AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದಲ್ಲಿ ಬಿರಾದಾರ್ ಹೊಸ ಸಾಧನೆ; ವೈಜನಾಥ್​ ನಟನೆಯ 500ನೇ ಸಿನಿಮಾ ‘90 ಬಿಡಿ ಮನೀಗ್ ನಡಿ’ ಈ ವಾರ ತೆರೆಗೆ

ಬಿರಾದಾರ್ ಹೆಸರಲ್ಲಿ ಹೊಸ ದಾಖಲೆ ಸೇರ್ಪಡೆ ಆಗಿದೆ. ಈ ವಾರ ಅವರ ನಟನೆಯ 500ನೇ ಸಿನಿಮಾ ರಿಲೀಸ್ ಆಗುತ್ತಿದೆ. ಈ ಮೂಲಕ ಅಪರೂಪದ ದಾಖಲೆ ಬರೆದಿದ್ದಾರೆ ಅವರು.  

ರಾಜೇಶ್ ದುಗ್ಗುಮನೆ
|

Updated on:Jun 27, 2023 | 10:33 AM

ಹಿರಿಯ ನಟ, ರಾಷ್ಟ್ರಪ್ರಶಸ್ತಿ ವಿಜೇತ ವೈಜನಾಥ್ ಬಿರಾದಾರ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ, ಪೋಷಕ ಪಾತ್ರಗಳ ಮೂಲಕ ಅವರು ಗಮನ ಸೆಳೆದಿದ್ದಾರೆ.

ಹಿರಿಯ ನಟ, ರಾಷ್ಟ್ರಪ್ರಶಸ್ತಿ ವಿಜೇತ ವೈಜನಾಥ್ ಬಿರಾದಾರ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ, ಪೋಷಕ ಪಾತ್ರಗಳ ಮೂಲಕ ಅವರು ಗಮನ ಸೆಳೆದಿದ್ದಾರೆ.

1 / 6
ಬಿರಾದಾರ್ ಹೆಸರಲ್ಲಿ ಹೊಸ ದಾಖಲೆ ಸೇರ್ಪಡೆ ಆಗಿದೆ. ಈ ವಾರ ಅವರ ನಟನೆಯ 500ನೇ ಸಿನಿಮಾ ರಿಲೀಸ್ ಆಗುತ್ತಿದೆ. ಈ ಮೂಲಕ ಅಪರೂಪದ ದಾಖಲೆ ಬರೆದಿದ್ದಾರೆ ಅವರು.  

ಬಿರಾದಾರ್ ಹೆಸರಲ್ಲಿ ಹೊಸ ದಾಖಲೆ ಸೇರ್ಪಡೆ ಆಗಿದೆ. ಈ ವಾರ ಅವರ ನಟನೆಯ 500ನೇ ಸಿನಿಮಾ ರಿಲೀಸ್ ಆಗುತ್ತಿದೆ. ಈ ಮೂಲಕ ಅಪರೂಪದ ದಾಖಲೆ ಬರೆದಿದ್ದಾರೆ ಅವರು.  

2 / 6
‘90 ಬಿಡಿ ಮನೀಗ್ ನಡಿ’ ಅನ್ನೋದು ಬಿರಾದಾರ್ ಅವರ 500ನೇ ಸಿನಿಮಾ. ಈ ಚಿತ್ರ ಗುರುವಾರ (ಜೂನ್ 29) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಾಗರಾಜ್ ಅರೆಹೊಳೆ ಹಾಗೂ ಉಮೇಶ್ ಬಾದರದಿನ್ನಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

‘90 ಬಿಡಿ ಮನೀಗ್ ನಡಿ’ ಅನ್ನೋದು ಬಿರಾದಾರ್ ಅವರ 500ನೇ ಸಿನಿಮಾ. ಈ ಚಿತ್ರ ಗುರುವಾರ (ಜೂನ್ 29) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಾಗರಾಜ್ ಅರೆಹೊಳೆ ಹಾಗೂ ಉಮೇಶ್ ಬಾದರದಿನ್ನಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

3 / 6
ಅಮ್ಮ ಟಾಕೀಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣ ಆಗಿದೆ. ತಾರಾಬಳಗ ದೊಡ್ಡದಾಗಿದೆ. ಬಿರಾದಾರ್ ಜೊತೆ ಪ್ರೀತು ಪೂಜಾ‌, ಕರಿಸುಬ್ಬು, ಅಭಯ್, ನೀತಾ, ವಿವೇಕ್ ಹೊಸಕೋಟೆ, ಆರ್.ಡಿ ಬಾಬು, ಮುರುಳಿ, ಧರ್ಮ, ಪ್ರಶಾಂತ್ ಸಿದ್ದಿ, ಮುಂತಾದವರು ನಟಿಸಿದ್ದಾರೆ.

ಅಮ್ಮ ಟಾಕೀಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣ ಆಗಿದೆ. ತಾರಾಬಳಗ ದೊಡ್ಡದಾಗಿದೆ. ಬಿರಾದಾರ್ ಜೊತೆ ಪ್ರೀತು ಪೂಜಾ‌, ಕರಿಸುಬ್ಬು, ಅಭಯ್, ನೀತಾ, ವಿವೇಕ್ ಹೊಸಕೋಟೆ, ಆರ್.ಡಿ ಬಾಬು, ಮುರುಳಿ, ಧರ್ಮ, ಪ್ರಶಾಂತ್ ಸಿದ್ದಿ, ಮುಂತಾದವರು ನಟಿಸಿದ್ದಾರೆ.

4 / 6
ವೆಂಕಟೇಶ್ ಯುಡಿವಿ ಸಂಕಲನ, ಕೃಷ್ಣ ನಾಯ್ಕರ್ ಛಾಯಾಗ್ರಹಣ, ವೀರ್ ಸಮರ್ಥ್ ಹಿನ್ನೆಲೆ ಸಂಗೀತ, ರಾಕಿ ರಮೇಶ್ ಸಾಹಸ ನಿರ್ದೇಶನ ಇದೆ. ಶಿವು ಭೇರಗಿ ಹಾಗೂ ಕಿರಣ್ ಶಂಕರ್ ಸಂಗೀತ  ನಿರ್ದೇಶನ ಈ ಚಿತ್ರಕ್ಕಿದೆ.

ವೆಂಕಟೇಶ್ ಯುಡಿವಿ ಸಂಕಲನ, ಕೃಷ್ಣ ನಾಯ್ಕರ್ ಛಾಯಾಗ್ರಹಣ, ವೀರ್ ಸಮರ್ಥ್ ಹಿನ್ನೆಲೆ ಸಂಗೀತ, ರಾಕಿ ರಮೇಶ್ ಸಾಹಸ ನಿರ್ದೇಶನ ಇದೆ. ಶಿವು ಭೇರಗಿ ಹಾಗೂ ಕಿರಣ್ ಶಂಕರ್ ಸಂಗೀತ  ನಿರ್ದೇಶನ ಈ ಚಿತ್ರಕ್ಕಿದೆ.

5 / 6
500 ಚಿತ್ರಗಳಲ್ಲಿ ನಟಿಸೋದು ಎಂದರೆ ಅದು ಸಣ್ಣ ವಿಚಾರ ಅಲ್ಲವೇ ಅಲ್ಲ. ಅವರ ಚಿತ್ರ ಯಶಸ್ಸು ಕಾಣಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

500 ಚಿತ್ರಗಳಲ್ಲಿ ನಟಿಸೋದು ಎಂದರೆ ಅದು ಸಣ್ಣ ವಿಚಾರ ಅಲ್ಲವೇ ಅಲ್ಲ. ಅವರ ಚಿತ್ರ ಯಶಸ್ಸು ಕಾಣಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

6 / 6

Published On - 10:32 am, Tue, 27 June 23

Follow us
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ