AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಜತೆ ಸೀಕ್ರೆಟ್​ ಪ್ರವಾಸ ಮುಗಿಸಿ ವಾಪಸ್​ ಬಂದ ವಿಜಯ್​ ದೇವರಕೊಂಡ; ಇಲ್ಲಿದೆ ಫೋಟೋ

Vijay Devarakonda | Rashmika Mandanna: ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್​ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ.

TV9 Web
| Edited By: |

Updated on:Oct 12, 2022 | 3:41 PM

Share
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಮಾಲ್ಡೀವ್ಸ್​ ಪ್ರವಾಸಕ್ಕೆ ತೆರಳಿದ್ದರು. ಅವರ ಜೊತೆ ವಿಜಯ್​ ದೇವರಕೊಂಡ ಕೂಡ ಹೋಗಿದ್ದರು ಎಂಬುದು ಹಲವರ ಗುಮಾನಿ.

Vijay Deverakonda and Rashmika Mandanna return from Maldives on same say

1 / 5
ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿಲ್ಲ. ಆದರೆ ಅವರಿಬ್ಬರು ಒಟ್ಟಿಗೆ ಪ್ರವಾಸ ಮಾಡಿದ್ದಾರೆ ಎಂಬುದು ಗಾಸಿಪ್​ ಮಂದಿಯ ವಾದ.

Vijay Deverakonda and Rashmika Mandanna return from Maldives on same say

2 / 5
ಅಕ್ಟೋಬರ್ 7ರಂದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಕೆಲವೇ ನಿಮಿಷಗಳ ಅಂತರದಲ್ಲಿ ಮುಂಬೈ ವಿಮಾನ ನಿಲ್ದಾಣ ಪ್ರವೇಶ ಮಾಡಿದ್ದರು. ವಾಪಸ್​ ಬರುವಾಗಲೂ ಅದು ಮರುಕಳಿಸಿದೆ.

ಅಕ್ಟೋಬರ್ 7ರಂದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಕೆಲವೇ ನಿಮಿಷಗಳ ಅಂತರದಲ್ಲಿ ಮುಂಬೈ ವಿಮಾನ ನಿಲ್ದಾಣ ಪ್ರವೇಶ ಮಾಡಿದ್ದರು. ವಾಪಸ್​ ಬರುವಾಗಲೂ ಅದು ಮರುಕಳಿಸಿದೆ.

3 / 5
ಅ.11ರ ರಾತ್ರಿ ರಶ್ಮಿಕಾ ಮಂದಣ್ಣ ಅವರು ಮಾಲ್ಡೀವ್ಸ್​ನಿಂದ ವಾಪಸ್​ ಬಂದಿ​ದ್ದಾರೆ. ಅದೇ ಸಮಯದ ಆಸುಪಾಸಿನಲ್ಲಿ ವಿಜಯ್​ ದೇವರಕೊಂಡ ಕೂಡ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ಅ.11ರ ರಾತ್ರಿ ರಶ್ಮಿಕಾ ಮಂದಣ್ಣ ಅವರು ಮಾಲ್ಡೀವ್ಸ್​ನಿಂದ ವಾಪಸ್​ ಬಂದಿ​ದ್ದಾರೆ. ಅದೇ ಸಮಯದ ಆಸುಪಾಸಿನಲ್ಲಿ ವಿಜಯ್​ ದೇವರಕೊಂಡ ಕೂಡ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್​ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ. ಹಾಗಾಗಿ ರಶ್ಮಿಕಾ ಜತೆ ವಿಜಯ್​ ದೇವರಕೊಂಡ ಕೂಡ ಸೀಕ್ರೆಟ್​ ಆಗಿ ಮಾಲ್ಡೀವ್ಸ್​ ಪ್ರವಾಸ ಮಾಡಿದ್ದಾರೆ ಎನ್ನಲಾಗಿದೆ.

ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್​ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ. ಹಾಗಾಗಿ ರಶ್ಮಿಕಾ ಜತೆ ವಿಜಯ್​ ದೇವರಕೊಂಡ ಕೂಡ ಸೀಕ್ರೆಟ್​ ಆಗಿ ಮಾಲ್ಡೀವ್ಸ್​ ಪ್ರವಾಸ ಮಾಡಿದ್ದಾರೆ ಎನ್ನಲಾಗಿದೆ.

5 / 5

Published On - 3:34 pm, Wed, 12 October 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ