AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Deverakonda: ವಿಜಯ್ ದೇವರಕೊಂಡ ಬರ್ತ್​ಡೇಗೆ ಅಭಿಮಾನಿಗಳಿಗೆ ಸಿಗ್ತಿದೆ ವಿಶೇಷ ಗಿಫ್ಟ್​

ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

ರಾಜೇಶ್ ದುಗ್ಗುಮನೆ
| Edited By: |

Updated on:May 09, 2023 | 9:12 AM

Share
ಇಂದು (ಮೇ 9) ವಿಜಯ್ ದೇವರಕೊಂಡ ಅವರ ಬರ್ತ್​​ಡೇ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ.

ಇಂದು (ಮೇ 9) ವಿಜಯ್ ದೇವರಕೊಂಡ ಅವರ ಬರ್ತ್​​ಡೇ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ.

1 / 5
ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

2 / 5
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ವಿಜಯ್ ಬರ್ತ್​್ಡೇಗೆ ರಶ್ಮಿಕಾ ಹೇಗೆ ವಿಶ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ವಿಜಯ್ ಬರ್ತ್​್ಡೇಗೆ ರಶ್ಮಿಕಾ ಹೇಗೆ ವಿಶ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

3 / 5
ವಿಜಯ್ ದೇವರಕೊಂಡ ಇತ್ತೀಚೆಗೆ ದೊಡ್ಡ ಮಟ್ಟದ ಗೆಲುವು ಕಂಡಿಲ್ಲ. ‘ಲೈಗರ್’ ಸೋಲು ಅವರಿಗೆ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ.

ವಿಜಯ್ ದೇವರಕೊಂಡ ಇತ್ತೀಚೆಗೆ ದೊಡ್ಡ ಮಟ್ಟದ ಗೆಲುವು ಕಂಡಿಲ್ಲ. ‘ಲೈಗರ್’ ಸೋಲು ಅವರಿಗೆ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ.

4 / 5
ಇತ್ತೀಚೆಗೆ ವಿಜಯ್ ದೇವರಕೊಂಡ ಅವರ ಹೊಸ ಸಿನಿಮಾದ ಮುಹೂರ್ತ ನಡೆದಿದೆ. ಕನ್ನಡದ ಶ್ರೀಲೀಲಾ ಈ ಚಿತ್ರಕ್ಕೆ ನಾಯಕಿ.

ಇತ್ತೀಚೆಗೆ ವಿಜಯ್ ದೇವರಕೊಂಡ ಅವರ ಹೊಸ ಸಿನಿಮಾದ ಮುಹೂರ್ತ ನಡೆದಿದೆ. ಕನ್ನಡದ ಶ್ರೀಲೀಲಾ ಈ ಚಿತ್ರಕ್ಕೆ ನಾಯಕಿ.

5 / 5

Published On - 8:51 am, Tue, 9 May 23

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!