AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JGM ಚಿತ್ರದಲ್ಲಿ ಸೈನಿಕನ ಅವತಾರ ತಾಳಿದ ವಿಜಯ್​ ದೇವರಕೊಂಡ​; ಇಲ್ಲಿವೆ ಫೋಟೋಗಳು  

JGM ಚಿತ್ರವನ್ನು ವಿದೇಶದ ನಾನಾ ಭಾಗಗಳಲ್ಲಿ ಶೂಟಿಂಗ್ ಮಾಡಲು ಪ್ಲ್ಯಾನ್ ರೂಪಿಸಲಾಗಿದೆ. ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಗಸ್ಟ್ 3 2023ರಂದು ಚಿತ್ರ ತೆರೆಕಾಣಲಿದೆ.

TV9 Web
| Edited By: |

Updated on: Mar 29, 2022 | 5:04 PM

Share
ಟಾಲಿವುಡ್ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ‘ಲೈಗರ್​’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿರುವಾಗಲೇ ಇವರ ಕಾಂಬಿನೇಷನ್​ನ ಹೊಸ ಸಿನಿಮಾ ‘ಜೆಜಿಎಂ’ ಘೋಷಣೆ ಆಗಿದೆ.  

ಟಾಲಿವುಡ್ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ‘ಲೈಗರ್​’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿರುವಾಗಲೇ ಇವರ ಕಾಂಬಿನೇಷನ್​ನ ಹೊಸ ಸಿನಿಮಾ ‘ಜೆಜಿಎಂ’ ಘೋಷಣೆ ಆಗಿದೆ.  

1 / 5
JGM ಸಿನಿಮಾಗೆ ಪುರಿ ಜಗನ್ನಾಥ್ ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಲಿದ್ದು, ಪುರಿ ಕನೆಕ್ಟ್ ಹಾಗೂ ಶ್ರೀಕರ ಸ್ಟುಡಿಯೋ ಪ್ರೊಡಕ್ಷನ್ ಅಡಿಯಲ್ಲಿ ಚಾರ್ಮಿ ಕೌರ್, ವಂಶಿ ಪಡಿಪಲ್ಲಿ ಬಂಡವಾಳ ಹೂಡುತ್ತಿದ್ದಾರೆ.

JGM ಸಿನಿಮಾಗೆ ಪುರಿ ಜಗನ್ನಾಥ್ ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಲಿದ್ದು, ಪುರಿ ಕನೆಕ್ಟ್ ಹಾಗೂ ಶ್ರೀಕರ ಸ್ಟುಡಿಯೋ ಪ್ರೊಡಕ್ಷನ್ ಅಡಿಯಲ್ಲಿ ಚಾರ್ಮಿ ಕೌರ್, ವಂಶಿ ಪಡಿಪಲ್ಲಿ ಬಂಡವಾಳ ಹೂಡುತ್ತಿದ್ದಾರೆ.

2 / 5
ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದು ಪಕ್ಕಾ ಆಕ್ಷನ್ ಸಿನಿಮಾ ಆಗಿರಲಿದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ಮಾಹಿತಿ ಹಂಚಿಕೊಂಡರು.

ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದು ಪಕ್ಕಾ ಆಕ್ಷನ್ ಸಿನಿಮಾ ಆಗಿರಲಿದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ಮಾಹಿತಿ ಹಂಚಿಕೊಂಡರು.

3 / 5
‘ಪ್ರತಿಯೊಬ್ಬ ಭಾರತೀಯರಿಗೂ ಈ ಕಥೆ ಮನ ಮುಟ್ಟುತ್ತದೆ. ಇದು ಸವಾಲಿನ ಕಥೆ’ ಎಂದರು ವಿಜಯ್ ದೇವರಕೊಂಡ.

‘ಪ್ರತಿಯೊಬ್ಬ ಭಾರತೀಯರಿಗೂ ಈ ಕಥೆ ಮನ ಮುಟ್ಟುತ್ತದೆ. ಇದು ಸವಾಲಿನ ಕಥೆ’ ಎಂದರು ವಿಜಯ್ ದೇವರಕೊಂಡ.

4 / 5
ವಿದೇಶದ ನಾನಾ ಭಾಗಗಳಲ್ಲಿ ಶೂಟಿಂಗ್ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಗಸ್ಟ್ 3 2023ರಂದು ಚಿತ್ರ ತೆರೆಕಾಣಲಿದೆ.

ವಿದೇಶದ ನಾನಾ ಭಾಗಗಳಲ್ಲಿ ಶೂಟಿಂಗ್ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಗಸ್ಟ್ 3 2023ರಂದು ಚಿತ್ರ ತೆರೆಕಾಣಲಿದೆ.

5 / 5
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು