AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಛಾವ’ ಸಿನಿಮಾಗೆ ಒಂದು ವರ್ಷ: ನೆನಪಿನ ಪುಟ ತೆರೆದ ರಶ್ಮಿಕಾ ಮಂದಣ್ಣ

ಬಾಕ್ಸ್ ಆಫೀಸ್​​ನಲ್ಲಿ ಧೂಳೆಬ್ಬಿಸಿದ ‘ಛಾವ’ ಸಿನಿಮಾ ತೆರೆಕಂಡು ಒಂದು ವರ್ಷ ಕಳೆದಿದೆ. ಈ ಚಿತ್ರದ ನೆನಪಿನಲ್ಲಿ ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ಅವರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಕಲಾವಿದರ ಪಾಲಿಗೆ ನಿಜಕ್ಕೂ ಇದು ವಿಶೇಷ ಸಿನಿಮಾ. ಅವರ ಅಭಿಮಾನಿಗಳಿಗೂ ಈ ಚಿತ್ರ ಅಚ್ಚುಮೆಚ್ಚು.

ಮದನ್​ ಕುಮಾರ್​
|

Updated on: Feb 15, 2026 | 9:42 AM

Share
ನಟಿ ರಶ್ಮಿಕಾ ಮಂದಣ್ಣ ಅವರ ಖಾತೆಯಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳಿವೆ. ಅವುಗಳಲ್ಲಿ ‘ಛಾವ’ ಸಿನಿಮಾ ಕೂಡ ವಿಶೇಷವಾಗಿದೆ. 2025ರ ಫೆಬ್ರವರಿ 14ಕ್ಕೆ ಈ ಸಿನಿಮಾ ರಿಲೀಸ್ ಆಗಿತ್ತು.

ನಟಿ ರಶ್ಮಿಕಾ ಮಂದಣ್ಣ ಅವರ ಖಾತೆಯಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳಿವೆ. ಅವುಗಳಲ್ಲಿ ‘ಛಾವ’ ಸಿನಿಮಾ ಕೂಡ ವಿಶೇಷವಾಗಿದೆ. 2025ರ ಫೆಬ್ರವರಿ 14ಕ್ಕೆ ಈ ಸಿನಿಮಾ ರಿಲೀಸ್ ಆಗಿತ್ತು.

1 / 5
ಬಾಕ್ಸ್ ಆಫೀಸ್​​ನಲ್ಲಿ ‘ಛಾವ’ ಸಿನಿಮಾ 600 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಐತಿಹಾಸಿಕ ಕಥಾಹಂದರ ಹೊಂದಿದ್ದ ಈ ಸಿನಿಮಾವನ್ನು ಪ್ರೇಕ್ಷಕರು ಸಖತ್ ಇಷ್ಟಪಟ್ಟಿದ್ದರು.

ಬಾಕ್ಸ್ ಆಫೀಸ್​​ನಲ್ಲಿ ‘ಛಾವ’ ಸಿನಿಮಾ 600 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಐತಿಹಾಸಿಕ ಕಥಾಹಂದರ ಹೊಂದಿದ್ದ ಈ ಸಿನಿಮಾವನ್ನು ಪ್ರೇಕ್ಷಕರು ಸಖತ್ ಇಷ್ಟಪಟ್ಟಿದ್ದರು.

2 / 5
‘ಛಾವ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರ ಮಾಡಿದ್ದರೆ, ರಶ್ಮಿಕಾ ಮಂದಣ್ಣ ಅವರು ಯೇಸುಬಾಯಿ ಪಾತ್ರವನ್ನು ಮಾಡಿ ಅಭಿಮಾನಿಗಳ ಮನ ಗೆದ್ದರು.

‘ಛಾವ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರ ಮಾಡಿದ್ದರೆ, ರಶ್ಮಿಕಾ ಮಂದಣ್ಣ ಅವರು ಯೇಸುಬಾಯಿ ಪಾತ್ರವನ್ನು ಮಾಡಿ ಅಭಿಮಾನಿಗಳ ಮನ ಗೆದ್ದರು.

3 / 5
ಆ ದಿನಗಳ ಫೋಟೋವನ್ನು ರಶ್ಮಿಕಾ ಮಂದಣ್ಣ ಅವರು ಹಂಚಿಕೊಂಡಿದ್ದಾರೆ. ‘ಎಂಥ ವಿಶೇಷ ಸಿನಿಮಾ. ಧನ್ಯವಾದಗಳು’ ಎಂದು ರಶ್ಮಿಕಾ ಮಂದಣ್ಣ ಅವರು ಫೋಟೋಗಳಿಗೆ ಕ್ಯಾಪ್ಷನ್ ನೀಡಿದ್ದಾರೆ.

ಆ ದಿನಗಳ ಫೋಟೋವನ್ನು ರಶ್ಮಿಕಾ ಮಂದಣ್ಣ ಅವರು ಹಂಚಿಕೊಂಡಿದ್ದಾರೆ. ‘ಎಂಥ ವಿಶೇಷ ಸಿನಿಮಾ. ಧನ್ಯವಾದಗಳು’ ಎಂದು ರಶ್ಮಿಕಾ ಮಂದಣ್ಣ ಅವರು ಫೋಟೋಗಳಿಗೆ ಕ್ಯಾಪ್ಷನ್ ನೀಡಿದ್ದಾರೆ.

4 / 5
ರಶ್ಮಿಕಾ ಮಂದಣ್ಣ ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಾತ್ರವಲ್ಲದೇ ಬಾಲಿವುಡ್​​ನಲ್ಲಿ ಕೂಡ ಅವರು ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಾತ್ರವಲ್ಲದೇ ಬಾಲಿವುಡ್​​ನಲ್ಲಿ ಕೂಡ ಅವರು ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

5 / 5
Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು