Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Deverakonda: ವಿಜಯ್ ದೇವರಕೊಂಡ ಬರ್ತ್​ಡೇಗೆ ಅಭಿಮಾನಿಗಳಿಗೆ ಸಿಗ್ತಿದೆ ವಿಶೇಷ ಗಿಫ್ಟ್​

ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:May 09, 2023 | 9:12 AM

ಇಂದು (ಮೇ 9) ವಿಜಯ್ ದೇವರಕೊಂಡ ಅವರ ಬರ್ತ್​​ಡೇ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ.

ಇಂದು (ಮೇ 9) ವಿಜಯ್ ದೇವರಕೊಂಡ ಅವರ ಬರ್ತ್​​ಡೇ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ.

1 / 5
ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

2 / 5
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ವಿಜಯ್ ಬರ್ತ್​್ಡೇಗೆ ರಶ್ಮಿಕಾ ಹೇಗೆ ವಿಶ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ವಿಜಯ್ ಬರ್ತ್​್ಡೇಗೆ ರಶ್ಮಿಕಾ ಹೇಗೆ ವಿಶ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

3 / 5
ವಿಜಯ್ ದೇವರಕೊಂಡ ಇತ್ತೀಚೆಗೆ ದೊಡ್ಡ ಮಟ್ಟದ ಗೆಲುವು ಕಂಡಿಲ್ಲ. ‘ಲೈಗರ್’ ಸೋಲು ಅವರಿಗೆ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ.

ವಿಜಯ್ ದೇವರಕೊಂಡ ಇತ್ತೀಚೆಗೆ ದೊಡ್ಡ ಮಟ್ಟದ ಗೆಲುವು ಕಂಡಿಲ್ಲ. ‘ಲೈಗರ್’ ಸೋಲು ಅವರಿಗೆ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ.

4 / 5
ಇತ್ತೀಚೆಗೆ ವಿಜಯ್ ದೇವರಕೊಂಡ ಅವರ ಹೊಸ ಸಿನಿಮಾದ ಮುಹೂರ್ತ ನಡೆದಿದೆ. ಕನ್ನಡದ ಶ್ರೀಲೀಲಾ ಈ ಚಿತ್ರಕ್ಕೆ ನಾಯಕಿ.

ಇತ್ತೀಚೆಗೆ ವಿಜಯ್ ದೇವರಕೊಂಡ ಅವರ ಹೊಸ ಸಿನಿಮಾದ ಮುಹೂರ್ತ ನಡೆದಿದೆ. ಕನ್ನಡದ ಶ್ರೀಲೀಲಾ ಈ ಚಿತ್ರಕ್ಕೆ ನಾಯಕಿ.

5 / 5

Published On - 8:51 am, Tue, 9 May 23

Follow us
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್