AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಸಮಾಧಿಗೆ ವಿಜಯ್ ದೇವರಕೊಂಡ-ಅನನ್ಯಾ ಪಾಂಡೆ; ವೈರಲ್ ಆಯ್ತು ಫೋಟೋ

ಇಂದು (ಆಗಸ್ಟ್ 19) ವಿಜಯ್ ದೇವರಕೊಂಡ ಅವರು ಲೈಗರ್ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ವಿಜಯ್ ಭೇಟಿ ಮಾಡಿದ್ದಾರೆ.

TV9 Web
| Edited By: |

Updated on: Aug 19, 2022 | 2:55 PM

Share
ಪುನೀತ್​ ರಾಜ್​ಕುಮಾರ್ ಅವರು ನಿಧನ ಹೊಂದಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಆದರೆ, ಅವರ ನೆನಪು ಅಮರ. ಅನೇಕ ಸೆಲೆಬ್ರಿಟಿಗಳು ಪುನೀತ್ ಸಮಾಧಿಗೆ ಭೇಟಿ ನೀಡಿ ನಮಿಸಿದ್ದಾರೆ.

ಪುನೀತ್​ ರಾಜ್​ಕುಮಾರ್ ಅವರು ನಿಧನ ಹೊಂದಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಆದರೆ, ಅವರ ನೆನಪು ಅಮರ. ಅನೇಕ ಸೆಲೆಬ್ರಿಟಿಗಳು ಪುನೀತ್ ಸಮಾಧಿಗೆ ಭೇಟಿ ನೀಡಿ ನಮಿಸಿದ್ದಾರೆ.

1 / 9
ಇಂದು (ಆಗಸ್ಟ್ 19) ವಿಜಯ್ ದೇವರಕೊಂಡ ಅವರು ಲೈಗರ್ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ವಿಜಯ್ ಭೇಟಿ ಮಾಡಿದ್ದಾರೆ.

ಇಂದು (ಆಗಸ್ಟ್ 19) ವಿಜಯ್ ದೇವರಕೊಂಡ ಅವರು ಲೈಗರ್ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ವಿಜಯ್ ಭೇಟಿ ಮಾಡಿದ್ದಾರೆ.

2 / 9
ವಿಜಯ್ ದೇವರಕೊಂಡ, ‘ಲೈಗರ್’ ಚಿತ್ರದ ನಾಯಕಿ ಅನನ್ಯಾ ಪಾಂಡೆ ಅವರು ಪುನೀತ್​, ರಾಜ್​ಕುಮಾರ್ ಸಮಾಧಿಗೆ ಭೇಟಿ ನೀಡಿ ನಮಿಸಿದ್ದಾರೆ.

ವಿಜಯ್ ದೇವರಕೊಂಡ, ‘ಲೈಗರ್’ ಚಿತ್ರದ ನಾಯಕಿ ಅನನ್ಯಾ ಪಾಂಡೆ ಅವರು ಪುನೀತ್​, ರಾಜ್​ಕುಮಾರ್ ಸಮಾಧಿಗೆ ಭೇಟಿ ನೀಡಿ ನಮಿಸಿದ್ದಾರೆ.

3 / 9
‘ಲೈಗರ್’ ಸಿನಿಮಾ ಆಗಸ್ಟ್ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕಾಗಿ ನಾನಾ ಕಡೆಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ಇಂದು ಸಂಜೆ ಮಂತ್ರಿಮಾಲ್​ನಲ್ಲಿ ಚಿತ್ರತಂಡ ಪ್ರಮೋಷನ್ ಮಾಡಲಿದೆ.

‘ಲೈಗರ್’ ಸಿನಿಮಾ ಆಗಸ್ಟ್ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕಾಗಿ ನಾನಾ ಕಡೆಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ಇಂದು ಸಂಜೆ ಮಂತ್ರಿಮಾಲ್​ನಲ್ಲಿ ಚಿತ್ರತಂಡ ಪ್ರಮೋಷನ್ ಮಾಡಲಿದೆ.

4 / 9
ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ

5 / 9
ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ

6 / 9
ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ

7 / 9
ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ

8 / 9
ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ

9 / 9
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ