ಅಪ್ಪು ಸಮಾಧಿಗೆ ವಿಜಯ್ ದೇವರಕೊಂಡ-ಅನನ್ಯಾ ಪಾಂಡೆ; ವೈರಲ್ ಆಯ್ತು ಫೋಟೋ
ಇಂದು (ಆಗಸ್ಟ್ 19) ವಿಜಯ್ ದೇವರಕೊಂಡ ಅವರು ಲೈಗರ್ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ವಿಜಯ್ ಭೇಟಿ ಮಾಡಿದ್ದಾರೆ.
Updated on: Aug 19, 2022 | 2:55 PM
Share

ಪುನೀತ್ ರಾಜ್ಕುಮಾರ್ ಅವರು ನಿಧನ ಹೊಂದಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಆದರೆ, ಅವರ ನೆನಪು ಅಮರ. ಅನೇಕ ಸೆಲೆಬ್ರಿಟಿಗಳು ಪುನೀತ್ ಸಮಾಧಿಗೆ ಭೇಟಿ ನೀಡಿ ನಮಿಸಿದ್ದಾರೆ.

ಇಂದು (ಆಗಸ್ಟ್ 19) ವಿಜಯ್ ದೇವರಕೊಂಡ ಅವರು ಲೈಗರ್ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ವಿಜಯ್ ಭೇಟಿ ಮಾಡಿದ್ದಾರೆ.

ವಿಜಯ್ ದೇವರಕೊಂಡ, ‘ಲೈಗರ್’ ಚಿತ್ರದ ನಾಯಕಿ ಅನನ್ಯಾ ಪಾಂಡೆ ಅವರು ಪುನೀತ್, ರಾಜ್ಕುಮಾರ್ ಸಮಾಧಿಗೆ ಭೇಟಿ ನೀಡಿ ನಮಿಸಿದ್ದಾರೆ.

‘ಲೈಗರ್’ ಸಿನಿಮಾ ಆಗಸ್ಟ್ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕಾಗಿ ನಾನಾ ಕಡೆಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ಇಂದು ಸಂಜೆ ಮಂತ್ರಿಮಾಲ್ನಲ್ಲಿ ಚಿತ್ರತಂಡ ಪ್ರಮೋಷನ್ ಮಾಡಲಿದೆ.

ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಪೆಟ್ರೋಲ್ ಬಂಕ್ನಲ್ಲಿ ಡೀಸೆಲ್ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ, ಕಾಂಗ್ರೆಸ್ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್: 50ಕ್ಕೂ ಹೆಚ್ಚು ಜನರಿಂದ ಸಮೀರ್ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಕಾನ್ಸರ್ಟ್ನಲ್ಲಿ ಪ್ರೇಕ್ಷಕರಿಂದಲೇ ಹಾಡು ಹೇಳಿಸಿದ ಗಾಯಕ ಸಂಚಿತ್ ಹೆಗ್ಡೆ
ಸಮುದ್ರದಲ್ಲಿ ಸರ್ಫಿಂಗ್ ಮಾಡಿದ ಐಂದ್ರಿತಾ ರೇ: ವಿಡಿಯೋ ನೋಡಿ
ಟಿಕೆಟ್ಗೆ ಹಣವಿಲ್ಲದೆ ರೈಲು ಬೋಗಿ ಹೊರಗೆ ವೃದ್ಧೆಯ ಪ್ರಯಾಣ!
ನಾಟಕ ನೋಡಲು ಕರೆಯುತ್ತಿದ್ದಾರೆ ಕಿಶೋರ್-ಸಿರಿ, ಹೋಗ್ತೀರಾ?
ಗಿಡಗಂಟಿಗಳ ಮೇಲೆ ಬಿದ್ದು ವಿದ್ಯಾರ್ಥಿಗಳು ಪರಸ್ಪರ ಹೊಡೆದಾಟ
ಚುನಾವಣಾ ಅಖಾಡಕ್ಕಿಳಿದ ವೀರಪ್ಪನ್ ಪುತ್ರಿ
