AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JGM ಚಿತ್ರದಲ್ಲಿ ಸೈನಿಕನ ಅವತಾರ ತಾಳಿದ ವಿಜಯ್​ ದೇವರಕೊಂಡ​; ಇಲ್ಲಿವೆ ಫೋಟೋಗಳು  

JGM ಚಿತ್ರವನ್ನು ವಿದೇಶದ ನಾನಾ ಭಾಗಗಳಲ್ಲಿ ಶೂಟಿಂಗ್ ಮಾಡಲು ಪ್ಲ್ಯಾನ್ ರೂಪಿಸಲಾಗಿದೆ. ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಗಸ್ಟ್ 3 2023ರಂದು ಚಿತ್ರ ತೆರೆಕಾಣಲಿದೆ.

TV9 Web
| Edited By: |

Updated on: Mar 29, 2022 | 5:04 PM

Share
ಟಾಲಿವುಡ್ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ‘ಲೈಗರ್​’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿರುವಾಗಲೇ ಇವರ ಕಾಂಬಿನೇಷನ್​ನ ಹೊಸ ಸಿನಿಮಾ ‘ಜೆಜಿಎಂ’ ಘೋಷಣೆ ಆಗಿದೆ.  

ಟಾಲಿವುಡ್ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ‘ಲೈಗರ್​’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿರುವಾಗಲೇ ಇವರ ಕಾಂಬಿನೇಷನ್​ನ ಹೊಸ ಸಿನಿಮಾ ‘ಜೆಜಿಎಂ’ ಘೋಷಣೆ ಆಗಿದೆ.  

1 / 5
JGM ಸಿನಿಮಾಗೆ ಪುರಿ ಜಗನ್ನಾಥ್ ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಲಿದ್ದು, ಪುರಿ ಕನೆಕ್ಟ್ ಹಾಗೂ ಶ್ರೀಕರ ಸ್ಟುಡಿಯೋ ಪ್ರೊಡಕ್ಷನ್ ಅಡಿಯಲ್ಲಿ ಚಾರ್ಮಿ ಕೌರ್, ವಂಶಿ ಪಡಿಪಲ್ಲಿ ಬಂಡವಾಳ ಹೂಡುತ್ತಿದ್ದಾರೆ.

JGM ಸಿನಿಮಾಗೆ ಪುರಿ ಜಗನ್ನಾಥ್ ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಲಿದ್ದು, ಪುರಿ ಕನೆಕ್ಟ್ ಹಾಗೂ ಶ್ರೀಕರ ಸ್ಟುಡಿಯೋ ಪ್ರೊಡಕ್ಷನ್ ಅಡಿಯಲ್ಲಿ ಚಾರ್ಮಿ ಕೌರ್, ವಂಶಿ ಪಡಿಪಲ್ಲಿ ಬಂಡವಾಳ ಹೂಡುತ್ತಿದ್ದಾರೆ.

2 / 5
ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದು ಪಕ್ಕಾ ಆಕ್ಷನ್ ಸಿನಿಮಾ ಆಗಿರಲಿದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ಮಾಹಿತಿ ಹಂಚಿಕೊಂಡರು.

ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದು ಪಕ್ಕಾ ಆಕ್ಷನ್ ಸಿನಿಮಾ ಆಗಿರಲಿದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ಮಾಹಿತಿ ಹಂಚಿಕೊಂಡರು.

3 / 5
‘ಪ್ರತಿಯೊಬ್ಬ ಭಾರತೀಯರಿಗೂ ಈ ಕಥೆ ಮನ ಮುಟ್ಟುತ್ತದೆ. ಇದು ಸವಾಲಿನ ಕಥೆ’ ಎಂದರು ವಿಜಯ್ ದೇವರಕೊಂಡ.

‘ಪ್ರತಿಯೊಬ್ಬ ಭಾರತೀಯರಿಗೂ ಈ ಕಥೆ ಮನ ಮುಟ್ಟುತ್ತದೆ. ಇದು ಸವಾಲಿನ ಕಥೆ’ ಎಂದರು ವಿಜಯ್ ದೇವರಕೊಂಡ.

4 / 5
ವಿದೇಶದ ನಾನಾ ಭಾಗಗಳಲ್ಲಿ ಶೂಟಿಂಗ್ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಗಸ್ಟ್ 3 2023ರಂದು ಚಿತ್ರ ತೆರೆಕಾಣಲಿದೆ.

ವಿದೇಶದ ನಾನಾ ಭಾಗಗಳಲ್ಲಿ ಶೂಟಿಂಗ್ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಗಸ್ಟ್ 3 2023ರಂದು ಚಿತ್ರ ತೆರೆಕಾಣಲಿದೆ.

5 / 5
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ