AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದ ಖುಷಿಯಲ್ಲಿ ಸಾಕ್ಷಿ ಧೋನಿ ಜೊತೆ ಪೋಸ್​ ಕೊಟ್ಟ ವಿಘ್ನೇಶ್ ಶಿವನ್; ನಯನತಾರಾ ಮಿಸ್ಸಿಂಗ್

Vighnesh Sivan: ಚೆನ್ನೈ ಗೆದ್ದ ಬಳಿಕ ಧೋನಿ ಪತ್ನಿ ಸಾಕ್ಷಿ ಜೊತೆ ವಿಘ್ನೇಶ್ ಶಿವನ್ ಪೋಸ್ ನೀಡಿದ್ದಾರೆ. ಈ ಫೋಟೋ ಅನ್ನು ಅವರು ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 30, 2023 | 9:30 AM

Share
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಜಿಟಿ ನಡುವಿನ ಐಪಿಎಲ್ ಫೈನಲ್ ಪಂದ್ಯದಲ್ಲಿ ಧೋನಿ ಪಡೆ ಗೆದ್ದಿದೆ. ಎರಡು ಎಸೆತಗಳಲ್ಲಿ 10 ರನ್ ಬಾರಿಸಿ ಜಡೇಜಾ ಗೆಲುವಿನ ರುವಾರಿ ಆದರು.

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಜಿಟಿ ನಡುವಿನ ಐಪಿಎಲ್ ಫೈನಲ್ ಪಂದ್ಯದಲ್ಲಿ ಧೋನಿ ಪಡೆ ಗೆದ್ದಿದೆ. ಎರಡು ಎಸೆತಗಳಲ್ಲಿ 10 ರನ್ ಬಾರಿಸಿ ಜಡೇಜಾ ಗೆಲುವಿನ ರುವಾರಿ ಆದರು.

1 / 5
ನಿರ್ದೇಶಕ, ನಯನತಾರಾ ಪತಿ ವಿಘ್ನೇಶ್ ಶಿವನ್ ಅವರು ಈ ಗೆಲುವನ್ನು ಸಂಭ್ರಮಿಸಿದ್ದಾರೆ. ಸ್ಟೇಡಿಯಂಗೆ ತೆರಳಿದ್ದ ಅವರು ಚೆನ್ನೈನ ಬೆಂಬಲಿಸಿದ್ದಾರೆ.

ನಿರ್ದೇಶಕ, ನಯನತಾರಾ ಪತಿ ವಿಘ್ನೇಶ್ ಶಿವನ್ ಅವರು ಈ ಗೆಲುವನ್ನು ಸಂಭ್ರಮಿಸಿದ್ದಾರೆ. ಸ್ಟೇಡಿಯಂಗೆ ತೆರಳಿದ್ದ ಅವರು ಚೆನ್ನೈನ ಬೆಂಬಲಿಸಿದ್ದಾರೆ.

2 / 5
ಚೆನ್ನೈ ಗೆದ್ದ ಬಳಿಕ ಧೋನಿ ಪತ್ನಿ ಸಾಕ್ಷಿ ಜೊತೆ ವಿಘ್ನೇಶ್ ಶಿವನ್ ಪೋಸ್ ನೀಡಿದ್ದಾರೆ. ಈ ಫೋಟೋ ಅನ್ನು ಅವರು ಹಂಚಿಕೊಂಡಿದ್ದಾರೆ.

ಚೆನ್ನೈ ಗೆದ್ದ ಬಳಿಕ ಧೋನಿ ಪತ್ನಿ ಸಾಕ್ಷಿ ಜೊತೆ ವಿಘ್ನೇಶ್ ಶಿವನ್ ಪೋಸ್ ನೀಡಿದ್ದಾರೆ. ಈ ಫೋಟೋ ಅನ್ನು ಅವರು ಹಂಚಿಕೊಂಡಿದ್ದಾರೆ.

3 / 5
ವಿಘ್ನೇಶ್ ಶಿವನ್ ಜೊತೆ ನಯನತಾರಾ ಪಂದ್ಯ ವೀಕ್ಷಣೆಗೆ ಬಂದಿರಲಿಲ್ಲ. ಈ ಮೊದಲು ಅವರು ಪತಿ ಜೊತೆ ಕ್ರಿಕೆಟ್ ವೀಕ್ಷಿಸಿದ್ದರು.

ವಿಘ್ನೇಶ್ ಶಿವನ್ ಜೊತೆ ನಯನತಾರಾ ಪಂದ್ಯ ವೀಕ್ಷಣೆಗೆ ಬಂದಿರಲಿಲ್ಲ. ಈ ಮೊದಲು ಅವರು ಪತಿ ಜೊತೆ ಕ್ರಿಕೆಟ್ ವೀಕ್ಷಿಸಿದ್ದರು.

4 / 5
ವಿಘ್ನೇಶ್ ಶಿವನ್ ಅವರು ಅಜಿತ್ ಕುಮಾರ್ ಮುಂದಿನ ಚಿತ್ರಕ್ಕೆ ನಿರ್ದೇಶನ ಮಾಡಬೇಕಿತ್ತು. ಆದರೆ, ಕಥೆಯಲ್ಲಿ ಕೆಲ ಬದಲಾವಣೆ ಸೂಚಿಸಿದ್ದರಿಂದ ವಿಘ್ನೇಶ್ ಹಿಂದೆ ಸರಿದರು.

ವಿಘ್ನೇಶ್ ಶಿವನ್ ಅವರು ಅಜಿತ್ ಕುಮಾರ್ ಮುಂದಿನ ಚಿತ್ರಕ್ಕೆ ನಿರ್ದೇಶನ ಮಾಡಬೇಕಿತ್ತು. ಆದರೆ, ಕಥೆಯಲ್ಲಿ ಕೆಲ ಬದಲಾವಣೆ ಸೂಚಿಸಿದ್ದರಿಂದ ವಿಘ್ನೇಶ್ ಹಿಂದೆ ಸರಿದರು.

5 / 5
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ