AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಜತೆ ಸೀಕ್ರೆಟ್​ ಪ್ರವಾಸ ಮುಗಿಸಿ ವಾಪಸ್​ ಬಂದ ವಿಜಯ್​ ದೇವರಕೊಂಡ; ಇಲ್ಲಿದೆ ಫೋಟೋ

Vijay Devarakonda | Rashmika Mandanna: ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್​ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ.

TV9 Web
| Updated By: ಮದನ್​ ಕುಮಾರ್​|

Updated on:Oct 12, 2022 | 3:41 PM

Share
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಮಾಲ್ಡೀವ್ಸ್​ ಪ್ರವಾಸಕ್ಕೆ ತೆರಳಿದ್ದರು. ಅವರ ಜೊತೆ ವಿಜಯ್​ ದೇವರಕೊಂಡ ಕೂಡ ಹೋಗಿದ್ದರು ಎಂಬುದು ಹಲವರ ಗುಮಾನಿ.

Vijay Deverakonda and Rashmika Mandanna return from Maldives on same say

1 / 5
ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿಲ್ಲ. ಆದರೆ ಅವರಿಬ್ಬರು ಒಟ್ಟಿಗೆ ಪ್ರವಾಸ ಮಾಡಿದ್ದಾರೆ ಎಂಬುದು ಗಾಸಿಪ್​ ಮಂದಿಯ ವಾದ.

Vijay Deverakonda and Rashmika Mandanna return from Maldives on same say

2 / 5
ಅಕ್ಟೋಬರ್ 7ರಂದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಕೆಲವೇ ನಿಮಿಷಗಳ ಅಂತರದಲ್ಲಿ ಮುಂಬೈ ವಿಮಾನ ನಿಲ್ದಾಣ ಪ್ರವೇಶ ಮಾಡಿದ್ದರು. ವಾಪಸ್​ ಬರುವಾಗಲೂ ಅದು ಮರುಕಳಿಸಿದೆ.

ಅಕ್ಟೋಬರ್ 7ರಂದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಕೆಲವೇ ನಿಮಿಷಗಳ ಅಂತರದಲ್ಲಿ ಮುಂಬೈ ವಿಮಾನ ನಿಲ್ದಾಣ ಪ್ರವೇಶ ಮಾಡಿದ್ದರು. ವಾಪಸ್​ ಬರುವಾಗಲೂ ಅದು ಮರುಕಳಿಸಿದೆ.

3 / 5
ಅ.11ರ ರಾತ್ರಿ ರಶ್ಮಿಕಾ ಮಂದಣ್ಣ ಅವರು ಮಾಲ್ಡೀವ್ಸ್​ನಿಂದ ವಾಪಸ್​ ಬಂದಿ​ದ್ದಾರೆ. ಅದೇ ಸಮಯದ ಆಸುಪಾಸಿನಲ್ಲಿ ವಿಜಯ್​ ದೇವರಕೊಂಡ ಕೂಡ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ಅ.11ರ ರಾತ್ರಿ ರಶ್ಮಿಕಾ ಮಂದಣ್ಣ ಅವರು ಮಾಲ್ಡೀವ್ಸ್​ನಿಂದ ವಾಪಸ್​ ಬಂದಿ​ದ್ದಾರೆ. ಅದೇ ಸಮಯದ ಆಸುಪಾಸಿನಲ್ಲಿ ವಿಜಯ್​ ದೇವರಕೊಂಡ ಕೂಡ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್​ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ. ಹಾಗಾಗಿ ರಶ್ಮಿಕಾ ಜತೆ ವಿಜಯ್​ ದೇವರಕೊಂಡ ಕೂಡ ಸೀಕ್ರೆಟ್​ ಆಗಿ ಮಾಲ್ಡೀವ್ಸ್​ ಪ್ರವಾಸ ಮಾಡಿದ್ದಾರೆ ಎನ್ನಲಾಗಿದೆ.

ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್​ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ. ಹಾಗಾಗಿ ರಶ್ಮಿಕಾ ಜತೆ ವಿಜಯ್​ ದೇವರಕೊಂಡ ಕೂಡ ಸೀಕ್ರೆಟ್​ ಆಗಿ ಮಾಲ್ಡೀವ್ಸ್​ ಪ್ರವಾಸ ಮಾಡಿದ್ದಾರೆ ಎನ್ನಲಾಗಿದೆ.

5 / 5

Published On - 3:34 pm, Wed, 12 October 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?