AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Deverakonda: ವಿಜಯ್ ದೇವರಕೊಂಡ ಬರ್ತ್​ಡೇಗೆ ಅಭಿಮಾನಿಗಳಿಗೆ ಸಿಗ್ತಿದೆ ವಿಶೇಷ ಗಿಫ್ಟ್​

ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

ರಾಜೇಶ್ ದುಗ್ಗುಮನೆ
| Edited By: |

Updated on:May 09, 2023 | 9:12 AM

Share
ಇಂದು (ಮೇ 9) ವಿಜಯ್ ದೇವರಕೊಂಡ ಅವರ ಬರ್ತ್​​ಡೇ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ.

ಇಂದು (ಮೇ 9) ವಿಜಯ್ ದೇವರಕೊಂಡ ಅವರ ಬರ್ತ್​​ಡೇ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ.

1 / 5
ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

2 / 5
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ವಿಜಯ್ ಬರ್ತ್​್ಡೇಗೆ ರಶ್ಮಿಕಾ ಹೇಗೆ ವಿಶ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ವಿಜಯ್ ಬರ್ತ್​್ಡೇಗೆ ರಶ್ಮಿಕಾ ಹೇಗೆ ವಿಶ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

3 / 5
ವಿಜಯ್ ದೇವರಕೊಂಡ ಇತ್ತೀಚೆಗೆ ದೊಡ್ಡ ಮಟ್ಟದ ಗೆಲುವು ಕಂಡಿಲ್ಲ. ‘ಲೈಗರ್’ ಸೋಲು ಅವರಿಗೆ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ.

ವಿಜಯ್ ದೇವರಕೊಂಡ ಇತ್ತೀಚೆಗೆ ದೊಡ್ಡ ಮಟ್ಟದ ಗೆಲುವು ಕಂಡಿಲ್ಲ. ‘ಲೈಗರ್’ ಸೋಲು ಅವರಿಗೆ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ.

4 / 5
ಇತ್ತೀಚೆಗೆ ವಿಜಯ್ ದೇವರಕೊಂಡ ಅವರ ಹೊಸ ಸಿನಿಮಾದ ಮುಹೂರ್ತ ನಡೆದಿದೆ. ಕನ್ನಡದ ಶ್ರೀಲೀಲಾ ಈ ಚಿತ್ರಕ್ಕೆ ನಾಯಕಿ.

ಇತ್ತೀಚೆಗೆ ವಿಜಯ್ ದೇವರಕೊಂಡ ಅವರ ಹೊಸ ಸಿನಿಮಾದ ಮುಹೂರ್ತ ನಡೆದಿದೆ. ಕನ್ನಡದ ಶ್ರೀಲೀಲಾ ಈ ಚಿತ್ರಕ್ಕೆ ನಾಯಕಿ.

5 / 5

Published On - 8:51 am, Tue, 9 May 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ