AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ

Vijay Deverakonda | Ananya Panday: ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

TV9 Web
| Edited By: |

Updated on: Aug 09, 2022 | 2:37 PM

Share
‘ಲೈಗರ್​’ ಸಿನಿಮಾ ಆಗಸ್ಟ್​ 25ರಂದು ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್​ ನಿರ್ದೇಶನ ಮಾಡಿದ್ದು, ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಜೋಡಿಯಾಗಿ ನಟಿಸಿದ್ದಾರೆ.

Vijay Deverakonda and Ananya Panday get huge welcome in Vadodara during Liger promotion

1 / 5
ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಲೈಗರ್​’ ಚಿತ್ರವನ್ನು ರಿಲೀಸ್​ ಮಾಡಲು ಸಕಲ ಸಿದ್ಧತೆ ನಡೆದಿದೆ. ಈ ಚಿತ್ರದಿಂದ ವಿಜಯ್​ ದೇವರಕೊಂಡ ಅವರಿಗೆ ಭಾರಿ ಯಶಸ್ಸು ಸಿಗುವ ನಿರೀಕ್ಷೆ ಇದೆ.

Vijay Deverakonda and Ananya Panday get huge welcome in Vadodara during Liger promotion

2 / 5
ದೇಶದ ವಿವಿಧ ನಗರಗಳಿಗೆ ತೆರಳಿ ‘ಲೈಗರ್​’ ಪ್ರಚಾರ ಮಾಡಲಾಗುತ್ತಿದೆ. ದೇಶಾದ್ಯಂತ ಪ್ರಮೋಷನ್ ಮಾಡುವ​ ಸಲುವಾಗಿ ಇಡೀ ತಂಡ ಹಗಲಿರುಳು ಕಷ್ಟ ಪಡುತ್ತಿದೆ.

ದೇಶದ ವಿವಿಧ ನಗರಗಳಿಗೆ ತೆರಳಿ ‘ಲೈಗರ್​’ ಪ್ರಚಾರ ಮಾಡಲಾಗುತ್ತಿದೆ. ದೇಶಾದ್ಯಂತ ಪ್ರಮೋಷನ್ ಮಾಡುವ​ ಸಲುವಾಗಿ ಇಡೀ ತಂಡ ಹಗಲಿರುಳು ಕಷ್ಟ ಪಡುತ್ತಿದೆ.

3 / 5
ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಜೋಡಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. ಅವರು ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಎಲ್ಲ ನಗರಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ.

ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಜೋಡಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. ಅವರು ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಎಲ್ಲ ನಗರಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ.

4 / 5
‘ಲೈಗರ್​’ ತಂಡವನ್ನು ವಡೋದರದ ಜನತೆ ಭರ್ಜರಿಯಾಗಿ ವೆಲ್​ಕಮ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

‘ಲೈಗರ್​’ ತಂಡವನ್ನು ವಡೋದರದ ಜನತೆ ಭರ್ಜರಿಯಾಗಿ ವೆಲ್​ಕಮ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

5 / 5
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್