AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Deverakonda: ವಿಜಯ್ ದೇವರಕೊಂಡ ಬರ್ತ್​ಡೇಗೆ ಅಭಿಮಾನಿಗಳಿಗೆ ಸಿಗ್ತಿದೆ ವಿಶೇಷ ಗಿಫ್ಟ್​

ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

ರಾಜೇಶ್ ದುಗ್ಗುಮನೆ
| Edited By: |

Updated on:May 09, 2023 | 9:12 AM

Share
ಇಂದು (ಮೇ 9) ವಿಜಯ್ ದೇವರಕೊಂಡ ಅವರ ಬರ್ತ್​​ಡೇ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ.

ಇಂದು (ಮೇ 9) ವಿಜಯ್ ದೇವರಕೊಂಡ ಅವರ ಬರ್ತ್​​ಡೇ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ.

1 / 5
ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

2 / 5
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ವಿಜಯ್ ಬರ್ತ್​್ಡೇಗೆ ರಶ್ಮಿಕಾ ಹೇಗೆ ವಿಶ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ವಿಜಯ್ ಬರ್ತ್​್ಡೇಗೆ ರಶ್ಮಿಕಾ ಹೇಗೆ ವಿಶ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

3 / 5
ವಿಜಯ್ ದೇವರಕೊಂಡ ಇತ್ತೀಚೆಗೆ ದೊಡ್ಡ ಮಟ್ಟದ ಗೆಲುವು ಕಂಡಿಲ್ಲ. ‘ಲೈಗರ್’ ಸೋಲು ಅವರಿಗೆ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ.

ವಿಜಯ್ ದೇವರಕೊಂಡ ಇತ್ತೀಚೆಗೆ ದೊಡ್ಡ ಮಟ್ಟದ ಗೆಲುವು ಕಂಡಿಲ್ಲ. ‘ಲೈಗರ್’ ಸೋಲು ಅವರಿಗೆ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ.

4 / 5
ಇತ್ತೀಚೆಗೆ ವಿಜಯ್ ದೇವರಕೊಂಡ ಅವರ ಹೊಸ ಸಿನಿಮಾದ ಮುಹೂರ್ತ ನಡೆದಿದೆ. ಕನ್ನಡದ ಶ್ರೀಲೀಲಾ ಈ ಚಿತ್ರಕ್ಕೆ ನಾಯಕಿ.

ಇತ್ತೀಚೆಗೆ ವಿಜಯ್ ದೇವರಕೊಂಡ ಅವರ ಹೊಸ ಸಿನಿಮಾದ ಮುಹೂರ್ತ ನಡೆದಿದೆ. ಕನ್ನಡದ ಶ್ರೀಲೀಲಾ ಈ ಚಿತ್ರಕ್ಕೆ ನಾಯಕಿ.

5 / 5

Published On - 8:51 am, Tue, 9 May 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ