AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JGM ಚಿತ್ರದಲ್ಲಿ ಸೈನಿಕನ ಅವತಾರ ತಾಳಿದ ವಿಜಯ್​ ದೇವರಕೊಂಡ​; ಇಲ್ಲಿವೆ ಫೋಟೋಗಳು  

JGM ಚಿತ್ರವನ್ನು ವಿದೇಶದ ನಾನಾ ಭಾಗಗಳಲ್ಲಿ ಶೂಟಿಂಗ್ ಮಾಡಲು ಪ್ಲ್ಯಾನ್ ರೂಪಿಸಲಾಗಿದೆ. ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಗಸ್ಟ್ 3 2023ರಂದು ಚಿತ್ರ ತೆರೆಕಾಣಲಿದೆ.

TV9 Web
| Edited By: |

Updated on: Mar 29, 2022 | 5:04 PM

Share
ಟಾಲಿವುಡ್ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ‘ಲೈಗರ್​’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿರುವಾಗಲೇ ಇವರ ಕಾಂಬಿನೇಷನ್​ನ ಹೊಸ ಸಿನಿಮಾ ‘ಜೆಜಿಎಂ’ ಘೋಷಣೆ ಆಗಿದೆ.  

ಟಾಲಿವುಡ್ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ‘ಲೈಗರ್​’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿರುವಾಗಲೇ ಇವರ ಕಾಂಬಿನೇಷನ್​ನ ಹೊಸ ಸಿನಿಮಾ ‘ಜೆಜಿಎಂ’ ಘೋಷಣೆ ಆಗಿದೆ.  

1 / 5
JGM ಸಿನಿಮಾಗೆ ಪುರಿ ಜಗನ್ನಾಥ್ ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಲಿದ್ದು, ಪುರಿ ಕನೆಕ್ಟ್ ಹಾಗೂ ಶ್ರೀಕರ ಸ್ಟುಡಿಯೋ ಪ್ರೊಡಕ್ಷನ್ ಅಡಿಯಲ್ಲಿ ಚಾರ್ಮಿ ಕೌರ್, ವಂಶಿ ಪಡಿಪಲ್ಲಿ ಬಂಡವಾಳ ಹೂಡುತ್ತಿದ್ದಾರೆ.

JGM ಸಿನಿಮಾಗೆ ಪುರಿ ಜಗನ್ನಾಥ್ ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಲಿದ್ದು, ಪುರಿ ಕನೆಕ್ಟ್ ಹಾಗೂ ಶ್ರೀಕರ ಸ್ಟುಡಿಯೋ ಪ್ರೊಡಕ್ಷನ್ ಅಡಿಯಲ್ಲಿ ಚಾರ್ಮಿ ಕೌರ್, ವಂಶಿ ಪಡಿಪಲ್ಲಿ ಬಂಡವಾಳ ಹೂಡುತ್ತಿದ್ದಾರೆ.

2 / 5
ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದು ಪಕ್ಕಾ ಆಕ್ಷನ್ ಸಿನಿಮಾ ಆಗಿರಲಿದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ಮಾಹಿತಿ ಹಂಚಿಕೊಂಡರು.

ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದು ಪಕ್ಕಾ ಆಕ್ಷನ್ ಸಿನಿಮಾ ಆಗಿರಲಿದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ಮಾಹಿತಿ ಹಂಚಿಕೊಂಡರು.

3 / 5
‘ಪ್ರತಿಯೊಬ್ಬ ಭಾರತೀಯರಿಗೂ ಈ ಕಥೆ ಮನ ಮುಟ್ಟುತ್ತದೆ. ಇದು ಸವಾಲಿನ ಕಥೆ’ ಎಂದರು ವಿಜಯ್ ದೇವರಕೊಂಡ.

‘ಪ್ರತಿಯೊಬ್ಬ ಭಾರತೀಯರಿಗೂ ಈ ಕಥೆ ಮನ ಮುಟ್ಟುತ್ತದೆ. ಇದು ಸವಾಲಿನ ಕಥೆ’ ಎಂದರು ವಿಜಯ್ ದೇವರಕೊಂಡ.

4 / 5
ವಿದೇಶದ ನಾನಾ ಭಾಗಗಳಲ್ಲಿ ಶೂಟಿಂಗ್ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಗಸ್ಟ್ 3 2023ರಂದು ಚಿತ್ರ ತೆರೆಕಾಣಲಿದೆ.

ವಿದೇಶದ ನಾನಾ ಭಾಗಗಳಲ್ಲಿ ಶೂಟಿಂಗ್ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಗಸ್ಟ್ 3 2023ರಂದು ಚಿತ್ರ ತೆರೆಕಾಣಲಿದೆ.

5 / 5
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್