ಗೆದ್ದ ಖುಷಿಯಲ್ಲಿ ಸಾಕ್ಷಿ ಧೋನಿ ಜೊತೆ ಪೋಸ್​ ಕೊಟ್ಟ ವಿಘ್ನೇಶ್ ಶಿವನ್; ನಯನತಾರಾ ಮಿಸ್ಸಿಂಗ್

Vighnesh Sivan: ಚೆನ್ನೈ ಗೆದ್ದ ಬಳಿಕ ಧೋನಿ ಪತ್ನಿ ಸಾಕ್ಷಿ ಜೊತೆ ವಿಘ್ನೇಶ್ ಶಿವನ್ ಪೋಸ್ ನೀಡಿದ್ದಾರೆ. ಈ ಫೋಟೋ ಅನ್ನು ಅವರು ಹಂಚಿಕೊಂಡಿದ್ದಾರೆ.

|

Updated on: May 30, 2023 | 9:30 AM

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಜಿಟಿ ನಡುವಿನ ಐಪಿಎಲ್ ಫೈನಲ್ ಪಂದ್ಯದಲ್ಲಿ ಧೋನಿ ಪಡೆ ಗೆದ್ದಿದೆ. ಎರಡು ಎಸೆತಗಳಲ್ಲಿ 10 ರನ್ ಬಾರಿಸಿ ಜಡೇಜಾ ಗೆಲುವಿನ ರುವಾರಿ ಆದರು.

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಜಿಟಿ ನಡುವಿನ ಐಪಿಎಲ್ ಫೈನಲ್ ಪಂದ್ಯದಲ್ಲಿ ಧೋನಿ ಪಡೆ ಗೆದ್ದಿದೆ. ಎರಡು ಎಸೆತಗಳಲ್ಲಿ 10 ರನ್ ಬಾರಿಸಿ ಜಡೇಜಾ ಗೆಲುವಿನ ರುವಾರಿ ಆದರು.

1 / 5
ನಿರ್ದೇಶಕ, ನಯನತಾರಾ ಪತಿ ವಿಘ್ನೇಶ್ ಶಿವನ್ ಅವರು ಈ ಗೆಲುವನ್ನು ಸಂಭ್ರಮಿಸಿದ್ದಾರೆ. ಸ್ಟೇಡಿಯಂಗೆ ತೆರಳಿದ್ದ ಅವರು ಚೆನ್ನೈನ ಬೆಂಬಲಿಸಿದ್ದಾರೆ.

ನಿರ್ದೇಶಕ, ನಯನತಾರಾ ಪತಿ ವಿಘ್ನೇಶ್ ಶಿವನ್ ಅವರು ಈ ಗೆಲುವನ್ನು ಸಂಭ್ರಮಿಸಿದ್ದಾರೆ. ಸ್ಟೇಡಿಯಂಗೆ ತೆರಳಿದ್ದ ಅವರು ಚೆನ್ನೈನ ಬೆಂಬಲಿಸಿದ್ದಾರೆ.

2 / 5
ಚೆನ್ನೈ ಗೆದ್ದ ಬಳಿಕ ಧೋನಿ ಪತ್ನಿ ಸಾಕ್ಷಿ ಜೊತೆ ವಿಘ್ನೇಶ್ ಶಿವನ್ ಪೋಸ್ ನೀಡಿದ್ದಾರೆ. ಈ ಫೋಟೋ ಅನ್ನು ಅವರು ಹಂಚಿಕೊಂಡಿದ್ದಾರೆ.

ಚೆನ್ನೈ ಗೆದ್ದ ಬಳಿಕ ಧೋನಿ ಪತ್ನಿ ಸಾಕ್ಷಿ ಜೊತೆ ವಿಘ್ನೇಶ್ ಶಿವನ್ ಪೋಸ್ ನೀಡಿದ್ದಾರೆ. ಈ ಫೋಟೋ ಅನ್ನು ಅವರು ಹಂಚಿಕೊಂಡಿದ್ದಾರೆ.

3 / 5
ವಿಘ್ನೇಶ್ ಶಿವನ್ ಜೊತೆ ನಯನತಾರಾ ಪಂದ್ಯ ವೀಕ್ಷಣೆಗೆ ಬಂದಿರಲಿಲ್ಲ. ಈ ಮೊದಲು ಅವರು ಪತಿ ಜೊತೆ ಕ್ರಿಕೆಟ್ ವೀಕ್ಷಿಸಿದ್ದರು.

ವಿಘ್ನೇಶ್ ಶಿವನ್ ಜೊತೆ ನಯನತಾರಾ ಪಂದ್ಯ ವೀಕ್ಷಣೆಗೆ ಬಂದಿರಲಿಲ್ಲ. ಈ ಮೊದಲು ಅವರು ಪತಿ ಜೊತೆ ಕ್ರಿಕೆಟ್ ವೀಕ್ಷಿಸಿದ್ದರು.

4 / 5
ವಿಘ್ನೇಶ್ ಶಿವನ್ ಅವರು ಅಜಿತ್ ಕುಮಾರ್ ಮುಂದಿನ ಚಿತ್ರಕ್ಕೆ ನಿರ್ದೇಶನ ಮಾಡಬೇಕಿತ್ತು. ಆದರೆ, ಕಥೆಯಲ್ಲಿ ಕೆಲ ಬದಲಾವಣೆ ಸೂಚಿಸಿದ್ದರಿಂದ ವಿಘ್ನೇಶ್ ಹಿಂದೆ ಸರಿದರು.

ವಿಘ್ನೇಶ್ ಶಿವನ್ ಅವರು ಅಜಿತ್ ಕುಮಾರ್ ಮುಂದಿನ ಚಿತ್ರಕ್ಕೆ ನಿರ್ದೇಶನ ಮಾಡಬೇಕಿತ್ತು. ಆದರೆ, ಕಥೆಯಲ್ಲಿ ಕೆಲ ಬದಲಾವಣೆ ಸೂಚಿಸಿದ್ದರಿಂದ ವಿಘ್ನೇಶ್ ಹಿಂದೆ ಸರಿದರು.

5 / 5
Follow us
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?