AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಹೊಸ ಸಿನಿಮಾ ಮುಹೂರ್ತ, ಅದೃಷ್ಟ ತರುತ್ತಾರಾ ಕೀರ್ತಿ

Vijay Deverakonda: ವಿಜಯ್ ದೇವರಕೊಂಡಗೆ ಸೋಲಿನ ಮೇಲೆ ಸೋಲುಗಳು ಎದುರಾಗುತ್ತಲೇ ಇವೆ. ಆದರೆ ಅವಕಾಶಗಳು ಸಹ ಕಡಿಮೆ ಆಗುತ್ತಿಲ್ಲ ಇದೀಗ ಹೊಸ ಸಿನಿಮಾದ ಮುಹೂರ್ತ ನಡೆದಿದೆ. ವಿಜಯ್ ದೇವರಕೊಂಡ ನಟನೆಯ ‘ರೌಡಿ ಜನಾರ್ದನ್’ ಸಿನಿಮಾದ ಮುಹೂರ್ತ ಇಂದು (ಅಕ್ಟೋಬರ್ 11) ನೆರವೇರಿದ್ದು, ಕೀರ್ತಿ ಸುರೇಶ್ ಈ ಸಿನಿಮಾದ ನಾಯಕಿ.

ಮಂಜುನಾಥ ಸಿ.
|

Updated on:Oct 11, 2025 | 4:08 PM

Share
ವಿಜಯ್ ದೇವರಕೊಂಡಗೆ ಸೋಲಿನ ಮೇಲೆ ಸೋಲುಗಳು ಎದುರಾಗುತ್ತಲೇ ಇವೆ. ಆದರೆ ಅವಕಾಶಗಳು ಸಹ ಕಡಿಮೆ ಆಗುತ್ತಿಲ್ಲ ಇದೀಗ ಹೊಸ ಸಿನಿಮಾದ ಮುಹೂರ್ತ ನಡೆದಿದೆ.

ವಿಜಯ್ ದೇವರಕೊಂಡಗೆ ಸೋಲಿನ ಮೇಲೆ ಸೋಲುಗಳು ಎದುರಾಗುತ್ತಲೇ ಇವೆ. ಆದರೆ ಅವಕಾಶಗಳು ಸಹ ಕಡಿಮೆ ಆಗುತ್ತಿಲ್ಲ ಇದೀಗ ಹೊಸ ಸಿನಿಮಾದ ಮುಹೂರ್ತ ನಡೆದಿದೆ.

1 / 6
ವಿಜಯ್ ದೇವರಕೊಂಡ ನಟನೆಯ ‘ರೌಡಿ ಜನಾರ್ದನ್’ ಸಿನಿಮಾದ ಮುಹೂರ್ತ ಇಂದು (ಅಕ್ಟೋಬರ್ 11) ನೆರವೇರಿದ್ದು, ಕೀರ್ತಿ ಸುರೇಶ್ ಈ ಸಿನಿಮಾದ ನಾಯಕಿ.

ವಿಜಯ್ ದೇವರಕೊಂಡ ನಟನೆಯ ‘ರೌಡಿ ಜನಾರ್ದನ್’ ಸಿನಿಮಾದ ಮುಹೂರ್ತ ಇಂದು (ಅಕ್ಟೋಬರ್ 11) ನೆರವೇರಿದ್ದು, ಕೀರ್ತಿ ಸುರೇಶ್ ಈ ಸಿನಿಮಾದ ನಾಯಕಿ.

2 / 6
‘ರೌಡಿ ಜನಾರ್ದನ್’ ಸಿನಿಮಾಕ್ಕೆ ದಿಲ್ ರಾಜು ಬಂಡವಾಳ ಹೂಡುತ್ತಿದ್ದಾರೆ. ಸಿನಿಮಾಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದ್ದು ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್.

‘ರೌಡಿ ಜನಾರ್ದನ್’ ಸಿನಿಮಾಕ್ಕೆ ದಿಲ್ ರಾಜು ಬಂಡವಾಳ ಹೂಡುತ್ತಿದ್ದಾರೆ. ಸಿನಿಮಾಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದ್ದು ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್.

3 / 6
ಕೀರ್ತಿ ಸುರೇಶ್ ಹಾಗೂ ವಿಜಯ್ ದೇವರಕೊಂಡ ಒಟ್ಟಿಗೆ ನಟಿಸುತ್ತಿರುವ ಎರಡನೇ ಸಿನಿಮಾ ಇದು. ಆದರೆ ಮೊದಲ ಬಾರಿ ನಾಯಕ-ನಾಯಕಿ ಆಗಿ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಕೀರ್ತಿ ಸುರೇಶ್ ಹಾಗೂ ವಿಜಯ್ ದೇವರಕೊಂಡ ಒಟ್ಟಿಗೆ ನಟಿಸುತ್ತಿರುವ ಎರಡನೇ ಸಿನಿಮಾ ಇದು. ಆದರೆ ಮೊದಲ ಬಾರಿ ನಾಯಕ-ನಾಯಕಿ ಆಗಿ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

4 / 6
ಕೀರ್ತಿ ಸುರೇಶ್​​ಗೆ ರಾಷ್ಟ್ರಪ್ರಶಸ್ತಿ ದೊರೆತ ‘ಮಹಾನಟಿ’ ಸಿನಿಮಾನಲ್ಲಿ ವಿಜಯ್ ದೇವರಕೊಂಡ ಸಮಂತಾ ಜೊತೆಗೆ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಈಗ ನಾಯಕ-ನಾಯಕಿಯಾಗಿ ನಟಿಸಲಿದ್ದಾರೆ.

ಕೀರ್ತಿ ಸುರೇಶ್​​ಗೆ ರಾಷ್ಟ್ರಪ್ರಶಸ್ತಿ ದೊರೆತ ‘ಮಹಾನಟಿ’ ಸಿನಿಮಾನಲ್ಲಿ ವಿಜಯ್ ದೇವರಕೊಂಡ ಸಮಂತಾ ಜೊತೆಗೆ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಈಗ ನಾಯಕ-ನಾಯಕಿಯಾಗಿ ನಟಿಸಲಿದ್ದಾರೆ.

5 / 6
ವಿಜಯ್ ದೇವರಕೊಂಡ ನಟಿಸಿರುವ ಬರೋಬ್ಬರಿ ಎಂಟು ಸಿನಿಮಾಗಳು ಒಂದರ ಹಿಂದೊಂದರಂತೆ ಬಾಕ್ಸ್ ಆಫೀಸ್​​ನಲ್ಲಿ ಮಕಾಡೆ ಮಲಗಿವೆ. ಕೀರ್ತಿ ಸುರೇಶ್ ಆದರೂ ಅದೃಷ್ಟ ತರುತ್ತಾರಾ ಕಾದು ನೋಡಬೇಕಿದೆ.

ವಿಜಯ್ ದೇವರಕೊಂಡ ನಟಿಸಿರುವ ಬರೋಬ್ಬರಿ ಎಂಟು ಸಿನಿಮಾಗಳು ಒಂದರ ಹಿಂದೊಂದರಂತೆ ಬಾಕ್ಸ್ ಆಫೀಸ್​​ನಲ್ಲಿ ಮಕಾಡೆ ಮಲಗಿವೆ. ಕೀರ್ತಿ ಸುರೇಶ್ ಆದರೂ ಅದೃಷ್ಟ ತರುತ್ತಾರಾ ಕಾದು ನೋಡಬೇಕಿದೆ.

6 / 6

Published On - 4:05 pm, Sat, 11 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ