎಂ. ಉಷಾ ಆಗಮಿಸಿದ್ದಾರೆ.

TV9 Web
| Edited By: |

Updated on:Aug 21, 2021 | 11:47 AM

Share
ಹಂಪಿಗೆ ಇಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಹಂಪಿಯ ಶ್ರೀ ವಿರೂಪಾಕ್ಷ ದೇಗುಲ, ಲೋಟಸ್ ಮಹಲ್
ವಿಜಯ ವಿಠ್ಠಲ ದೇಗುಲ ವೀಕ್ಷಿಸಿದ್ದಾರೆ. ಈ ನಿಟ್ಟಿನಲ್ಲಿ ಹಂಪಿಯಲ್ಲಿ ಇಂದು ಪೊಲೀಸ್ ಭದ್ರತೆ ಮಾಡಲಾಗಿದೆ.

Vice President Venkaiah Naidu visits Hampi temple

1 / 7
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಂಪಿ ಪ್ರವಾಸ ಕೈಗೊಂಡಿದ್ದಾರೆ. ಹಂಪಿಯ ವಿರೂಪಾಕ್ಷ ದೇವಸ್ಥಾನಕ್ಕೆ ವೆಂಕಯ್ಯ ನಾಯ್ಡು ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಬಳಿಕ ವಿರೂಪಾಕ್ಷೇಶ್ವರ, ಪಾರ್ವತಿ, ಭುವನೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಂಪಿ ಪ್ರವಾಸ ಕೈಗೊಂಡಿದ್ದಾರೆ. ಹಂಪಿಯ ವಿರೂಪಾಕ್ಷ ದೇವಸ್ಥಾನಕ್ಕೆ ವೆಂಕಯ್ಯ ನಾಯ್ಡು ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಬಳಿಕ ವಿರೂಪಾಕ್ಷೇಶ್ವರ, ಪಾರ್ವತಿ, ಭುವನೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

2 / 7
ಈ ವೇಳೆ ಹಂಪಿಯ ವಿದ್ಯಾರಣ್ಯ ಪೀಠದ ವಿದ್ಯಾರಣ್ಯ ಭಾರತಿ ಶ್ರೀಗಳು ಉಪಸ್ಥಿತರಿದ್ದರು. ಕಡಲೇಕಾಳು ಗಣೇಶ, ಲೋಟಸ್ ಮಹಲ್, ವಿಜಯವಿಠಲ ದೇವಸ್ಥಾನ, ಕಲ್ಲಿನ ರಥ ಸೇರಿದಂತೆ ಹಲವು ಸ್ಮಾರಕಗಳನ್ನು ವೆಂಕಯ್ಯ ನಾಯ್ಡು ಹಾಗೂ ಅವರ ಕುಟುಂಬ ವೀಕ್ಷಣೆ ಮಾಡಲಿದ್ದಾರೆ.

ಈ ವೇಳೆ ಹಂಪಿಯ ವಿದ್ಯಾರಣ್ಯ ಪೀಠದ ವಿದ್ಯಾರಣ್ಯ ಭಾರತಿ ಶ್ರೀಗಳು ಉಪಸ್ಥಿತರಿದ್ದರು. ಕಡಲೇಕಾಳು ಗಣೇಶ, ಲೋಟಸ್ ಮಹಲ್, ವಿಜಯವಿಠಲ ದೇವಸ್ಥಾನ, ಕಲ್ಲಿನ ರಥ ಸೇರಿದಂತೆ ಹಲವು ಸ್ಮಾರಕಗಳನ್ನು ವೆಂಕಯ್ಯ ನಾಯ್ಡು ಹಾಗೂ ಅವರ ಕುಟುಂಬ ವೀಕ್ಷಣೆ ಮಾಡಲಿದ್ದಾರೆ.

3 / 7
ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಾಭದ್ರಾ ಜಲಾಶಯ ಸೌಂದರ್ಯವನ್ನು ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಎಂ.ವೆಂಕಯ್ಯ ನಾಯ್ಡು ಹಾಗೂ ಅವರ ಇಡೀ ಕುಟುಂಬದವರು ನಿನ್ನೆ ಕಣ್ತುಂಬಿಕೊಂಡರು. ಇಂದು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಗೆ ಎಂ.ವೆಂಕಯ್ಯ ನಾಯ್ಡು ಭೇಟಿ ನೀಡಿದ್ದಾರೆ.

ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಾಭದ್ರಾ ಜಲಾಶಯ ಸೌಂದರ್ಯವನ್ನು ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಎಂ.ವೆಂಕಯ್ಯ ನಾಯ್ಡು ಹಾಗೂ ಅವರ ಇಡೀ ಕುಟುಂಬದವರು ನಿನ್ನೆ ಕಣ್ತುಂಬಿಕೊಂಡರು. ಇಂದು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಗೆ ಎಂ.ವೆಂಕಯ್ಯ ನಾಯ್ಡು ಭೇಟಿ ನೀಡಿದ್ದಾರೆ.

4 / 7
ಬ್ಯಾಟರಿ ಚಾಲಿತ ವಾಹನದ ಮೂಲಕ ವಿಜಯ ವಿಠ್ಠಲ ದೇವಸ್ಥಾನಕ್ಕೆ ತೆರಳಿದ ವೆಂಕಯ್ಯನಾಯ್ಡು ಕುಟುಂಬ ಸಮೇತವಾಗಿ ಹಂಪಿ ಸ್ಮಾರಕ ವೀಕ್ಷಣೆ ಮಾಡುತ್ತಿದ್ದಾರೆ.

ಬ್ಯಾಟರಿ ಚಾಲಿತ ವಾಹನದ ಮೂಲಕ ವಿಜಯ ವಿಠ್ಠಲ ದೇವಸ್ಥಾನಕ್ಕೆ ತೆರಳಿದ ವೆಂಕಯ್ಯನಾಯ್ಡು ಕುಟುಂಬ ಸಮೇತವಾಗಿ ಹಂಪಿ ಸ್ಮಾರಕ ವೀಕ್ಷಣೆ ಮಾಡುತ್ತಿದ್ದಾರೆ.

5 / 7
ಹಂಪಿಯ ವಿಶ್ವ ಪಾರಂಪರಿಕ ತಾಣಗಳನ್ನು ವೀಕ್ಷಿಸಲು ಇಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹಾಗೂ ಅವರ ಧರ್ಮಪತ್ನಿ ಎಂ. ಉಷಾ ಆಗಮಿಸಿದ್ದಾರೆ. ವಿಜಯನಗರ ಜಿಲ್ಲಾ ಕೇಂದ್ರವಾದ ಹೊಸಪೇಟೆಯ ಮುನ್ಸಿಪಲ್ ಮೈದಾನಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು. ಆ ಬಳಿಕ ಇಂದು ಮುಂಜಾನೆ ಹಂಪಿಗೆ ಆಗಮಿಸಿದ್ದಾರೆ.

ಹಂಪಿಯ ವಿಶ್ವ ಪಾರಂಪರಿಕ ತಾಣಗಳನ್ನು ವೀಕ್ಷಿಸಲು ಇಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹಾಗೂ ಅವರ ಧರ್ಮಪತ್ನಿ ಎಂ. ಉಷಾ ಆಗಮಿಸಿದ್ದಾರೆ. ವಿಜಯನಗರ ಜಿಲ್ಲಾ ಕೇಂದ್ರವಾದ ಹೊಸಪೇಟೆಯ ಮುನ್ಸಿಪಲ್ ಮೈದಾನಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು. ಆ ಬಳಿಕ ಇಂದು ಮುಂಜಾನೆ ಹಂಪಿಗೆ ಆಗಮಿಸಿದ್ದಾರೆ.

6 / 7
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ವೆಂಕಯ್ಯ ನಾಯ್ಡು ಸ್ಮಾರಕಗಳ ವೀಕ್ಷಣೆ ಮಾಡಿದ್ದಾರೆ. ವೆಂಕಯ್ಯನಾಯ್ಡು ಹಾಗೂ ಅವರ ಕುಟುಂಬಕ್ಕೆ ದೇವಸ್ಥಾನದ ಆನೆ ವಿಶೇಷವಾಗಿ ಸ್ವಾಗತಿಸಿತು.  ಹೂಮಾಲೆ ಹಾಕಿ ದೇವಸ್ಥಾನದ ಆನೆ ಲಕ್ಷ್ಮಿ ಸ್ವಾಗತ ಕೋರಿದೆ.

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ವೆಂಕಯ್ಯ ನಾಯ್ಡು ಸ್ಮಾರಕಗಳ ವೀಕ್ಷಣೆ ಮಾಡಿದ್ದಾರೆ. ವೆಂಕಯ್ಯನಾಯ್ಡು ಹಾಗೂ ಅವರ ಕುಟುಂಬಕ್ಕೆ ದೇವಸ್ಥಾನದ ಆನೆ ವಿಶೇಷವಾಗಿ ಸ್ವಾಗತಿಸಿತು. ಹೂಮಾಲೆ ಹಾಕಿ ದೇವಸ್ಥಾನದ ಆನೆ ಲಕ್ಷ್ಮಿ ಸ್ವಾಗತ ಕೋರಿದೆ.

7 / 7

Published On - 11:40 am, Sat, 21 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ