ಅಪ್ಪು ಸಮಾಧಿಗೆ ವಿಜಯ್ ದೇವರಕೊಂಡ-ಅನನ್ಯಾ ಪಾಂಡೆ; ವೈರಲ್ ಆಯ್ತು ಫೋಟೋ
ಇಂದು (ಆಗಸ್ಟ್ 19) ವಿಜಯ್ ದೇವರಕೊಂಡ ಅವರು ಲೈಗರ್ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ವಿಜಯ್ ಭೇಟಿ ಮಾಡಿದ್ದಾರೆ.
Updated on: Aug 19, 2022 | 2:55 PM
Share

ಪುನೀತ್ ರಾಜ್ಕುಮಾರ್ ಅವರು ನಿಧನ ಹೊಂದಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಆದರೆ, ಅವರ ನೆನಪು ಅಮರ. ಅನೇಕ ಸೆಲೆಬ್ರಿಟಿಗಳು ಪುನೀತ್ ಸಮಾಧಿಗೆ ಭೇಟಿ ನೀಡಿ ನಮಿಸಿದ್ದಾರೆ.

ಇಂದು (ಆಗಸ್ಟ್ 19) ವಿಜಯ್ ದೇವರಕೊಂಡ ಅವರು ಲೈಗರ್ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ವಿಜಯ್ ಭೇಟಿ ಮಾಡಿದ್ದಾರೆ.

ವಿಜಯ್ ದೇವರಕೊಂಡ, ‘ಲೈಗರ್’ ಚಿತ್ರದ ನಾಯಕಿ ಅನನ್ಯಾ ಪಾಂಡೆ ಅವರು ಪುನೀತ್, ರಾಜ್ಕುಮಾರ್ ಸಮಾಧಿಗೆ ಭೇಟಿ ನೀಡಿ ನಮಿಸಿದ್ದಾರೆ.

‘ಲೈಗರ್’ ಸಿನಿಮಾ ಆಗಸ್ಟ್ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕಾಗಿ ನಾನಾ ಕಡೆಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ಇಂದು ಸಂಜೆ ಮಂತ್ರಿಮಾಲ್ನಲ್ಲಿ ಚಿತ್ರತಂಡ ಪ್ರಮೋಷನ್ ಮಾಡಲಿದೆ.

ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ
Related Photo Gallery
ಐಪಿಎಲ್ನಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ದಾಟಿದ ರಾಹುಲ್
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ವಿದ್ಯುತ್ ಸಮಸ್ಯೆಯೇ? ಇನ್ಮುಂದೆ ಸೋಶಿಯಲ್ ಮೀಡಿಯಾ ಮೂಲಕ ದೂರು ಸಲ್ಲಿಸಿ
ಮದುವೆಗೆ ಮುನ್ನ ಥಲಸ್ಸೆಮಿಯಾ ಪರೀಕ್ಷೆ ಮಾಡಿಸುವುದಕ್ಕೆ ಕಾರಣ ಏನ್ ಗೊತ್ತಾ?
ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದ: ಕಾನೂನು ಹೋರಾಟಕ್ಕಿಳ್ಳಿದ ಕಾಂಗ್ರೆಸ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ
ಉದ್ಯಮಿಯಾಗಿ ಗೆದ್ದ ಪ್ರಶಸ್ತಿಯ ಖುಷಿಯಿಂದ ಪ್ರದರ್ಶಿಸಿದ ನಟಿ ಕೃತಿ
ಬಾವಿಗೆ ಬಿದ್ದಿದ್ದ ಕರುವಿನ ರಕ್ಷಣೆ; ವಿಡಿಯೋ ವೈರಲ್
ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್ ಪಲ್ಟಿ: ವಿದ್ಯಾರ್ಥಿ ಸಾವು




