AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಜತೆ ಸೀಕ್ರೆಟ್​ ಪ್ರವಾಸ ಮುಗಿಸಿ ವಾಪಸ್​ ಬಂದ ವಿಜಯ್​ ದೇವರಕೊಂಡ; ಇಲ್ಲಿದೆ ಫೋಟೋ

Vijay Devarakonda | Rashmika Mandanna: ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್​ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ.

TV9 Web
| Edited By: |

Updated on:Oct 12, 2022 | 3:41 PM

Share
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಮಾಲ್ಡೀವ್ಸ್​ ಪ್ರವಾಸಕ್ಕೆ ತೆರಳಿದ್ದರು. ಅವರ ಜೊತೆ ವಿಜಯ್​ ದೇವರಕೊಂಡ ಕೂಡ ಹೋಗಿದ್ದರು ಎಂಬುದು ಹಲವರ ಗುಮಾನಿ.

Vijay Deverakonda and Rashmika Mandanna return from Maldives on same say

1 / 5
ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿಲ್ಲ. ಆದರೆ ಅವರಿಬ್ಬರು ಒಟ್ಟಿಗೆ ಪ್ರವಾಸ ಮಾಡಿದ್ದಾರೆ ಎಂಬುದು ಗಾಸಿಪ್​ ಮಂದಿಯ ವಾದ.

Vijay Deverakonda and Rashmika Mandanna return from Maldives on same say

2 / 5
ಅಕ್ಟೋಬರ್ 7ರಂದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಕೆಲವೇ ನಿಮಿಷಗಳ ಅಂತರದಲ್ಲಿ ಮುಂಬೈ ವಿಮಾನ ನಿಲ್ದಾಣ ಪ್ರವೇಶ ಮಾಡಿದ್ದರು. ವಾಪಸ್​ ಬರುವಾಗಲೂ ಅದು ಮರುಕಳಿಸಿದೆ.

ಅಕ್ಟೋಬರ್ 7ರಂದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಕೆಲವೇ ನಿಮಿಷಗಳ ಅಂತರದಲ್ಲಿ ಮುಂಬೈ ವಿಮಾನ ನಿಲ್ದಾಣ ಪ್ರವೇಶ ಮಾಡಿದ್ದರು. ವಾಪಸ್​ ಬರುವಾಗಲೂ ಅದು ಮರುಕಳಿಸಿದೆ.

3 / 5
ಅ.11ರ ರಾತ್ರಿ ರಶ್ಮಿಕಾ ಮಂದಣ್ಣ ಅವರು ಮಾಲ್ಡೀವ್ಸ್​ನಿಂದ ವಾಪಸ್​ ಬಂದಿ​ದ್ದಾರೆ. ಅದೇ ಸಮಯದ ಆಸುಪಾಸಿನಲ್ಲಿ ವಿಜಯ್​ ದೇವರಕೊಂಡ ಕೂಡ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ಅ.11ರ ರಾತ್ರಿ ರಶ್ಮಿಕಾ ಮಂದಣ್ಣ ಅವರು ಮಾಲ್ಡೀವ್ಸ್​ನಿಂದ ವಾಪಸ್​ ಬಂದಿ​ದ್ದಾರೆ. ಅದೇ ಸಮಯದ ಆಸುಪಾಸಿನಲ್ಲಿ ವಿಜಯ್​ ದೇವರಕೊಂಡ ಕೂಡ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್​ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ. ಹಾಗಾಗಿ ರಶ್ಮಿಕಾ ಜತೆ ವಿಜಯ್​ ದೇವರಕೊಂಡ ಕೂಡ ಸೀಕ್ರೆಟ್​ ಆಗಿ ಮಾಲ್ಡೀವ್ಸ್​ ಪ್ರವಾಸ ಮಾಡಿದ್ದಾರೆ ಎನ್ನಲಾಗಿದೆ.

ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್​ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ. ಹಾಗಾಗಿ ರಶ್ಮಿಕಾ ಜತೆ ವಿಜಯ್​ ದೇವರಕೊಂಡ ಕೂಡ ಸೀಕ್ರೆಟ್​ ಆಗಿ ಮಾಲ್ಡೀವ್ಸ್​ ಪ್ರವಾಸ ಮಾಡಿದ್ದಾರೆ ಎನ್ನಲಾಗಿದೆ.

5 / 5

Published On - 3:34 pm, Wed, 12 October 22

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ