Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ

Vijay Deverakonda | Ananya Panday: ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

| Updated By: ಮದನ್​ ಕುಮಾರ್​

Updated on: Aug 09, 2022 | 2:37 PM

‘ಲೈಗರ್​’ ಸಿನಿಮಾ ಆಗಸ್ಟ್​ 25ರಂದು ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್​ ನಿರ್ದೇಶನ ಮಾಡಿದ್ದು, ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಜೋಡಿಯಾಗಿ ನಟಿಸಿದ್ದಾರೆ.

Vijay Deverakonda and Ananya Panday get huge welcome in Vadodara during Liger promotion

1 / 5
ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಲೈಗರ್​’ ಚಿತ್ರವನ್ನು ರಿಲೀಸ್​ ಮಾಡಲು ಸಕಲ ಸಿದ್ಧತೆ ನಡೆದಿದೆ. ಈ ಚಿತ್ರದಿಂದ ವಿಜಯ್​ ದೇವರಕೊಂಡ ಅವರಿಗೆ ಭಾರಿ ಯಶಸ್ಸು ಸಿಗುವ ನಿರೀಕ್ಷೆ ಇದೆ.

Vijay Deverakonda and Ananya Panday get huge welcome in Vadodara during Liger promotion

2 / 5
ದೇಶದ ವಿವಿಧ ನಗರಗಳಿಗೆ ತೆರಳಿ ‘ಲೈಗರ್​’ ಪ್ರಚಾರ ಮಾಡಲಾಗುತ್ತಿದೆ. ದೇಶಾದ್ಯಂತ ಪ್ರಮೋಷನ್ ಮಾಡುವ​ ಸಲುವಾಗಿ ಇಡೀ ತಂಡ ಹಗಲಿರುಳು ಕಷ್ಟ ಪಡುತ್ತಿದೆ.

ದೇಶದ ವಿವಿಧ ನಗರಗಳಿಗೆ ತೆರಳಿ ‘ಲೈಗರ್​’ ಪ್ರಚಾರ ಮಾಡಲಾಗುತ್ತಿದೆ. ದೇಶಾದ್ಯಂತ ಪ್ರಮೋಷನ್ ಮಾಡುವ​ ಸಲುವಾಗಿ ಇಡೀ ತಂಡ ಹಗಲಿರುಳು ಕಷ್ಟ ಪಡುತ್ತಿದೆ.

3 / 5
ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಜೋಡಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. ಅವರು ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಎಲ್ಲ ನಗರಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ.

ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಜೋಡಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. ಅವರು ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಎಲ್ಲ ನಗರಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ.

4 / 5
‘ಲೈಗರ್​’ ತಂಡವನ್ನು ವಡೋದರದ ಜನತೆ ಭರ್ಜರಿಯಾಗಿ ವೆಲ್​ಕಮ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

‘ಲೈಗರ್​’ ತಂಡವನ್ನು ವಡೋದರದ ಜನತೆ ಭರ್ಜರಿಯಾಗಿ ವೆಲ್​ಕಮ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

5 / 5
Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು