AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ

Vijay Deverakonda | Ananya Panday: ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Aug 09, 2022 | 2:37 PM

‘ಲೈಗರ್​’ ಸಿನಿಮಾ ಆಗಸ್ಟ್​ 25ರಂದು ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್​ ನಿರ್ದೇಶನ ಮಾಡಿದ್ದು, ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಜೋಡಿಯಾಗಿ ನಟಿಸಿದ್ದಾರೆ.

Vijay Deverakonda and Ananya Panday get huge welcome in Vadodara during Liger promotion

1 / 5
ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಲೈಗರ್​’ ಚಿತ್ರವನ್ನು ರಿಲೀಸ್​ ಮಾಡಲು ಸಕಲ ಸಿದ್ಧತೆ ನಡೆದಿದೆ. ಈ ಚಿತ್ರದಿಂದ ವಿಜಯ್​ ದೇವರಕೊಂಡ ಅವರಿಗೆ ಭಾರಿ ಯಶಸ್ಸು ಸಿಗುವ ನಿರೀಕ್ಷೆ ಇದೆ.

Vijay Deverakonda and Ananya Panday get huge welcome in Vadodara during Liger promotion

2 / 5
ದೇಶದ ವಿವಿಧ ನಗರಗಳಿಗೆ ತೆರಳಿ ‘ಲೈಗರ್​’ ಪ್ರಚಾರ ಮಾಡಲಾಗುತ್ತಿದೆ. ದೇಶಾದ್ಯಂತ ಪ್ರಮೋಷನ್ ಮಾಡುವ​ ಸಲುವಾಗಿ ಇಡೀ ತಂಡ ಹಗಲಿರುಳು ಕಷ್ಟ ಪಡುತ್ತಿದೆ.

ದೇಶದ ವಿವಿಧ ನಗರಗಳಿಗೆ ತೆರಳಿ ‘ಲೈಗರ್​’ ಪ್ರಚಾರ ಮಾಡಲಾಗುತ್ತಿದೆ. ದೇಶಾದ್ಯಂತ ಪ್ರಮೋಷನ್ ಮಾಡುವ​ ಸಲುವಾಗಿ ಇಡೀ ತಂಡ ಹಗಲಿರುಳು ಕಷ್ಟ ಪಡುತ್ತಿದೆ.

3 / 5
ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಜೋಡಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. ಅವರು ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಎಲ್ಲ ನಗರಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ.

ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಜೋಡಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. ಅವರು ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಎಲ್ಲ ನಗರಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ.

4 / 5
‘ಲೈಗರ್​’ ತಂಡವನ್ನು ವಡೋದರದ ಜನತೆ ಭರ್ಜರಿಯಾಗಿ ವೆಲ್​ಕಮ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

‘ಲೈಗರ್​’ ತಂಡವನ್ನು ವಡೋದರದ ಜನತೆ ಭರ್ಜರಿಯಾಗಿ ವೆಲ್​ಕಮ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

5 / 5
Follow us
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು