Vijay Deverakonda: ವಿಜಯ್ ದೇವರಕೊಂಡ ಬರ್ತ್ಡೇಗೆ ಅಭಿಮಾನಿಗಳಿಗೆ ಸಿಗ್ತಿದೆ ವಿಶೇಷ ಗಿಫ್ಟ್
ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್ ಆಗಿ ಸಿಗಲಿದೆ.
Updated on:May 09, 2023 | 9:12 AM

ಇಂದು (ಮೇ 9) ವಿಜಯ್ ದೇವರಕೊಂಡ ಅವರ ಬರ್ತ್ಡೇ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ.

ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್ ಆಗಿ ಸಿಗಲಿದೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ವಿಜಯ್ ಬರ್ತ್್ಡೇಗೆ ರಶ್ಮಿಕಾ ಹೇಗೆ ವಿಶ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವಿಜಯ್ ದೇವರಕೊಂಡ ಇತ್ತೀಚೆಗೆ ದೊಡ್ಡ ಮಟ್ಟದ ಗೆಲುವು ಕಂಡಿಲ್ಲ. ‘ಲೈಗರ್’ ಸೋಲು ಅವರಿಗೆ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ.

ಇತ್ತೀಚೆಗೆ ವಿಜಯ್ ದೇವರಕೊಂಡ ಅವರ ಹೊಸ ಸಿನಿಮಾದ ಮುಹೂರ್ತ ನಡೆದಿದೆ. ಕನ್ನಡದ ಶ್ರೀಲೀಲಾ ಈ ಚಿತ್ರಕ್ಕೆ ನಾಯಕಿ.
Published On - 8:51 am, Tue, 9 May 23
Related Photo Gallery

IPL 2025: RCB ತಂಡಕ್ಕೆ ಕೆರಿಬಿಯನ್ ದೈತ್ಯ ಎಂಟ್ರಿ

IPL 2025: ಐಪಿಎಲ್ಗೆ ಆಯ್ಕೆಯಾದರೂ ಬಾಂಗ್ಲಾದೇಶ್ ಆಟಗಾರನಿಗೆ ಸಂಕಷ್ಟ

ಹಿಮಾಲಯ ಪರ್ವತ ಹತ್ತಿದ ಮೈಸೂರಿನ ಪೌರ ಕಾರ್ಮಿಕರ ಮಕ್ಕಳು, ಮಾವುತರು

IPL 2025: RCB ಗೆ ನವೀನ್ ಉಲ್ ಹಕ್ ಎಂಟ್ರಿ! ಇದು ನಿಜನಾ?

ಭಗವದ್ಗೀತೆಯ ಈ ಪಾಠಗಳು ಸಂಬಂಧವನ್ನು ಬಲಪಡಿಸಲು ಸಹಕಾರಿ

IPL 2025: RCBಗೆ ಆಘಾತದ ಮೇಲೆ ಆಘಾತ: ಪ್ಲೇಆಫ್ ಪಂದ್ಯಗಳಿಗೆ ಐವರು ಅಲಭ್ಯ!

ವಿಶ್ವದ ದುಬಾರಿ ಮಾವು ಇದು, ಇದರ ಬೆಲೆ ಕೇಳಿದ್ರೆ ಖಂಡಿತ ಬೆಚ್ಚಿ ಬೀಳ್ತಿರಾ

Team India: ಮೂರು ವಿಕೆಟ್ ಪತನ… ಮತ್ತೊಬ್ಬರು ಯಾರು?

2 ವರ್ಷ ಆಡಿದ್ರೆ ವಿರಾಟ್ ಕೊಹ್ಲಿಗೆ ಸಿಗೋದು ಕೇವಲ 1.62 ಕೋಟಿ ರೂ. ಮಾತ್ರ..!

IPL 2025: ಕೇವಲ 2 ಮ್ಯಾಚ್ಗೆ ಮಾತ್ರ: ಉಳಿದ ಪಂದ್ಯಗಳಿಂದ RCB ಆಟಗಾರ ಔಟ್
ಚಲಿಸುತ್ತಿದ್ದ ಬಸ್ನಲ್ಲಿ ಬೆಂಕಿ, ಐವರು ಸಾವು

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?

ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ

ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ

ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
