AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ

Vijay Deverakonda | Ananya Panday: ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

TV9 Web
| Edited By: |

Updated on: Aug 09, 2022 | 2:37 PM

Share
‘ಲೈಗರ್​’ ಸಿನಿಮಾ ಆಗಸ್ಟ್​ 25ರಂದು ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್​ ನಿರ್ದೇಶನ ಮಾಡಿದ್ದು, ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಜೋಡಿಯಾಗಿ ನಟಿಸಿದ್ದಾರೆ.

Vijay Deverakonda and Ananya Panday get huge welcome in Vadodara during Liger promotion

1 / 5
ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಲೈಗರ್​’ ಚಿತ್ರವನ್ನು ರಿಲೀಸ್​ ಮಾಡಲು ಸಕಲ ಸಿದ್ಧತೆ ನಡೆದಿದೆ. ಈ ಚಿತ್ರದಿಂದ ವಿಜಯ್​ ದೇವರಕೊಂಡ ಅವರಿಗೆ ಭಾರಿ ಯಶಸ್ಸು ಸಿಗುವ ನಿರೀಕ್ಷೆ ಇದೆ.

Vijay Deverakonda and Ananya Panday get huge welcome in Vadodara during Liger promotion

2 / 5
ದೇಶದ ವಿವಿಧ ನಗರಗಳಿಗೆ ತೆರಳಿ ‘ಲೈಗರ್​’ ಪ್ರಚಾರ ಮಾಡಲಾಗುತ್ತಿದೆ. ದೇಶಾದ್ಯಂತ ಪ್ರಮೋಷನ್ ಮಾಡುವ​ ಸಲುವಾಗಿ ಇಡೀ ತಂಡ ಹಗಲಿರುಳು ಕಷ್ಟ ಪಡುತ್ತಿದೆ.

ದೇಶದ ವಿವಿಧ ನಗರಗಳಿಗೆ ತೆರಳಿ ‘ಲೈಗರ್​’ ಪ್ರಚಾರ ಮಾಡಲಾಗುತ್ತಿದೆ. ದೇಶಾದ್ಯಂತ ಪ್ರಮೋಷನ್ ಮಾಡುವ​ ಸಲುವಾಗಿ ಇಡೀ ತಂಡ ಹಗಲಿರುಳು ಕಷ್ಟ ಪಡುತ್ತಿದೆ.

3 / 5
ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಜೋಡಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. ಅವರು ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಎಲ್ಲ ನಗರಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ.

ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಜೋಡಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. ಅವರು ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಎಲ್ಲ ನಗರಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ.

4 / 5
‘ಲೈಗರ್​’ ತಂಡವನ್ನು ವಡೋದರದ ಜನತೆ ಭರ್ಜರಿಯಾಗಿ ವೆಲ್​ಕಮ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

‘ಲೈಗರ್​’ ತಂಡವನ್ನು ವಡೋದರದ ಜನತೆ ಭರ್ಜರಿಯಾಗಿ ವೆಲ್​ಕಮ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

5 / 5
Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್