AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಛಾವ’ ಸಿನಿಮಾಗೆ ಒಂದು ವರ್ಷ: ನೆನಪಿನ ಪುಟ ತೆರೆದ ರಶ್ಮಿಕಾ ಮಂದಣ್ಣ

ಬಾಕ್ಸ್ ಆಫೀಸ್​​ನಲ್ಲಿ ಧೂಳೆಬ್ಬಿಸಿದ ‘ಛಾವ’ ಸಿನಿಮಾ ತೆರೆಕಂಡು ಒಂದು ವರ್ಷ ಕಳೆದಿದೆ. ಈ ಚಿತ್ರದ ನೆನಪಿನಲ್ಲಿ ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ಅವರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಕಲಾವಿದರ ಪಾಲಿಗೆ ನಿಜಕ್ಕೂ ಇದು ವಿಶೇಷ ಸಿನಿಮಾ. ಅವರ ಅಭಿಮಾನಿಗಳಿಗೂ ಈ ಚಿತ್ರ ಅಚ್ಚುಮೆಚ್ಚು.

ಮದನ್​ ಕುಮಾರ್​
|

Updated on: Feb 15, 2026 | 9:42 AM

Share
ನಟಿ ರಶ್ಮಿಕಾ ಮಂದಣ್ಣ ಅವರ ಖಾತೆಯಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳಿವೆ. ಅವುಗಳಲ್ಲಿ ‘ಛಾವ’ ಸಿನಿಮಾ ಕೂಡ ವಿಶೇಷವಾಗಿದೆ. 2025ರ ಫೆಬ್ರವರಿ 14ಕ್ಕೆ ಈ ಸಿನಿಮಾ ರಿಲೀಸ್ ಆಗಿತ್ತು.

ನಟಿ ರಶ್ಮಿಕಾ ಮಂದಣ್ಣ ಅವರ ಖಾತೆಯಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳಿವೆ. ಅವುಗಳಲ್ಲಿ ‘ಛಾವ’ ಸಿನಿಮಾ ಕೂಡ ವಿಶೇಷವಾಗಿದೆ. 2025ರ ಫೆಬ್ರವರಿ 14ಕ್ಕೆ ಈ ಸಿನಿಮಾ ರಿಲೀಸ್ ಆಗಿತ್ತು.

1 / 5
ಬಾಕ್ಸ್ ಆಫೀಸ್​​ನಲ್ಲಿ ‘ಛಾವ’ ಸಿನಿಮಾ 600 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಐತಿಹಾಸಿಕ ಕಥಾಹಂದರ ಹೊಂದಿದ್ದ ಈ ಸಿನಿಮಾವನ್ನು ಪ್ರೇಕ್ಷಕರು ಸಖತ್ ಇಷ್ಟಪಟ್ಟಿದ್ದರು.

ಬಾಕ್ಸ್ ಆಫೀಸ್​​ನಲ್ಲಿ ‘ಛಾವ’ ಸಿನಿಮಾ 600 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಐತಿಹಾಸಿಕ ಕಥಾಹಂದರ ಹೊಂದಿದ್ದ ಈ ಸಿನಿಮಾವನ್ನು ಪ್ರೇಕ್ಷಕರು ಸಖತ್ ಇಷ್ಟಪಟ್ಟಿದ್ದರು.

2 / 5
‘ಛಾವ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರ ಮಾಡಿದ್ದರೆ, ರಶ್ಮಿಕಾ ಮಂದಣ್ಣ ಅವರು ಯೇಸುಬಾಯಿ ಪಾತ್ರವನ್ನು ಮಾಡಿ ಅಭಿಮಾನಿಗಳ ಮನ ಗೆದ್ದರು.

‘ಛಾವ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರ ಮಾಡಿದ್ದರೆ, ರಶ್ಮಿಕಾ ಮಂದಣ್ಣ ಅವರು ಯೇಸುಬಾಯಿ ಪಾತ್ರವನ್ನು ಮಾಡಿ ಅಭಿಮಾನಿಗಳ ಮನ ಗೆದ್ದರು.

3 / 5
ಆ ದಿನಗಳ ಫೋಟೋವನ್ನು ರಶ್ಮಿಕಾ ಮಂದಣ್ಣ ಅವರು ಹಂಚಿಕೊಂಡಿದ್ದಾರೆ. ‘ಎಂಥ ವಿಶೇಷ ಸಿನಿಮಾ. ಧನ್ಯವಾದಗಳು’ ಎಂದು ರಶ್ಮಿಕಾ ಮಂದಣ್ಣ ಅವರು ಫೋಟೋಗಳಿಗೆ ಕ್ಯಾಪ್ಷನ್ ನೀಡಿದ್ದಾರೆ.

ಆ ದಿನಗಳ ಫೋಟೋವನ್ನು ರಶ್ಮಿಕಾ ಮಂದಣ್ಣ ಅವರು ಹಂಚಿಕೊಂಡಿದ್ದಾರೆ. ‘ಎಂಥ ವಿಶೇಷ ಸಿನಿಮಾ. ಧನ್ಯವಾದಗಳು’ ಎಂದು ರಶ್ಮಿಕಾ ಮಂದಣ್ಣ ಅವರು ಫೋಟೋಗಳಿಗೆ ಕ್ಯಾಪ್ಷನ್ ನೀಡಿದ್ದಾರೆ.

4 / 5
ರಶ್ಮಿಕಾ ಮಂದಣ್ಣ ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಾತ್ರವಲ್ಲದೇ ಬಾಲಿವುಡ್​​ನಲ್ಲಿ ಕೂಡ ಅವರು ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಾತ್ರವಲ್ಲದೇ ಬಾಲಿವುಡ್​​ನಲ್ಲಿ ಕೂಡ ಅವರು ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

5 / 5
Follow Us
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!