AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ

Vijay Deverakonda | Ananya Panday: ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

TV9 Web
| Edited By: |

Updated on: Aug 09, 2022 | 2:37 PM

Share
‘ಲೈಗರ್​’ ಸಿನಿಮಾ ಆಗಸ್ಟ್​ 25ರಂದು ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್​ ನಿರ್ದೇಶನ ಮಾಡಿದ್ದು, ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಜೋಡಿಯಾಗಿ ನಟಿಸಿದ್ದಾರೆ.

Vijay Deverakonda and Ananya Panday get huge welcome in Vadodara during Liger promotion

1 / 5
ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಲೈಗರ್​’ ಚಿತ್ರವನ್ನು ರಿಲೀಸ್​ ಮಾಡಲು ಸಕಲ ಸಿದ್ಧತೆ ನಡೆದಿದೆ. ಈ ಚಿತ್ರದಿಂದ ವಿಜಯ್​ ದೇವರಕೊಂಡ ಅವರಿಗೆ ಭಾರಿ ಯಶಸ್ಸು ಸಿಗುವ ನಿರೀಕ್ಷೆ ಇದೆ.

Vijay Deverakonda and Ananya Panday get huge welcome in Vadodara during Liger promotion

2 / 5
ದೇಶದ ವಿವಿಧ ನಗರಗಳಿಗೆ ತೆರಳಿ ‘ಲೈಗರ್​’ ಪ್ರಚಾರ ಮಾಡಲಾಗುತ್ತಿದೆ. ದೇಶಾದ್ಯಂತ ಪ್ರಮೋಷನ್ ಮಾಡುವ​ ಸಲುವಾಗಿ ಇಡೀ ತಂಡ ಹಗಲಿರುಳು ಕಷ್ಟ ಪಡುತ್ತಿದೆ.

ದೇಶದ ವಿವಿಧ ನಗರಗಳಿಗೆ ತೆರಳಿ ‘ಲೈಗರ್​’ ಪ್ರಚಾರ ಮಾಡಲಾಗುತ್ತಿದೆ. ದೇಶಾದ್ಯಂತ ಪ್ರಮೋಷನ್ ಮಾಡುವ​ ಸಲುವಾಗಿ ಇಡೀ ತಂಡ ಹಗಲಿರುಳು ಕಷ್ಟ ಪಡುತ್ತಿದೆ.

3 / 5
ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಜೋಡಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. ಅವರು ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಎಲ್ಲ ನಗರಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ.

ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಜೋಡಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. ಅವರು ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಎಲ್ಲ ನಗರಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ.

4 / 5
‘ಲೈಗರ್​’ ತಂಡವನ್ನು ವಡೋದರದ ಜನತೆ ಭರ್ಜರಿಯಾಗಿ ವೆಲ್​ಕಮ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

‘ಲೈಗರ್​’ ತಂಡವನ್ನು ವಡೋದರದ ಜನತೆ ಭರ್ಜರಿಯಾಗಿ ವೆಲ್​ಕಮ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!