JGM ಚಿತ್ರದಲ್ಲಿ ಸೈನಿಕನ ಅವತಾರ ತಾಳಿದ ವಿಜಯ್​ ದೇವರಕೊಂಡ​; ಇಲ್ಲಿವೆ ಫೋಟೋಗಳು  

JGM ಚಿತ್ರವನ್ನು ವಿದೇಶದ ನಾನಾ ಭಾಗಗಳಲ್ಲಿ ಶೂಟಿಂಗ್ ಮಾಡಲು ಪ್ಲ್ಯಾನ್ ರೂಪಿಸಲಾಗಿದೆ. ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಗಸ್ಟ್ 3 2023ರಂದು ಚಿತ್ರ ತೆರೆಕಾಣಲಿದೆ.

| Updated By: ರಾಜೇಶ್ ದುಗ್ಗುಮನೆ

Updated on: Mar 29, 2022 | 5:04 PM

ಟಾಲಿವುಡ್ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ‘ಲೈಗರ್​’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿರುವಾಗಲೇ ಇವರ ಕಾಂಬಿನೇಷನ್​ನ ಹೊಸ ಸಿನಿಮಾ ‘ಜೆಜಿಎಂ’ ಘೋಷಣೆ ಆಗಿದೆ.  

ಟಾಲಿವುಡ್ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ‘ಲೈಗರ್​’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿರುವಾಗಲೇ ಇವರ ಕಾಂಬಿನೇಷನ್​ನ ಹೊಸ ಸಿನಿಮಾ ‘ಜೆಜಿಎಂ’ ಘೋಷಣೆ ಆಗಿದೆ.  

1 / 5
JGM ಸಿನಿಮಾಗೆ ಪುರಿ ಜಗನ್ನಾಥ್ ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಲಿದ್ದು, ಪುರಿ ಕನೆಕ್ಟ್ ಹಾಗೂ ಶ್ರೀಕರ ಸ್ಟುಡಿಯೋ ಪ್ರೊಡಕ್ಷನ್ ಅಡಿಯಲ್ಲಿ ಚಾರ್ಮಿ ಕೌರ್, ವಂಶಿ ಪಡಿಪಲ್ಲಿ ಬಂಡವಾಳ ಹೂಡುತ್ತಿದ್ದಾರೆ.

JGM ಸಿನಿಮಾಗೆ ಪುರಿ ಜಗನ್ನಾಥ್ ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಲಿದ್ದು, ಪುರಿ ಕನೆಕ್ಟ್ ಹಾಗೂ ಶ್ರೀಕರ ಸ್ಟುಡಿಯೋ ಪ್ರೊಡಕ್ಷನ್ ಅಡಿಯಲ್ಲಿ ಚಾರ್ಮಿ ಕೌರ್, ವಂಶಿ ಪಡಿಪಲ್ಲಿ ಬಂಡವಾಳ ಹೂಡುತ್ತಿದ್ದಾರೆ.

2 / 5
ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದು ಪಕ್ಕಾ ಆಕ್ಷನ್ ಸಿನಿಮಾ ಆಗಿರಲಿದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ಮಾಹಿತಿ ಹಂಚಿಕೊಂಡರು.

ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದು ಪಕ್ಕಾ ಆಕ್ಷನ್ ಸಿನಿಮಾ ಆಗಿರಲಿದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ಮಾಹಿತಿ ಹಂಚಿಕೊಂಡರು.

3 / 5
‘ಪ್ರತಿಯೊಬ್ಬ ಭಾರತೀಯರಿಗೂ ಈ ಕಥೆ ಮನ ಮುಟ್ಟುತ್ತದೆ. ಇದು ಸವಾಲಿನ ಕಥೆ’ ಎಂದರು ವಿಜಯ್ ದೇವರಕೊಂಡ.

‘ಪ್ರತಿಯೊಬ್ಬ ಭಾರತೀಯರಿಗೂ ಈ ಕಥೆ ಮನ ಮುಟ್ಟುತ್ತದೆ. ಇದು ಸವಾಲಿನ ಕಥೆ’ ಎಂದರು ವಿಜಯ್ ದೇವರಕೊಂಡ.

4 / 5
ವಿದೇಶದ ನಾನಾ ಭಾಗಗಳಲ್ಲಿ ಶೂಟಿಂಗ್ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಗಸ್ಟ್ 3 2023ರಂದು ಚಿತ್ರ ತೆರೆಕಾಣಲಿದೆ.

ವಿದೇಶದ ನಾನಾ ಭಾಗಗಳಲ್ಲಿ ಶೂಟಿಂಗ್ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಗಸ್ಟ್ 3 2023ರಂದು ಚಿತ್ರ ತೆರೆಕಾಣಲಿದೆ.

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ