AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ

Vijay Deverakonda | Ananya Panday: ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Aug 09, 2022 | 2:37 PM

Share
‘ಲೈಗರ್​’ ಸಿನಿಮಾ ಆಗಸ್ಟ್​ 25ರಂದು ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್​ ನಿರ್ದೇಶನ ಮಾಡಿದ್ದು, ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಜೋಡಿಯಾಗಿ ನಟಿಸಿದ್ದಾರೆ.

Vijay Deverakonda and Ananya Panday get huge welcome in Vadodara during Liger promotion

1 / 5
ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಲೈಗರ್​’ ಚಿತ್ರವನ್ನು ರಿಲೀಸ್​ ಮಾಡಲು ಸಕಲ ಸಿದ್ಧತೆ ನಡೆದಿದೆ. ಈ ಚಿತ್ರದಿಂದ ವಿಜಯ್​ ದೇವರಕೊಂಡ ಅವರಿಗೆ ಭಾರಿ ಯಶಸ್ಸು ಸಿಗುವ ನಿರೀಕ್ಷೆ ಇದೆ.

Vijay Deverakonda and Ananya Panday get huge welcome in Vadodara during Liger promotion

2 / 5
ದೇಶದ ವಿವಿಧ ನಗರಗಳಿಗೆ ತೆರಳಿ ‘ಲೈಗರ್​’ ಪ್ರಚಾರ ಮಾಡಲಾಗುತ್ತಿದೆ. ದೇಶಾದ್ಯಂತ ಪ್ರಮೋಷನ್ ಮಾಡುವ​ ಸಲುವಾಗಿ ಇಡೀ ತಂಡ ಹಗಲಿರುಳು ಕಷ್ಟ ಪಡುತ್ತಿದೆ.

ದೇಶದ ವಿವಿಧ ನಗರಗಳಿಗೆ ತೆರಳಿ ‘ಲೈಗರ್​’ ಪ್ರಚಾರ ಮಾಡಲಾಗುತ್ತಿದೆ. ದೇಶಾದ್ಯಂತ ಪ್ರಮೋಷನ್ ಮಾಡುವ​ ಸಲುವಾಗಿ ಇಡೀ ತಂಡ ಹಗಲಿರುಳು ಕಷ್ಟ ಪಡುತ್ತಿದೆ.

3 / 5
ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಜೋಡಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. ಅವರು ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಎಲ್ಲ ನಗರಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ.

ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಜೋಡಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. ಅವರು ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಎಲ್ಲ ನಗರಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ.

4 / 5
‘ಲೈಗರ್​’ ತಂಡವನ್ನು ವಡೋದರದ ಜನತೆ ಭರ್ಜರಿಯಾಗಿ ವೆಲ್​ಕಮ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

‘ಲೈಗರ್​’ ತಂಡವನ್ನು ವಡೋದರದ ಜನತೆ ಭರ್ಜರಿಯಾಗಿ ವೆಲ್​ಕಮ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!